Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಾಗಲಕೋಟಿ ಉಪ ಚುನಾವಣೆ  ಬಿಜೆಪಿ ಜಯ ಖಚಿತ : ಮಹಾಂತೇಶ ದೊಡ್ಡಗೌಡರ 




ಬಾಗಲಕೋಟ. ಪ್ರಸಕ್ತ ಕಾಂಗ್ರೆಸ್ ಸರ್ಕಾರದ ಆಡಳಿತ ಅವ್ಯವಸ್ಥೆಗೆ ರಾಜ್ಯದ ಜನ ಬೇಸತ್ತಿದ್ದು, ಇಲ್ಲಿನ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರು ಈ ಕ್ಷೇತ್ರದ ಅಭಿವೃದ್ಧಿಗೆ ಶಾಸಕರಾಗಿ ಅನೇಕ ಕೆಲಸಗಳನ್ನು ಮಾಡಿದ್ದು, ಸರ್ವ ಜನರ ಪ್ರೀತಿಯ ವ್ಯಕ್ತಿಯಾಗಿ ಎಲ್ಲ ವಿಭಾಗಗಳಲ್ಲಿ  ಕೆಲಸ ಮಾಡುತ್ತಿದ್ದು ಅವರ ಜಯ ಖಚಿತ ಎಂದು ಕಿತ್ತೂರು ಮಾಜಿ ಶಾಸಕರು, ಬೆಳಗಾವಿ ಜಿಲ್ಲಾ ಡಿಸಿಸಿ ಬ್ಯಾಂಕ ನಿರ್ದೇಶಕರಾದ ಮಹಾಂತೇಶ ದೊಡ್ಡಗೌಡರ ಹೇಳಿದರು.

          ಅವರು   ಬಾಗಲಕೋಟ  ವಿಧಾನಸಭೆಗೆ ಏಪ್ರಿಲ್ 8 ರಂದು ನಡೆಯುವ  ಉಪ  ಉಪಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಬಿಜೆಪಿ ಪಕ್ಷದ ಅಭ್ಯರ್ಥಿಯಾದ  ವೀರಣ್ಣ ಚರಂತಿಮಠ ಅವರ ಪರವಾಗಿ ರವಿವಾರದಂದು ನಗರದ  ಬೂತ್ ನಂಬರ್ 15 ರಲ್ಲಿ ಪ್ರಚಾರ ಸಭೆಯಲ್ಲಿ  ಮಾತನಾಡಿದರು.


     ಈ ಸಂದರ್ಭದಲ್ಲಿ ವಿಧಾನ ಪರಿಷತ ಸದಸ್ಯರಾದ  ಹನುಮಂತ ನಿರಾಣಿ, ಮಾಜಿ ವಿಧಾನ ಪರಿಷತ ಸದಸ್ಯರಾದ  ಅರುಣ್ ಶಹಾಪುರ,ಬೆಳಗಾವಿ ಜಿಲ್ಲಾ ಡಿಸಿಸಿ ಬ್ಯಾಂಕ ನಿರ್ದೇಶಕರಾದ ಮಲ್ಲಣ್ಣ ಯಾದವಾದ, ರಾಜ್ಯ ಕಾರ್ಯದರ್ಶಿಗಳಾದ  ಶರಣು ತಳ್ಳಿಗೇರಿ, ಕಿತ್ತೂರು ಮಂಡಲ ಅಧ್ಯಕ್ಷರಾದ  ಶ್ರೀಕರ್ ಕುಲಕರ್ಣಿ, ಪಕ್ಷದ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ