ಶಾಂತಿ ಸೌಹಾರ್ದತೆಯಿಂದ ಬಕ್ರೀದ್ ಆಚರಣೆ ಮಾಡಿ: ಸಿಪಿಐ ಆಯ್ ಎಂ ಮಠಪತಿ
ಯರಗಟ್ಟಿ: ನಮ್ಮ ಭಾರತ ದೇಶ ಜಗತ್ತಿನ ಅತ್ಯಂತ ಸುಂಧರವಾದ ದೇಶವಾಗಿದ್ದು, ವಿವಿಧತೆಯಲ್ಲಿ ಏಕತೆ ಕಾಣುವುದೇ ನಮ್ಮ ದೇಶದ ವ?ಶಿಷ್ಠ್ಯವಾಗಿದೆ ಎಂದ ಅವರು ಬರುತ್ತಿರುವ ಬಕ್ರೀದ್ ಹಬ್ಬವನ್ನು ಸರ್ವರು ಅನ್ಯೋನ್ಯತೆಯಿಂದ ಆಚರಿಸೋಣ ಎಂದು ಸಿಪಿಐ ಆಯ್ ಎಂ ಮಠಪತಿ ಹೇಳಿದರು.
ಅಲ್ಲದೇ ಗೋವನ್ನು ಗೋ ಮಾತೆ ಎಂದು ಪೂಜಿಸುವ ನಮ್ಮ ಹಿಂದು ಬಾಂಧವರ ಭಾವನೆಗಳಿಗೆ ಧಕ್ಕೆಯಾಗದಂತೆ ಗೋ ವಧೆಯನ್ನು ಸಂಪೂರ್ಣವಾಗಿ ತ್ಯಜಿಸಿ ಅವರ ಭಾವನೆಗಳಿಗೆ ಬೆಲೆ ನೀಡೋಣ ಮುಸ್ಲಿಂ ಸಮುದಾಯದ ಮುಖಂಡರ ಕಾಶೀಮಸಾಬ ಹೊರಟ್ಟಿ ಮಾತನಾಡಿ, ನಮ್ಮ ಭಾರತ ದೇಶ ಜಗತ್ತಿನ ಅತ್ಯಂತ ಸುಂದರವಾದ ದೇಶವಾಗಿದ್ದು, ವಿವಿಧತೆಯಲ್ಲಿ ಏಕತೆ ಕಾಣುವುದೇ ನಮ್ಮ ದೇಶದ ವ?ಶಿಷ್ಠ್ಯವಾಗಿದೆ ಎಂದ ಅವರು ಬರುತ್ತಿರುವ ಬಕ್ರೀದ್ ಹಬ್ಬವನ್ನು ಸರ್ವರು ಅನ್ಯೋನ್ಯತೆಯಿಂದ ಆಚರಿಸೋಣ ಎಂದರು. ಅಲ್ಲದೇ ಗೋವನ್ನು ಗೋ ಮಾತೆ ಎಂದು ಪೂಜಿಸುವ ನಮ್ಮ ಹಿಂದು ಬಾಂಧವರ ಭಾವನೆಗಳಿಗೆ ಧಕ್ಕೆಯಾಗದಂತೆ ಗೋ ವಧೆಯನ್ನು ಸಂಪೂರ್ಣ ತ್ಯಜಿಸಿ ಅವರ ಭಾವನೆಗಳಿಗೆ ಬೆಲೆ ನೀಡೋಣ ಎಂದರು.
ಮಾಜಿ ಸೈನಿಕ ಕುಮಾರ ಹಿರೇಮಠ ಮಾತನಾಡಿ ತ್ಯಾಗ, ಬಲಿದಾನದ ಸಂಕೇತವಾಗಿರುವ ಬಕ್ರೀದ್ ಹಬ್ಬವನ್ನು ಸರ್ವರು ಕಾನೂನಿನ ಪರಿಪಾಲನೆಯ ಮೂಲಕ ಹಬ್ಬವನ್ನು ಆಚರಣೆ ಮಾಡೋಣ ಎಂದರು.
ಹಬ್ಬ ಹರಿದಿನಗಳು ಬಾಂಧವ್ಯ ಬೆಸೆಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಕಾನೂನಿನ ನಿಯಮಗಳ ಪರಿಪಾಲನೆಯ ಮೂಲಕ ಸರ್ವರು ಹಬ್ಬವನ್ನು ಅನ್ಯೋನ್ಯತೆಯಿಂದ ಆಚರಣೆ ಮಾಡೋಣ ಎಂದರು.
ಈ ವೇಳೆ ಪಿಎ??? ಎಲ್. ಬಿ. ಮಾಳಿ, ಎಎ??? ಬಸವರಾಜ ರಂಗಣ್ಣನವರ, ಪೇದೆ ಎಂ. ಬಿ. ಸಣ್ಣನಾಯ್ಕರ, ವಿಠ್ಠಲಗೌಡ ದೇವರಡ್ಡಿ, ವೆಂಕಟೇಶ ದೇವರಡ್ಡಿ, ಸದಾನಂದ ಹಣಬರ, ಭೀಮಶಿ ಮುಡೆನ್ನವರ, ಯಮನಪ್ಪ ಮಾಳಗಿ, ಸೋಮು ರೈನಾಪೂರ, ಸದಾನಂದ ಪಾಟೀಲ, ಸುರೇಶ ಗೌಡರ, ಇಮಾಮಸಾಬ ಹುಸೇನನಾಯಕ, ಸಲೀಂಬೇಗ ಜಮಾದಾರ, ಡಿ. ಕೆ. ರಫೀಕ, ರಾಜು ಗೋಕಾಕ, ಆಸೀಪ್ ಗೋಕಾಕ, ಸೀರಾಜ ನದಾಫ, ಹುಸೇನಸಾಬ ದಿಲಾವರನಾಯ್ಕ ಹಾಗೂ ಹಿಂದೂ ಹಾಗೂ ಮುಸ್ಲಿಂ ಸಮಾಜದ ಮುಖಂಡರು ಭಾಗವಹಿಸಿದ್ದರು.
೦೫ ಯರಗಟ್ಟಿ ೦೧
ಪೋಟೋ ಶೀರ್ಷಿಕೆ
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.