Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬದುಕಬೇಕೆಂದಿದ್ದರೆ ಹಿಂದೆ ಸಿರಿಯಿರಿ: ಪಾಕ್‌, ಚೀನಾಗೆ ಬಲೂಚಿಸ್ತಾನ್‌ ಆರ್ಮಿ ಖಡಕ್‌ ವಾರ್ನ್‌

ಇಸ್ಲಾಮಾಬಾದ್: ಬಲೂಚಿಸ್ತಾನ ಸ್ವಾತಂತ್ರ್ಯಕ್ಕಾಗಿ ಪಾಕಿಸ್ತಾನದ ಪ್ರಯಾಣಿಕ ರೈಲು ಹೈಜಾಕ್ ಮಾಡಿರುವ ಬಲೂಚಿಸ್ತಾನ್ ಲಿಬರೇಶನ್ ಆರ್ಮಿಯ (ಬಿಎಲ್‌ಎ) ಇದೀಗ ನೇರವಾಗಿ ಚೀನಾ ಮತ್ತು ಪಾಕಿಸ್ತಾನ ಸೇನೆಗೆ ಖಡಕ್ ಎಚ್ಚರಿಕೆ ನೀಡಿದೆ.

ಪಾಕಿಸ್ತಾನದಲ್ಲಿ ರೈಲು ಅಪಹರಣದ ಸುದ್ದಿ ವ್ಯಾಪಕ ಚರ್ಚೆಗೆ ಗ್ರಸಾವಾಗುತ್ತಿದ್ದು, ಈ ವರೆಗೂ ಪಾಕಿಸ್ತಾನ ಸೇನೆ 150 ಒತ್ತೆಯಾಳುಗಳನ್ನು ರಕ್ಷಣೆ ಮಾಡಿದೆ. ಅಂತೆಯೇ ರೈಲು ಹೈಜಾಕ್ ಮಾಡಿದ್ದ ಬಿಎಲ್ಎ ಬಂಡುಕೋರರ ಪೈಕಿ 27 ಮಂದಿಯನ್ನು ಕಾರ್ಯಾಚರಣೆಯಲ್ಲಿ ಕೊಂದು ಹಾಕಿದೆ. ಇನ್ನು ಬಲೂಚಿಸ್ತಾನ್ ಲಿಬರೇಶನ್ ಆರ್ಮಿಯ (ಬಿಎಲ್‌ಎ) ವಿಭಾಗವಾದ ಮಜೀದ್ ಬ್ರಿಗೇಡ್ ಈ ಅಪಹರಣದ ಹೊಣೆಯನ್ನು ಹೊತ್ತುಕೊಂಡಿದೆ.

ಅಂದಹಾಗೆ ಈ ಮಜೀದ್ ಬ್ರಿಗೇಡ್ ಬಿಎಲ್ಎಯ ಆತ್ಮಹತ್ಯಾ ದಾಳಿ ಘಟಕವಾಗಿದ್ದು, ಈಗಾಗಲೇ ಪಾಕಿಸ್ತಾನದಾದ್ಯಂತ ಈ ಘಟಕ ಹಲವು ಆತ್ಮಹತ್ಯಾ ದಾಳಿಗಳನ್ನು ನಡೆಸಿದೆ. ಮಾತ್ರವಲ್ಲದೇ ಇದೇ ಮಜೀದ್ ಘಟಕ ಚೀನಾ-ಪಾಕಿಸ್ತಾನ ಆರ್ಥಿಕ ಕಾರಿಡಾರ್ (CPEC) ಮೇಲೆ ಹಲವಾರು ದಾಳಿಗಳನ್ನು ನಡೆಸಿದೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ