LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
International News

ಬದುಕಬೇಕೆಂದಿದ್ದರೆ ಹಿಂದೆ ಸಿರಿಯಿರಿ: ಪಾಕ್‌, ಚೀನಾಗೆ ಬಲೂಚಿಸ್ತಾನ್‌ ಆರ್ಮಿ ಖಡಕ್‌ ವಾರ್ನ್‌

ಇಸ್ಲಾಮಾಬಾದ್: ಬಲೂಚಿಸ್ತಾನ ಸ್ವಾತಂತ್ರ್ಯಕ್ಕಾಗಿ ಪಾಕಿಸ್ತಾನದ ಪ್ರಯಾಣಿಕ ರೈಲು ಹೈಜಾಕ್ ಮಾಡಿರುವ ಬಲೂಚಿಸ್ತಾನ್ ಲಿಬರೇಶನ್ ಆರ್ಮಿಯ (ಬಿಎಲ್‌ಎ) ಇದೀಗ ನೇರವಾಗಿ ಚೀನಾ ಮತ್ತು ಪಾಕಿಸ್ತಾನ ಸೇನೆಗೆ ಖಡಕ್ ಎಚ್ಚರಿಕೆ ನೀಡಿದೆ.

ಪಾಕಿಸ್ತಾನದಲ್ಲಿ ರೈಲು ಅಪಹರಣದ ಸುದ್ದಿ ವ್ಯಾಪಕ ಚರ್ಚೆಗೆ ಗ್ರಸಾವಾಗುತ್ತಿದ್ದು, ಈ ವರೆಗೂ ಪಾಕಿಸ್ತಾನ ಸೇನೆ 150 ಒತ್ತೆಯಾಳುಗಳನ್ನು ರಕ್ಷಣೆ ಮಾಡಿದೆ. ಅಂತೆಯೇ ರೈಲು ಹೈಜಾಕ್ ಮಾಡಿದ್ದ ಬಿಎಲ್ಎ ಬಂಡುಕೋರರ ಪೈಕಿ 27 ಮಂದಿಯನ್ನು ಕಾರ್ಯಾಚರಣೆಯಲ್ಲಿ ಕೊಂದು ಹಾಕಿದೆ. ಇನ್ನು ಬಲೂಚಿಸ್ತಾನ್ ಲಿಬರೇಶನ್ ಆರ್ಮಿಯ (ಬಿಎಲ್‌ಎ) ವಿಭಾಗವಾದ ಮಜೀದ್ ಬ್ರಿಗೇಡ್ ಈ ಅಪಹರಣದ ಹೊಣೆಯನ್ನು ಹೊತ್ತುಕೊಂಡಿದೆ.

ಅಂದಹಾಗೆ ಈ ಮಜೀದ್ ಬ್ರಿಗೇಡ್ ಬಿಎಲ್ಎಯ ಆತ್ಮಹತ್ಯಾ ದಾಳಿ ಘಟಕವಾಗಿದ್ದು, ಈಗಾಗಲೇ ಪಾಕಿಸ್ತಾನದಾದ್ಯಂತ ಈ ಘಟಕ ಹಲವು ಆತ್ಮಹತ್ಯಾ ದಾಳಿಗಳನ್ನು ನಡೆಸಿದೆ. ಮಾತ್ರವಲ್ಲದೇ ಇದೇ ಮಜೀದ್ ಘಟಕ ಚೀನಾ-ಪಾಕಿಸ್ತಾನ ಆರ್ಥಿಕ ಕಾರಿಡಾರ್ (CPEC) ಮೇಲೆ ಹಲವಾರು ದಾಳಿಗಳನ್ನು ನಡೆಸಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆವಿ.ಶ್ರೀ.ಕೃ. ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ: ಅಭಿವೃದ್ಧಿಗೆ ಎಲ್ಲರ ಸಹಭಾಗಿತ್ವ ಅಗತ್ಯಕರಕುಶಲತೆಯ ಜೊತೆ ಶಿಕ್ಷಣವೂ ಅನಿವಾರ್ಯ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜತಾಳಿಕೋಟೆ ತಾಲೂಕು ಕೂಡ ಶೀಘ್ರ ಬರಪೀಡಿತ ಪಟ್ಟಿಗೆ : ಶಾಸಕ ನಾಡಗೌಡತೇರದಾಳ ಹಾಗೂ ರಬಕವಿ /ಬನಹಟ್ಟಿ ತಾಲೂಕುಗಳು ಬರಗಾಲ ಪಟ್ಟಿಗೆ, ಸಿಎಂ ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆ.ರೋಗಿಗಳಿಗೆ ಹಾಲುಹಣ್ಣು ವಿತರಿಸಿ ಬಿಜೆಪಿ ಕಾರ್ಯಕರ್ತರಿಂದ ’ಸೇವಾ ಸಂಕಲ್ಪಹಕ್ಕುಪತ್ರ ಪಡೆದ ಫಲಾನುಭವಿಗಳಿಗೆ ಫಾರಂ-2 ಇ-ಖಾತಾ ಮಾಡಿಕೊಡಲು ಆಗ್ರಹಸೆ.20ರಂದು ಬಳ್ಳಾರಿಯಲ್ಲಿ ಹಿಂದೂ ಮಹಾ ಗಣಪತಿ ಭವ್ಯ ಶೋಭಾಯಾತ್ರೆಜನರ ಮನೆ ಬಾಗಿಲಿಗೆ ಸರ್ಕಾರದ ಸೇವೆ ಸಿಎಂ ಕನಸು; ಜನರಿಗೆ ತೊಂದರೆ ನೀಡಿದರೆ ಕ್ರಮ: ನಾರಾ ಭರತ್ ರೆಡ್ಡಿ