Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಲೂಚಿಸ್ತಾನ ಪಾಕಿಸ್ತಾನವಲ್ಲ, ಮಿರ್‌ ಬಲೂಚ್‌ ಸ್ವಾತಂತ್ರ್ಯ ಘೋಷಣೆ

ಬಲೂಚಿಸ್ತಾನ್: ಬಲೂಚಿಸ್ತಾನ್​ ಬುಧವಾರ ಪಾಕಿಸ್ತಾನದಿಂದ ಸ್ವಾತಂತ್ರ್ಯ ಘೋಷಿಸಿಕೊಂಡಿದೆ. ಬಲೂಚಿಸ್ತಾನ್ ಪ್ರತಿನಿಧಿ ಮಿರ್ ಯಾರ್ ಬಲೂಚ್ ಬುಧವಾರ ಈ ಪ್ರಕಟಣೆ ಮಾಡಿದ್ದಾರೆ. ಈ ಪ್ರದೇಶದಲ್ಲಿ ದಶಕಗಳ ಹಿಂಸಾಚಾರ, ಬಲವಂತದ ಕಣ್ಮರೆಗಳು ಮತ್ತು ಮಾನವ ಹಕ್ಕುಗಳ ಉಲ್ಲಂಘನೆ ಮಾಡಲಾಗಿದೆ ಎಂದು ಅವರು ಉಲ್ಲೇಖಿಸಿದ್ದಾರೆ.


ಎಕ್ಸ್​ ಹ್ಯಾಂಡಲ್​​ ಪೋಸ್ಟ್‌ನಲ್ಲಿ, ಬಲೂಚಿಸ್ತಾನ್‌ನ ಜನರು ತಮ್ಮ "ರಾಷ್ಟ್ರೀಯ ತೀರ್ಪು" ನೀಡಿದ್ದಾರೆ ಮತ್ತು ಜಗತ್ತು ಇನ್ನು ಮುಂದೆ ಮೌನವಾಗಿರಬಾರದು ಎಂದು ಅವರು ಇದೇ ವೇಳೆ ಮನವಿ ಮಾಡಿದ್ದಾರೆ.




‘‘ತುಮ್ ಮಾರೋಗೆ ಹಮ್ ನೆಕ್ಲೆಂಗಿ, ಹಮ್ ನಸಲ್ ಬಚಾನಿ ನೆಕ್ಲಿ ಹೈ, ಆವೋ ಹಮಾರಾ ಸಾಥ್ ದೋ’’ ಪಾಕಿಸ್ತಾನ ಆಕ್ರಮಿತ ಬಲೂಚಿಸ್ತಾನ್‌ನಾದ್ಯಂತ ಬಲೂಚಿಸ್ತಾನ್ ಜನರು ಬೀದಿಗಿಳಿದಿದ್ದಾರೆ. ಇದು ಬಲೂಚಿಸ್ತಾನ್, ಪಾಕಿಸ್ತಾನವಲ್ಲ. ಜಗತ್ತು ಇನ್ನು ಮುಂದೆ ಮೂಕ ಪ್ರೇಕ್ಷಕರಾಗಿರಲು ಸಾಧ್ಯವಿಲ್ಲ ಎಂದು ಎಕ್ಸ್​​ ಹ್ಯಾಂಡಲ್​ ನಲ್ಲಿ ಬರೆಯಲಾಗಿದೆ. ಭಾರತೀಯ ನಾಗರಿಕರು, ವಿಶೇಷವಾಗಿ ಮಾಧ್ಯಮಗಳು, ಯೂಟ್ಯೂಬರ್‌ಗಳು ಮತ್ತು ಬುದ್ಧಿಜೀವಿಗಳು ಬಲೂಚಿಸ್ತಾನ್‌ಗಳನ್ನು ಪಾಕಿಸ್ತಾನದ ಸ್ವಂತ ಜನರು ಎಂದು ಕರೆಯುವುದನ್ನು ನಿಲ್ಲಿಸುವಂತೆ ಅವರು ಇದೇ ವೇಳೆ ಒತ್ತಾಯಿಸಿದ್ದಾರೆ.






ಬಲೂಚಿಸ್ತಾನದ ವಿವರಣೆ ಹೀಗಿದೆ: ಪ್ರಿಯ ಭಾರತೀಯ ದೇಶಭಕ್ತ ಮಾಧ್ಯಮಗಳು, ಯೂಟ್ಯೂಬ್ ಒಡನಾಡಿಗಳು, ಭಾರತವನ್ನು ರಕ್ಷಿಸಲು ಹೋರಾಡುವ ಬುದ್ಧಿಜೀವಿಗಳು ಬಲೂಚ್‌ಗಳನ್ನು ಪಾಕಿಸ್ತಾನದ ಸ್ವಂತ ಜನರು ಎಂದು ಕರೆಯಬೇಡಿ ಎಂದು ಇದೇ ವೇಳೆ ಮನವಿ ಮಾಡಲಾಗಿದೆ. ನಾವು ಪಾಕಿಸ್ತಾನಿಗಳಲ್ಲ, ನಾವು ಬಲೂಚಿಸ್ತಾನಿಗಳು. ಪಾಕಿಸ್ತಾನದ ಸ್ವಂತ ಜನರು ಪಂಜಾಬಿಗಳು, ಅವರು ಎಂದಿಗೂ ವಾಯು ಬಾಂಬ್ ದಾಳಿಗಳು, ಬಲವಂತದ ಕಣ್ಮರೆಗಳು ಮತ್ತು ನರಮೇಧವನ್ನು ಎದುರಿಸಲಿಲ್ಲ ಎಂದು ಬಲೂಚ್ ನಾಯಕ ಹೇಳಿಕೊಂಡಿದ್ದಾರೆ.


Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ