LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ದೈಹಿಕ ದುರ್ಬಲ ಹಿಂದೂಗಳ ಬಳಿ ಆತ್ಮಹತ್ಯಾ ಬಾಂಬರ್ ಕಳಿಸುತ್ತೇನೆ: ಬಾಂಗ್ಲಾ ಇಸ್ಲಾಮಿಸ್ಟ್‌

ಬಾಂಗ್ಲಾ, ಮೇ 13: ಹಿಂದೂಗಳು ದೈಹಿಕವಾಗಿ ದುರ್ಬಲರು, ಕೋಲ್ಕತ್ತಾವನ್ನು ವಶಪಡಿಸಿಕೊಳ್ಳಲು ಆತ್ಮಹತ್ಯಾ ಬಾಂಬರ್​ಗಳನ್ನು ಕಳುಹಿಸುತ್ತೇನೆ  ಎಂದು ಬಾಂಗ್ಲಾದೇಶದ ಇಸ್ಲಾಮಿಸ್ಟ್ ಹೇಳಿರುವ​ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಕ್ಲಿಪ್​ನಲ್ಲಿ ತಾಲಿಬಾನ್ ಶೈಲಿಯಲ್ಲಿ ಕೋಲ್ಕತ್ತಾವನ್ನು ವಶಪಡಿಸಿಕೊಳ್ಳಲು ನಾನು ಸಿದ್ಧನಿದ್ದೇನೆ ಎಂದು ಆತ ಹೇಳಿಕೊಳ್ಳುತ್ತಾನೆ.

ವಿಡಿಯೋದಲ್ಲಿ ಏನಿದೆ?
ವಾಯ್ಸ್​ ಆಫ್ ಬಾಂಗ್ಲಾದೇಶಿ ಹಿಂದೂಸ್​ ಎಂಬ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿರುವ ಈ ವಿಡಿಯೋದಲ್ಲಿ ಬಾಂಗ್ಲಾದೇಶ ಸೇನೆ ಈಗ ಹೋಗಿ ಕೋಲ್ಕತ್ತಾವನ್ನು ವಶಪಡಿಸಿಕೊಳ್ಳಿ ಎಂದು ಹೇಳಿದರೆ ನಾನು ಒಂದು ಯೋಜನೆಯನ್ನು ರೂಪಿಸುತ್ತೇನೆ 70 ಫೈಟರ್​ ಜೆಟ್​ಗಳನ್ನು ಬಳಸುವುದನ್ನು ಮರೆತುಬಿಡಿ, ಕೋಲ್ಕತ್ತಾವನ್ನು ವಶಪಡಿಸಿಕೊಳ್ಳಲು ನಾನು ಏಳು ವಿಮಾನಗಳನ್ನು ಸಹ ಬಳಸುವುದಿಲ್ಲ. ನನಗೆ 70 ವಿಮಾನಗಳು ಏಕೆ ಬೇಕು. ಅಲ್ಲಿ ಯಾರು ವಾಸಿಸುತ್ತಾರೆಂದು ನನಗೆ ತಿಳಿದಿದೆ.

ಪ್ರತಿಮೆಗಳನ್ನು ಪೂಜಿಸುವ ಜನರು, ಅವರು ದೈಹಿಕವಾಗಿ ಎಷ್ಟು ದುರ್ಬಲರು ಎಂದು ನನಗೆ ತಿಳಿದಿದೆ. ನಿಮಗೆ ಈ ವಿಷಯಗಳು ತಿಳಿದಿಲ್ಲದಿದ್ದರೆ, ನೀವು ಮುಸ್ಲಿಂ ಕಮಾಂಡರ್ ಆಗಲು ಸಾಧ್ಯವಿಲ್ಲ ಎಂದಿದ್ದಾರೆ.
ವಿಗ್ರಹಾರಾಧಕರು ರಕ್ತವನ್ನು ನೋಡಿ ಭಯಭೀತರಾಗುತ್ತಾರೆ ಎಂದು ಇಸ್ಲಾಮಿಸ್ಟ್ ಹೇಳಿಕೊಂಡಿದ್ದಾನೆ. ಆದ್ದರಿಂದ, ಬಾಂಗ್ಲಾದೇಶ ಸೈನ್ಯವು ಅವನಿಗೆ ಅವಕಾಶ ನೀಡಿದರೆ ಕೋಲ್ಕತ್ತಾಗೆ ಆತ್ಮಹತ್ಯಾ ಬಾಂಬರ್‌ಗಳನ್ನು ಕಳುಹಿಸಲು ಸಿದ್ಧನಿದ್ದೇನೆ ಎಂದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್ಮುದ್ದೇಬಿಹಾಳ ಬರಪೀಡಿತ ತಾಲೂಕು ಘೋಷಣೆ: ರೈತರಿಗೆ ಸಿಹಿ ಸುದ್ದಿಇಂದು ಅನಂತಪೂರ ಹೋಬಳಿ ಮಟ್ಟದ ಪ್ರಜಾ ಸೇವೆ ಆಂದೋಲನ ಸಭೆ