Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೃಷ್ಣ ಪಾರಿಜಾತ ಕಲೆಯಲ್ಲಿ ಬರಮಣ್ಣ ನ ಸಾಧನೆ ಅಪಾರ. ಆರ್ ಎಮ್ ಯತ್ತಿನಮನಿ

ನೇಸರಗಿ: ಶ್ರೀ ಕೃಷ್ಣ ಪಾರಿಜಾತ ಕಲಾ ಪ್ರದರ್ಶನ ತನ್ನ ಬಾಲ್ಯದ ಅವಧಿಯಲ್ಲಿ ರೂಡಸಿಕೊಂಡು ಜಿಲ್ಲೆಯ ಜಾತ್ರೆಗಳಲ್ಲಿ ಶ್ರೀಕೃಷ್ಣ ಪಾರಿಜಾತ ಕಲೆ ತೋರಿಸಿದ ಹೆಮ್ಮೆ ಬರಮಣ್ಣ ಸತ್ತೇನ್ನವರ ಅವರಿಗೆ ಸಲ್ಲುತ್ತದೆ ಎಂದು ಸೋಮೇಶ್ವರ ಸಕ್ಕರೆ ಕಾರ್ಖಾನೆ ನಿರ್ದೇಶಕರು, ಪಿಕೆಪಿಎಸ್ ಅಧ್ಯಕ್ಷರಾದ ಆರ್ ಎಮ ಯತ್ತಿನಮನಿ ಹೇಳಿದರು.

ಅವರು ಮಂಗಳವಾರದಂದು ಗ್ರಾಮದ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಕಲ್ಯಾಣ ಮಂಟಪದಲ್ಲಿ ಇತೀಚೆಗೆ ರಾಜ್ಯ ಮಟ್ಟದ ಬಯಲಾಟ್ ಅಕೆಡಿಮೆ ಪ್ರಶಸ್ತಿ ಪಡೆದ ಪ್ರಯುಕ್ತ ಸನ್ಮಾನ ಸಮಾರಂಭದಲ್ಲಿ ಮಾತನಾಡಿದರು.

ಯುವ ಮುಖಂಡ ಸಚಿನ ಪಾಟೀಲ ಮಾತನಾಡಿ ಬೆಳಗಾವಿ ಜಿಲ್ಲೆಯಲ್ಲಿ ಶ್ರೀ ಕೃಷ್ಣ ಪಾರಿಜಾತ ಜನರಿಗೆ ಪರಿಚಯ ಮಾಡಿದ ವ್ಯಕ್ತಿ, ತನ್ನ ಸ್ವಂತ ಖರ್ಚಿನಿಂದ ಜನರಿಗೆ ಸವಿರುಚಿ ತೋರಿಸಿದ್ದರು ಎಂದರು.

ಹಿರಿಯರಾದ ಎಮ್ ವಾಯ ಸೋಮಣ್ಣವರ ಮಾತನಾಡಿ ಬರಮಣ್ಣ ಒಬ್ಬ ಹುಟ್ಟು ಪಾರಿಜಾತ ಕಲಾವಿದ ಅವರಿಗೆ ಪ್ರಶಸ್ತಿ ದೊರಕಿರುವದು ನಮ್ಮ ಹೆಮ್ಮೆ ಎಂದರು.

ಈ ಸಂದರ್ಭದಲ್ಲಿ ಅಡಿವಪ್ಪ ಮಾಳಣ್ಣವರ ಎಸ್ ವಿ ಸೋಮಣ್ಣವರ, ಬಾಳಪ್ಪ ಮಾಳಗಿ, ಬಸನಗೌಡ ಚಿಕ್ಕನಗೌಡ್ರ, ಮಲ್ಲಪ್ಪ ಮಾಳಣ್ಣವರ, ಜಗದೀಶ ಗೆಜ್ಜಿ, ಸೋಮನಗೌಡ ಪಾಟೀಲ, ಗುರು ತುಬಚಿ, ನಿಂಗಪ್ಪ ತಳವಾರ ಸೇರಿದಂತೆ ಎಲ್ಲ ಸಮಾಜದ ಮುಖಂಡರು, ಗ್ರಾಮಸ್ಥರು ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ