Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಕ್ಕುಪತ್ರ ವಿತರಣೆಗೆ ಬಡಾವಣೆಯ ಕ್ಷೇಮಾಭಿವೃದ್ಧಿ ಸಂಘ ಒತ್ತಾಯ

ಬಳ್ಳಾರಿ,ಫೆ.05.: ಬಳ್ಳಾರಿ ಮಹಾನಗರದ ೩೬ನೇ ವಾರ್ಡಿನ ಶಾಸ್ತ್ರಿನಗರ ಬಡಾವಣೆಯ ನಿವಾಸಿಗಳಿಗೆ ೯೪ ಸಿಸಿ ಅಡಿಯಲ್ಲಿ ಹಕ್ಕುಪತ್ರಗಳನ್ನು ವಿತರಿಸಬೇಕೆಂದು ಸದರಿ ಬಡಾವಣೆಯ ಕ್ಷೇಮಾಭಿವೃದ್ಧಿ ಸಂಘ ಒತ್ತಾಯಿಸಿದೆ.

ಶಾಸ್ತಿçÃನಗರ ಬಡಾವಣೆಯ ಕ್ಷೇಮಾಭಿವೃದ್ಧಿ ಸಂಘದ ಸಂಚಾಲಕರಾದ ಜೆ.ವಿ.ಮಂಜುನಾಥ್‌ರವರ ನೇತೃತ್ವದಲ್ಲಿ ಬಡಾವಣೆಯ ನಾಗರೀಕರು ಇಂದು ಬಳ್ಳಾ¬ರಿಯ ಜಿಲ್ಲಾಧಿಕಾರಿಗಳಾದ ನಾಗೇಂದ್ರ ಪ್ರಸಾದ್ ಹಾಗೂ ಸಹಾಯಕ ಆಯುಕ್ತರಾದ ಎಚ್.ಡಿ.ರಾಜೇಶ್, ಹಾಗೂ ತಹಸೀಲ್ದಾರರಾದ ರೇಖಾ, ಹಾಗೂ ನಗರ ಶಾಸಕರ ಸರ್ಕಾರಿ ಆಪ್ತ ಸಹಾಯಕರಾದ ಲಕ್ಷ್ಮೀನಾರಾಯಣ ಶಾಸ್ತ್ರಿ, ಇವರುಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿ, ನಾವುಗಳು ಸುಮಾರು ೩೦೦ ಕುಟುಂಬಗಳು ೪೫ ವರ್ಷಕ್ಕೂ ಮೇಲ್ಪಟ್ಟು ಇಲ್ಲಿ ವಾಸಿಸುತ್ತಿದ್ದೇವೆ, ಮಹಾನಗರ ಪಾಲಿಕೆಗೆ ಆಸ್ತಿ ತೆರಿಗೆ, ವಿದ್ಯುತ್ ತೆರಿಗೆ, ನೀರಿನ ತೆರಿಗೆ, ಒಳಚರಂಡಿ ತೆರಿಗೆ, ಹಾಗೂ ಇತರ ತೆರಿಗೆಗಳನ್ನು ಕಟ್ಟುತ್ತಿದ್ದರು ಸಹ ನಮಗೆ ೯೪ ಸಿಸಿ ಅಡಿಯಲ್ಲಿ ಹಕ್ಕು ಪತ್ರಗಳನ್ನು ನೀಡಿರುವುದಿಲ್ಲ, ಆದ್ದರಿಂದ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ಕಾನೂನಾತ್ಮಕವಾಗಿ ಕೂಲಂಕುಶವಾಗಿ ಪರಿಶೀಲಿಸಿ ಶೀಘ್ರವಾಗಿ ನಮ್ಮ ಮನೆಗಳಿಗೆ ಹಕ್ಕುಪತ್ರ (ಪಟ್ಟಗಳನ್ನು) ವಿತರಿಸಬೇಕೆಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಶಾಸ್ತಿç ನಗರ ಬಡಾವಣೆ ನಿವಾಸಿಗಳಾದ ಎರಿಸ್ವಾಮಿ, ಶಾಂತಮೂರ್ತಿ ಸ್ವಾಮಿ, ಈಶ್ವರಪ್ಪ, ಮ-ರಿಸ್ವಾಮಿ, ಅಂಗಡಿ ಬಸವ. ಶರಣಯ್ಯ ಸ್ವಾಮಿ, ಹುಸೇನ್ ಭಾಷಾ, ಉಪ್ಪಾರ ರಂಗಸ್ವಾಮಿ, ಅಜಾರ್‌ಬಾಷಾ, ಮೆಡಿಕಲ್ ಸ್ಟೋರ್ ಶಿವು, ಈರಣ್ಣ, ಚಂದ್ರಶೇಖರ್, ಸರಸ್ವತಿ, ರೇಣುಕಮ್ಮ, ಜಯಶ್ರೀ, ವನಜ, ಮಲ್ಲಮ್ಮ,ಶಾಂಭವಿ, ಜಯಮ್ಮ, ಶಾಂತಿ, ದುರ್ಗಮ್ಮ, ಗೀತಾ, ಲೀಲಾವತಿ, ರೇಣುಕಮ್ಮ, ಲಕ್ಷ್ಮಿ, ಶಿವಮ,್ಮ ಮುಂತಾದವರು ಉಪಸ್ಥಿತ¬ರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ