Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಈ ಬಾರಿ ಕರಾಳ ದಿನಾಚರಣೆಗೆ ಅವಕಾಶ ಇಲ್ಲ: ಜಿಲ್ಲಾಧಿಕಾರಿ ಖಡಕ್ ಆದೇಶ

ಬೆಳಗಾವಿ, ಅಕ್ಟೋಬರ್ 08: ಬಾರಿ ಕರಾಳ ದಿನಾಚರಣೆಗೆ ಅವಕಾಶ ಇಲ್ಲ ಎಂದು ಡಿಸಿ ಮೊಹಮ್ಮದ್ ರೋಷನ್ ಕಡಕ್ ಆದೇಶ ಹೊರಡಿಸಿದ್ದಾರೆ.

ರಾಜ್ಯೋತ್ಸವದ ಸಂದರ್ಭದಲ್ಲಿ ಆಗಮಿಸುವ ಮಹಿಳೆಯರಿಗೆ ಪ್ರತ್ಯೇಕ ಆಸನದ ವ್ಯವಸ್ಥೆ ಮಾಡಿ ಅವರಿಗಾಗಿಯೇ ಮೀಸಲಿಡುವುದು. ಐದು ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರುವ ನಿರೀಕ್ಷೆ ಇರುವುದರಿಂದ ಹೆಲಿಕಾಪ್ಟರ್ ಮೂಲಕ ಪುಷ್ಪ ವೃಷ್ಟಿ ಮಾಡಲು ಪ್ರಯತ್ನಿಸಲಾಗುವುದು ಎಂದು ತಿಳಿಸಿದ್ದಾರೆ.

ಕನ್ನಡ ಪರ ಸಂಘಟನೆಗಳ ಕ್ರಿಯಾಸಮಿತಿ ಅಧ್ಯಕ್ಷ ಅಶೋಕ ಚಂದರಗಿ ಅವರಿಗೆ ಈ ಬಾರಿ ರಾಜ್ಯೋತ್ಸವ ಪ್ರಶಸ್ತಿಗೆ ಶಿಫಾರಸ್ಸು ಮಾಡಲು ಒಮ್ಮತದ ನಿರ್ಧರಿಸಲಾಗಿದೆ.

ಅತ್ಯುತ್ತಮ ಕಲಾರೂಪಕಗಳಿಗೆ ಪ್ರಥಮ, ದ್ವಿತೀಯ, ತೃತೀಯ ಮತ್ತು ಸಮಾಧಾನಕರ ಬಹುಮಾನ ನೀಡಲು ನಿರ್ಧಾರ, ಕನ್ನಡ ಹೋರಾಟಗಾರರು ಮತ್ತು ಮಾಧ್ಯಮದ ತಲಾ ಐದು ಸಾಧಕರನ್ನು ಗುರುತಿಸಿ ಸತ್ಕರಿಸಲು ಸಿಇಓ ಜಿಲ್ಲಾ ಪಂಚಾಯತ ಅವರ ಅಧ್ಯಕ್ಷತೆಯಲ್ಲಿ ಉಪಸಮಿತಿ ಪುನರ್ ರಚಿಸಲು ತೀರ್ಮಾನಿಸಲಾಗಿದೆ. ಅಂದು ರಾತ್ರಿ 11 ಗಂಟೆಯವರೆಗೂ ಮೆರವಣಿಗೆಗೆ ನಿರ್ಧಾರ ತೆಗೆದುಕೊಳ್ಳುಲಾಗಿದೆ.

ಸಾಧಕರ ಸತ್ಕಾರ ಸಂದರ್ಭದಲ್ಲಿ ಕೇವಲ ಪ್ರಮಾಣ ಪತ್ರ ನೀಡಲಾಗುತ್ತಿದೆ ಅದರ ಬದಲಿಗೆ ಪ್ರಮಾಣ ಪತ್ರದ ಫೋಟೋ ಫ್ರೇಮ್ ಹಾಗೂ ಬೆಳ್ಳಿಯ ಫಲಕ ನೀಡಲು ಮನವಿ ಮಾಡಲಾಗಿದೆ.

ದೀಪಾವಳಿ ರಾಜ್ಯೋತ್ಸವ ಒಂದೇ ದಿನ ಇರುವುದರಿಂದ ಭವ್ಯ ಮೆರವಣಿಗೆಗೆ 3ನೇ ತಾರೀಖು ಮೆರವಣಿಗೆ‌ ಮಾಡಲು ಮನವಿ ಹಾಗೂ ಅದರಂತೆ ಪೋಲಿಸ್ ಇಲಾಖೆಯ ಒಪ್ಪಿಗೆಯಂತೆ ಡಿಸಿ ನಿರ್ಧಾರ ತೆಗೆದುಕೊಂಡಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ