Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗಡಿ ಪಟ್ಟಣ ಸಂಕೇಶ್ವರದಲ್ಲಿ ಬಸವ ಜಯಂತಿ

ಸಂಕೇಶ್ವರ,11: ಗಡಿ ಪಟ್ಟಣ ಸಂಕೇಶ್ವರದಲ್ಲಿ ಶ್ರದ್ದೆ ಮತ್ತು ಭಕ್ತಿಯಿಂದ ಬಸವ ಜಯಂತಿಯನ್ನು ವಿಭ್ರಂಜನೆಯಿಂದ ಆಚರಿಸಲಾಯಿತು. 
ಘಟ್ಟಗಿ ಬಸವಣ್ಣ ದೇವರ ಗುಡಿಯಿಂದ ತರಲಾದ ಬಸವ ಜ್ಯೋತಿಯನ್ನು ನಿಡಸೋಸಿ ಮಠ, ಸಂಕೇಶ್ವರ ಪುರಸಭೆಯ ಕಾಯರ್ಾಲಯದಲ್ಲಿ ಸ್ವಾಗತಿಸಲಾಯಿತು.

ತದ ನಂತರ ಬಸವಣ್ಣ ದೇವಾಲಯಕ್ಕೆ ಕೊಂಡೊಯ್ದ ಅಲ್ಲಿ ಜ್ಯೋತಿಯನ್ನು ಪ್ರತಿಷ್ಠಾಪಿಸಲಾಯಿತು. ಈ ಸಂದರ್ಭದಲ್ಲಿ ಹಿರಿಯ ಸಹಕಾರಿ ಧುರೀಣ ಸ್.ಎಸ್.ಶಿರಕೋಳಿ,
ಪುರಸಭೆಯ ಸದಸ್ಯರಾದ ಸುನೀಲ ಪರ್ವತರಾವ್, ಸಂಜಯ ಶಿರಕೋಳಿ, ಸಮಾಜದ ಧುರೀಣರಾದ ಬಸವರಾಜ ಬಾಗಲಕೋಟೆ,ಪ್ರಕಾಶ ಫಡಿ, ಅಪ್ಪು ಹೆದ್ದೂರಶೆಟ್ಟಿ, ಸಂಜಯ ಪಚಂಡಿ,
ಚೈಭವ ಗಡ್ಡಿ, ಪ್ರತೀಕ ಜರಳಿ ಮುಂತಾದವರು ಉಪಸ್ಥಿತರಿದ್ದರು.
ರಾಷ್ಟ್ರೀಯ ಬಸವ ದಳದಿಂದಲೂ ಬಸವ ಜಯಂತಿಯನ್ನು ಅದ್ದೂರಿಯಿಂದ ಆಚರಿಸಲಾಯಿತು. ಬಸವ ಮಂಟಪದಿಂದ ಆರಂಭವಾದ ಮೆರವಣಿಗೆಯು ಪಟ್ಟಣದ ಪ್ರಮುಖ ರಸ್ತೆಗಳಲ್ಲಿ
ಸಂಚರಿಸಿ ರಾಜ್ಯ ರಸ್ತೆ ಸಾರಿಗೆಯ ಸಂಕೇಶ್ವರ ಘಟಕಕ್ಕೆ ಬಂದಿತು.

ಅಲ್ಲಿ ನಡೆದ ಸಮಾರಂಭದಲ್ಲಿ ಮಾತನಾಡಿದ ಶರಣೆ ಸುವಣರ್ಾ ಪಾಟೀಲ ಅವರು, 12 ಶತಮಾನದಲ್ಲಿ ಬಸವೇಶ್ವರ ಮತ್ತು ಅವರ ಸಂಗಡಿಗರು ಜನಸಮಾನ್ಯರಿಗೆ ಅರ್ಥವಾಗುವ ಹಾಗೆ
ಸರಳ ಕನ್ನಡದಲ್ಲಿ ಬದುಕಿಗೆ ಸಮೀಪ ವಾವಚನಗಳನ್ನು ಬರೆದಿದ್ದಾರೆ. ಅವುಗಳ ಸಾರವನ್ನು ನಾವು ಅಥರ್ೈಸಿಕೊಂಡು ನಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕೆಂದು ಕರೆ ನೀಡಿದರು.

ಸಮಾರಂಭದಲ್ಲಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಸಂಕೇಶ್ವರ ಘಟಕದ ವ್ಯವಸ್ಥಾಪಕ ವಿಜಯ ಕಾಗವಾಡೆ, ಬಿ.ಎಲ್.ಪಾಟೀಲ,ಕಾಡಪ್ಪಾ ಬಸ್ತವಾಡೆ,
ಮಲ್ಲಿಕಾಜರ್ುನ,ದಯಾನಂದ ಲಠ್ಠಿ, ಕಾಡೇಶ ಬಸ್ತವಾಡಿ, ಗಿರೀಶ ಗಡ್ಡಿ ಮುಂತಾದವರು ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ