Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

 BEd​ ಪ್ರಶ್ನೆ ಪತ್ರಿಕೆ ಸೋರಿಕೆ ತಡೆಗೆ ಬೆಂಗಳೂರು ವಿವಿ ನಯಾ ಪ್ಲ್ಯಾನ್‌!

ಬೆಂಗಳೂರು: BEd​ ಪ್ರಶ್ನೆ ಪತ್ರಿಕೆ ಸೋರಿಕೆ ತಡೆಯುವ ನಿಟ್ಟಿನಲ್ಲಿ ಬೆಂಗಳೂರು ವಿವಿ ಕ್ರಮಕ್ಕೆ ಮುಂದಾಗಿದೆ. ಇದಕ್ಕಾಗಿ ಆನ್​ಲೈನ್​ನಲ್ಲಿ ಪತ್ರಿಕೆಗಳನ್ನು ವಿತರಿಸಲಿದೆ. ಹೊಸ ವ್ಯವಸ್ಥೆ ಅಡಿ ಕಾಲೇಜುಗಳಿಗೆ ಪರೀಕ್ಷೆ ಆರಂಭಕ್ಕೆ ಕೇವಲ 30 ನಿಮಿಷಕ್ಕೆ ಮುನ್ನ ಎನ್​ಕ್ರಿಪ್ಟ್​ ಮಾಡಿದ ಪ್ರತಿಗಳನ್ನು ನೀಡಲಾಗುವುದು ಈ ಮೂಲಕ ಪರೀಕ್ಷೆ ಪತ್ರಿಕೆಯ ಮುದ್ರಣ ಮತ್ತು ವಿತರಣೆಯನ್ನು ಭದ್ರಪಡಿಸಲು ಕ್ರಮವಹಿಸಲಾಗಿದೆ.


ವಿಶೇಷವಾಗಿ ಬಿಇಡಿ​ ಪರೀಕ್ಷೆಗಳಲ್ಲಿ ಅಕ್ರಮವನ್ನು ತಡೆಯುವ ನಿಟ್ಟಿನಲ್ಲಿ ಈ ಕ್ರಮ ತೆಗೆದುಕೊಳ್ಳಲಾಗಿದೆ. ಸದ್ಯ ಬೆಂಗಳೂರು ವಿವಿ ಅಡಿ 30 ಬಿಎಡ್​​ ಕಾಲೇಜುಗಳಿದ್ದು, 6,000 ವಿದ್ಯಾರ್ಥಿಗಳು ಸೆಮಿಸ್ಟರ್​ ಪರೀಕ್ಷೆ ಎದುರಿಸಲಿದ್ದಾರೆ. ಬೆಂಗಳೂರು ವಿವಿ ಅನುಸಾರ, ನ್ಯಾಷನಲ್​ ಕೌನ್ಸಿಲ್​ ಫಾರ್​ ಟೀಚರ್​ ಎಜುಕೇಷನ್​ (ಎನ್​ಸಿಟಿಇ) ನಾಲ್ಕು ವರ್ಷದ ಬಿಎಡ್​ ಕಾರ್ಯಕ್ರಮವನ್ನು ಅಧಿಕೃತಗೊಳಿಸಿದೆ. ಆದರೆ, ಬಹುತೇಕ ಸಂಸ್ಥೆಗಳು ಎರಡು ವರ್ಷದ ಕೋರ್ಸ್​​ ನೀಡುವುದನ್ನು ಮುಂದುವರೆಸಿದೆ. ಪ್ರತಿ ಸೆಮಿಸ್ಟರ್​ನಲ್ಲಿ ಪ್ರಶ್ನೆ ಪತ್ರಿಕೆ ಮುದ್ರಿಸಿ ಮತ್ತು ವಿತರಣೆ ಮಾಡಲಾಗುತ್ತಿತ್ತು. ಇದೀಗ ಆನ್​ಲೈನ್​ ಮೂಲಕ ಯಾವುದೇ ಅಕ್ರಮ ಇಲ್ಲದೇ ವ್ಯವಸ್ಥಿತವಾಗಿ ನಿರ್ವಹಣೆ ಮಾಡಲು ಮುಂದಾಗಿದೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ