Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಂಗೇರಿದ ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಕೈ ಪಾಲಾಗುವುದೆ ಬಿಡಿಸಿಸಿ ಬ್ಯಾಂಕ್ 

ಯರಗಟ್ಟಿ: ಬಿಡಿಸಿಸಿ ಬ್ಯಾಂಕ್ ಚುನಾವಣೆಗೆ ಇನ್ನೂ ಮೂರು ತಿಂಗಳು ಇರುವಾಗಲೇ ಕಾವು ರಂಗೇರುತ್ತಿದ್ದು. ಶುಕ್ರವಾರ ಪಟ್ಟಣದ ರತ್ನ ಸಂಗಮ ಸಭಾಭವನದಲ್ಲಿ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹಾಗೂ ಸವದತ್ತಿ ಯಲ್ಲಮ್ಮ ವಿಧಾನಸಭಾ ಕ್ಷೇತ್ರದ ಶಾಸಕ ವಿಶ್ವಾಸ ವೈದ್ಯ ಮತ್ತು ಕಾಂಗ್ರೆಸ್ ಮುಖಂಡರ ನೇತೃತ್ವದಲ್ಲಿ ಯರಗಟ್ಟಿ ತಾಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಅಧ್ಯಕ್ಷರ, ಉಪಾಧ್ಯಕ್ಷರ ಹಾಗೂ ಆಡಳಿತ ಮಂಡಳಿ ಸದಸ್ಯರ ಸೌಹಾರ್ದ ಸಭೆ ಜರುಗಿತು.


ಸಭೆಯಲ್ಲಿ ಬೆಳಗಾವಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ನಿರ್ದೇಶಕ ಸ್ಥಾನದ ಚುನಾವಣೆಗೆ ಶಾಸಕ ವಿಶ್ವಾಸ ವೈದ್ಯ ಅವರನ್ನು ಸರ್ವಾನುಮತದಿಂದ ಅಭ್ಯರ್ಥಿಯಾಗಿ ಘೋಷಿಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ಶಾಸಕ ವಿಶ್ವಾಸ ವೈದ್ಯ ಕ್ಷೇತ್ರದಲ್ಲಿ ಅಧಿಕಾರಗಳನ್ನು ಮಾಡುತ್ತಿದ್ದಾರೆ ಆದ್ದರಿಂದ ಅವರನ್ನು ಮುಂಬರುವ  ಬಿಡಿಸಿಸಿ ಬ್ಯಾಂಕ್ ಚುನಾವಣೆಗೆ ಸ್ಪರ್ಧಿಸಲು ಅರ್ಹರಾಗಿದ್ದಾರೆ ಈಗಾಗಲೇ ನಮಗೆ ತಾಲೂಕಿನ 21 ಪಿಕೆಪಿಎಸ್ ನ ಆಡಳಿತ ಮಂಡಳಿಯವರು ಬೆಂಬಲ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದರು


ನಂತರ ಮಾತನಾಡಿದ ಶಾಸಕ ವಿಶ್ವಾಸ ವೈದ್ಯ ಅವರು ರೇಣುಕಾ ಎಲ್ಲಮ್ಮನ ಹಾಗೂ ಶಾಸಕರು ಆಶೀರ್ವಾದದಿಂದ ನಾನು ಚುನಾವಣೆಯಲ್ಲಿ ಶಾಸಕನಾಗಿದ್ದೇನೆ ಮುಂಬರುವ ಬಿಡಿಸಿಸಿ ಬ್ಯಾಂಕ್ ನ ಚುನಾವಣೆಯಲ್ಲಿ ನಿಮ್ಮ ಬೆಂಬಲ ನನಗಿರಲಿ ಎಂದು ವಿನಂತಿಸಿಕೊಂಡರು.


ಈ ವೇಳೆ ಸದಾಶಿವ ಕೌಜಲಗಿ, ಬೆಮುಲ್ ನಿರ್ದೇಶಕ  ಶಂಕರ ಇಟ್ನಾಳ, ರವಿಂದ್ರ ಯಲಿಗಾರ, ಛಾಯಪ್ಪಾ ಹುಂಡೆಕಾರ್, ಲಕ್ಷ್ಮಣ್ ಕುಂಟೀರಪ್ಪಗೊಳ, ಆರ್. ಕೆ ಪಟಾತ್, ಎಪಿಎಂಸಿ ಅಧ್ಯಕ್ಷ ನೀಲಕಂಠ ಶಿದಬಸನ್ನವರ,  ಪ್ರಕಾಶ ವಾಲಿ, ಫಕ್ಕೀರಪ್ಪ ಹದ್ದನ್ನವರ, ಬಂಗಾರೆಪ್ಪ ಹರಳಿ, ಸಿ. ಬಿ. ಬಾಳಿ, ಡಿ. ಡಿ. ಟೋಪೋಜಿ, ಬಸು ಸತ್ತೂರಿ, ನಿಖಿಲ ಪಾಟೀಲ, ರಫೀಕ್ ಡಿಕೆ,  ಪ್ರವೀಣ ರಾಮಪ್ಪನವರ, ಶಿವು ರಾಥೋಡ, ಗೋಪಾಲ ದಳವಾಯಿ, ಸುರೇಶ ಭಜಂತ್ರಿ, ಪಡೆಪ್ಪ ನರಿ, ಯಲ್ಲಪ್ಪ ನರಿ, ಉಮೇಶ ಮಾಗುಂಡನವರ ಹಾಗೂ ಯರಗಟ್ಟಿ ತಾಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರು ಉಪಾಧ್ಯಕ್ಷರು ಸರ್ವ ಸದಸ್ಯರು ಮತೀತರು ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ