Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯ ಮಟ್ಟದ ಭಜನಾ ಸ್ಪರ್ಧೆಯಲ್ಲಿ ಬಳ್ಳಾರಿಗೆ ಪ್ರಥಮ ಸ್ಥಾನ 


ಬಳ್ಳಾರಿ:06. ಹುಬ್ಬಳ್ಳಿಯಲ್ಲಿ ಸದ್ಗುರು ಶ್ರೀ ಸಿದ್ದಾರೂಢಮಹಾಸ್ವಾಮಿಯವರ ಜಯಂತ್ಯೋತ್ಸವ  ಅಂಗವಾಗಿ ಮಠದ ಶ್ರೀ ಮಠದ ಕೈಲಾಸ ಮಂಟಪದ ಶ್ರೀಮನ್ನಿಜಗುಣಶಿವಯೋಗಿ ಭಜನಾ ವೇದಿಕೆಯಲ್ಲಿ  ಮಾ.29 ರಿಂದ ಏ.4ವರೆಗೆ ಆಯೋಜಿಸಿದ್ದ 11ನೇ ವರ್ಷದ "ರಾಜ್ಯಮಟ್ಟದ ಭಜನಾ ಸ್ಪರ್ಧೆಯಲ್ಲಿ ಬಳ್ಳಾರಿ ಜಿಲ್ಲೆಯ ಶ್ರೀ ಮನ್ನಿಜಗುಣಶಿವಯೋಗಿ ತತ್ವಪದ ಮತ್ತು ಜನಪದ ಕಲಾ ತಂಡ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿದೆ.

ಪ್ರಶಸ್ತಿ ಪತ್ರ, ಸನ್ಮಾನ ಹಾಗು 1.11 ಲಕ್ಷ ಪ್ರಥಮ ಬಹುಮಾನ ನೀಡಿ ಗೌರವಿಸಿದೆ.

ಭಜನಾ ಸ್ಪರ್ಧೆಯಲ್ಲಿ ಗುರುಗಳಾದ ಯಲ್ಲಾಪುರ ಬಸಪ್ಪ, ಗಾಯಕರಾಗಿ ಕಪ್ಪಗಲ್ಲು  ಗಂಗಾಧರ ಸ್ವಾಮಿ, ಯಲ್ಲಾಪುರ ಬಿ ಬಾಬು ಸ್ವಾಮಿ, ಹಾರ್ಮೋನಿಯಂ ಸಾಥ್  ಜಿ ಮಹಾಲಿಂಗಯ್ಯ, ಡಗ್ಗ ವಾದಕ ಎ ಕೆ ತಿಪ್ಪೇಸ್ವಾಮಿ, ತಾಳ ಮತ್ತು  ಹಿಮ್ಮೇಳದಲ್ಲಿ ವೀರೇಶ, ಹೆಚ್ ಪಶುಪತಿಗೌಡ, ಪ್ರಕಾಶ್, ಎಂ. ಪಿ.ವಿಜಯಕುಮಾ‌ರ್ ಅವರು ಭಾಗವಹಿಸಿದ್ದರು.

ಮಠದಲ್ಲಿ ನಡೆದ ರಾಜ್ಯ ಮಟ್ಟದ ಭಜನಾ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದು ಬಳ್ಳಾರಿ ಜಿಲ್ಲೆಗೆ ಕೀರ್ತಿ ತಂದಿದ್ದಾರೆಂದು ಸಿರಿಗೇರಿ ಸಾಂಸ್ಕೃತಿಕ ಬಯಲಾಟ ಕಲಾ ಟ್ರಸ್ಟ್ ಅಧ್ಯಕ್ಷರು ಹಾಗು ಹಿರಿಯ ಪತ್ರಕರ್ತ ಸಿದ್ದರಾಮಪ್ಪ‌ ಸಿರಿಗೇರಿ, ಪ್ರಧಾನ ಕಾರ್ಯದರ್ಶಿ ಡಿ.ಪರಶುರಾಮಪ್ಪ ಸೇರಿದಂತೆ ಮತ್ತಿತರರು ಅಭಿನಂದಿಸಿದ್ದಾರೆ.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*