Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೆನಕ ಗೋಲ್ಡ್‌ : ಗ್ರಾಹಕರಿಗೆ ಉತ್ತಮ ಸೇವೆ

ಯುವ ಉದ್ಯಮಿ ಎಸ್. ಭರತ್ ಕುಮಾರ್ ಒಡೆತನದ ಬೆನಕ ಗೋಲ್ಡ್ ಪ್ರೈ.ಲಿ.ಗೆ ಚಂದನವನದ ಮುದ್ದಿನ ರಾಕ್ಷಸಿ, ಕೆಡಿ ಲೇಡಿ ನಟಿ ರೀಷ್ಮಾ ನಾಣಯ್ಯ ನೂತನ ಬ್ಯ್ರಾಂಡ್ ಅಂಬಾಸಿಡರ್ ಆಗಿ ನೇಮಕಗೊಂಡಿದ್ದಾರೆ. "ಬೆನಕ ಗೋಲ್ಡ್‌ನಿಂದ ಗ್ರಾಹಕರಿಗೆ ಉತ್ತಮ ಸೇವೆ ಲಭ್ಯವಿದೆ" ಎಂದು ನಟಿ ರೀಷ್ಮಾ ನಾಣಯ್ಯಹೇಳಿದ್ದಾರೆ.

ಸಂಸ್ಥೆಯ ಸಿಇಓ ಆಗಿ ನಾಗರಾಜನ್ ಎಂ.ಕೆ. ಇರುತ್ತಾರೆ. ಬೆನಕ ಗೋಲ್ಡ್ ಕಂಪನಿಯು ಈಗಾಗಲೇ ನಾಲ್ಕು ಯೋಜನೆಗಳನ್ನು ಪರಿಚಯಿಸಿದೆ. 1. ಸ್ಟೋನ್ ವ್ಯಾಲ್ಯೂ= ಚಿನ್ನದ ಜೊತೆ ಅದರ ಸ್ಟೋನ್‌ಗಳಿಗೂ ಕೂಡ ಬೆಲೆಯನ್ನು ಕೊಡಲಾಗುವುದು.

2 ರೆಂಟ್ ಫಾರ್ ಗೋಲ್ಡ್ = ಚಿನ್ನವನ್ನು ಬ್ಯಾಂಕ್ ಲಾಕರ್‌ನಲ್ಲಿ ಇಡುವ ಬದಲಿಗೆ ಅದನ್ನು ಬೆನಕ ಗೋಲ್ಡ್‌ಗೆ ನೀಡಿದರೆ ಮಾಸಿಕ ಲಾಭಾಂಶವನ್ನು ಗಳಿಸಬಹುದು. 3. ರೆಫರ್ ಅಂಡ್ ಅರ್ನ್ = ಚಿನ್ನ ಬಿಡುಗಡೆ ಮಾಡಲು ಹುಡುಕುತ್ತಿರುವ ಪರಿಚಯ ವ್ಯಕ್ತಿಗಳನ್ನು ರೆಫರ್ ಮಾಡುವ ಮೂಲಕ ಆಕರ್ಷಕ ಬಹುಮಾನ ಪಡೆಯಬಹುದು. 4. ಡೋರ್ ಸ್ಟೆಪ್ ಸರ್ವಿಸ್ = ಗ್ರಾಹಕರ ಅಮೂಲ್ಯ ಸಮಯ ಉಳಿಸುವ ಸಲುವಾಗಿ ಅವರ ಮನೆಯ ಬಾಗಿಲಿಗೆ ಹೋಗಿ ಸೇವೆ ನೀಡುವುದು.

ಇದರ ಜೊತೆಗೆ ಹೊಸದಾಗಿ ಸೆಲ್ ಅಂಡ್ ಸೇವ್ = ಚಿನ್ನ ಮಾರಾಟ ಮಾಡಿದ ನಂತರವೂ ಅದನ್ನು ಕಂತುಗಳ ಮೂಲಕ ಹಣ ಪಾವತಿಸಿ ಹಿಂಪಡೆಯುವ ವಿನೂತನ ಯೋಜನೆಯನ್ನು ಪರಿಚಯಿಸಲಾಗಿದೆ. ಹೆಚ್ಚಿನ ವಿವರಗಳಿಗಾಗಿ : www.benakagoldcompany.com ಅಥವಾ call 63 66 111 999
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ