Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೆನಕ ಗೋಲ್ಡ್‌ : ಗ್ರಾಹಕರಿಗೆ ಉತ್ತಮ ಸೇವೆ

ಯುವ ಉದ್ಯಮಿ ಎಸ್. ಭರತ್ ಕುಮಾರ್ ಒಡೆತನದ ಬೆನಕ ಗೋಲ್ಡ್ ಪ್ರೈ.ಲಿ.ಗೆ ಚಂದನವನದ ಮುದ್ದಿನ ರಾಕ್ಷಸಿ, ಕೆಡಿ ಲೇಡಿ ನಟಿ ರೀಷ್ಮಾ ನಾಣಯ್ಯ ನೂತನ ಬ್ಯ್ರಾಂಡ್ ಅಂಬಾಸಿಡರ್ ಆಗಿ ನೇಮಕಗೊಂಡಿದ್ದಾರೆ. "ಬೆನಕ ಗೋಲ್ಡ್‌ನಿಂದ ಗ್ರಾಹಕರಿಗೆ ಉತ್ತಮ ಸೇವೆ ಲಭ್ಯವಿದೆ" ಎಂದು ನಟಿ ರೀಷ್ಮಾ ನಾಣಯ್ಯಹೇಳಿದ್ದಾರೆ.

ಸಂಸ್ಥೆಯ ಸಿಇಓ ಆಗಿ ನಾಗರಾಜನ್ ಎಂ.ಕೆ. ಇರುತ್ತಾರೆ. ಬೆನಕ ಗೋಲ್ಡ್ ಕಂಪನಿಯು ಈಗಾಗಲೇ ನಾಲ್ಕು ಯೋಜನೆಗಳನ್ನು ಪರಿಚಯಿಸಿದೆ. 1. ಸ್ಟೋನ್ ವ್ಯಾಲ್ಯೂ= ಚಿನ್ನದ ಜೊತೆ ಅದರ ಸ್ಟೋನ್‌ಗಳಿಗೂ ಕೂಡ ಬೆಲೆಯನ್ನು ಕೊಡಲಾಗುವುದು.

2 ರೆಂಟ್ ಫಾರ್ ಗೋಲ್ಡ್ = ಚಿನ್ನವನ್ನು ಬ್ಯಾಂಕ್ ಲಾಕರ್‌ನಲ್ಲಿ ಇಡುವ ಬದಲಿಗೆ ಅದನ್ನು ಬೆನಕ ಗೋಲ್ಡ್‌ಗೆ ನೀಡಿದರೆ ಮಾಸಿಕ ಲಾಭಾಂಶವನ್ನು ಗಳಿಸಬಹುದು. 3. ರೆಫರ್ ಅಂಡ್ ಅರ್ನ್ = ಚಿನ್ನ ಬಿಡುಗಡೆ ಮಾಡಲು ಹುಡುಕುತ್ತಿರುವ ಪರಿಚಯ ವ್ಯಕ್ತಿಗಳನ್ನು ರೆಫರ್ ಮಾಡುವ ಮೂಲಕ ಆಕರ್ಷಕ ಬಹುಮಾನ ಪಡೆಯಬಹುದು. 4. ಡೋರ್ ಸ್ಟೆಪ್ ಸರ್ವಿಸ್ = ಗ್ರಾಹಕರ ಅಮೂಲ್ಯ ಸಮಯ ಉಳಿಸುವ ಸಲುವಾಗಿ ಅವರ ಮನೆಯ ಬಾಗಿಲಿಗೆ ಹೋಗಿ ಸೇವೆ ನೀಡುವುದು.

ಇದರ ಜೊತೆಗೆ ಹೊಸದಾಗಿ ಸೆಲ್ ಅಂಡ್ ಸೇವ್ = ಚಿನ್ನ ಮಾರಾಟ ಮಾಡಿದ ನಂತರವೂ ಅದನ್ನು ಕಂತುಗಳ ಮೂಲಕ ಹಣ ಪಾವತಿಸಿ ಹಿಂಪಡೆಯುವ ವಿನೂತನ ಯೋಜನೆಯನ್ನು ಪರಿಚಯಿಸಲಾಗಿದೆ. ಹೆಚ್ಚಿನ ವಿವರಗಳಿಗಾಗಿ : www.benakagoldcompany.com ಅಥವಾ call 63 66 111 999
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ