Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಭರತ್​ ಭೂಷಣ್ ಪಾರ್ಥಿವ ಶರೀರ ಬೆಂಗಳೂರಿಗೆ; ಕುಟುಂಬಕ್ಕೆ ಸಿಎಂ ಸಾಂತ್ವನ

ಬೆಂಗಳೂರು, ಏಪ್ರಿಲ್ 24: ನಮ್ಮ ದೇಶದಲ್ಲಿ ಉಗ್ರ ಚಟುವಟಿಕೆ ಇರಬಾರಬಾರದು. ಭಯೋತ್ಪಾದನೆಯನ್ನು  ಸಂಪೂರ್ಣ ಮಟ್ಟ ಹಾಕಬೇಕು. ಕೇಂದ್ರ ಸರ್ಕಾರ ಎಲ್ಲಾ ಉಗ್ರರನ್ನು ನಾಶಪಡಿಸುವ ಕೆಲಸ ಮಾಡಬೇಕು. ಕೇಂದ್ರ ಸರ್ಕಾರದ ಜತೆ ನಾವೆಲ್ಲ ಇದ್ದೇವೆ ಎಂದು ಸಿಎಂ ಸಿದ್ದರಾಮಯ್ಯ  ಹೇಳಿದರು. ಪಹಲ್ಗಾಂನಲ್ಲಿ ಉಗ್ರ ದಾಳಿಯಲ್ಲಿ ಮೃತಪಟ್ಟ ಭರತ್​ ಭೂಷಣ್ ಪಾರ್ಥಿವ ಶರೀರದ​ ಅಂತಿಮ ದರ್ಶನ ಪಡೆದ ಬಳಿಕ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಅಮಾನೀಯವಾದ ಕೃತ್ಯ ಇದು, ಇದನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದರು.





ಭಯೋತ್ಪಾದಕರ ದಾಳಿಯಲ್ಲಿ ಭರತ್​ ಭೂಷಣ್, ಮಂಜುನಾಥ್​ ಮೃತಪಟ್ಟಿದ್ದಾರೆ. ಅವರ ಕುಟುಂಬದವರಿಗೆ ತಲಾ 10 ಲಕ್ಷ ರೂ. ಪರಿಹಾರ ನೀಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಅಲ್ಲದೆ, ಭರತ್​ ಭೂಷಣ್​, ಮಂಜುನಾಥ್ ಅಂತ್ಯಕ್ರಿಯೆಗೆ ಸರ್ಕಾರದಿಂದ ವ್ಯವಸ್ಥೆ ಮಾಡಲಾಗುತ್ತದೆ. ಭರತ್ ಅಂತಿಮ ಸಂಸ್ಕಾರದಲ್ಲಿ ರಾಮಲಿಂಗಾರೆಡ್ಡಿ ಭಾಗಿಯಾಗುತ್ತಾರೆ. ಮಂಜುನಾಥ್​ ಅಂತ್ಯಕ್ರಿಯೆಯಲ್ಲಿ ಮಧು ಬಂಗಾರಪ್ಪ ಭಾಗಿಯಾಗುತ್ತಾರೆ ಎಂದು ಅವರು ಹೇಳಿದರು.

 
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ