Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಭಾರತ್ ಗೌರವ್ ಕಾಶಿ ದರ್ಶನ ರೈಲು ಘಟಪ್ರಭಾದಲ್ಲಿ ನಿಲುಗಡೆಗೆ ಆದೇಶ : ಈರಣ್ಣಾ ಕಡಾಡಿ

ಘಟಪ್ರಭಾ,ಎ,೦೪: ನೈರುತ್ಯ ರೈಲ್ವೆ ಇಲಾಖೆಯಿಂದ ಪುಣ್ಯ ಕ್ಷೇತ್ರಗಳ ದರ್ಶನಕ್ಕಾಗಿ ಸಂಚರಿಸುತ್ತಿರುವ ಕರ್ನಾಟಕ ಭಾರತ್ ಗೌರವ್ ಕಾಶಿ ದರ್ಶನ ರೈಲನ್ನು ಇಲ್ಲಿನ ಪ್ರವಾಸಿಗರ ವಿನಂತಿ ಮೇರೆಗೆ ೫ ನಿಮಿಷದ ಹೋಗುವಾಗ ಮತ್ತು ಬರುವಾಗ ನಿಲುಗಡೆಗೆ ಆದೇಶಿಸಲಾಗಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಏಪ್ರಿಲ್ ೬ರಂದು ಘಟಪ್ರಭಾ ನಿಲ್ದಾಣದಲ್ಲಿ ೫ ನಿಮಿಷ ಹಾಗೂ ಏಪ್ರಿಲ್ ೧೪ರಂದು ವಾಪಸು ಬರುವಾಗ ೫ ನಿಮಿಷ ನಿಲುಗಡೆಯಾಗುತ್ತದೆ ಇಲ್ಲಿನ ಭಕ್ತರು ಮನವಿಯ ಮೇರೆಗೆ ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ ಹಾಗೂ ರೈಲ್ವೆ ರಾಜ್ಯ ಸಚಿವರಾದ ವಿ.ಸೋಮಣ್ಣರವರಿಗೆ ವಿನಂತಿ ಮಾಡಿಕೊಂಡಿದ್ದರಿಂದ ಅವರು ರೈಲ್ವೆ ಅಧಿಕಾರಿಗಳಿಗೆ ಸೂಚಿಸಿ ಆದೇಶವನ್ನು ನೀಡಿದ್ದಾರೆ. ಆದ್ದರಿಂದ ಇಲ್ಲಿನ ಸುತ್ತ-ಮುತ್ತಲಿನ ಸದ್ಭಕ್ತರು ಸದುಪಯೋಗ ಪಡೆದುಕೊಳ್ಳಬೇಕೆಂದು ತಿಳಿಸಿದ್ದಾರೆ
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ