LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಭಾರತ್ ಗೌರವ್ ಕಾಶಿ ದರ್ಶನ ರೈಲು ಘಟಪ್ರಭಾದಲ್ಲಿ ನಿಲುಗಡೆಗೆ ಆದೇಶ : ಈರಣ್ಣಾ ಕಡಾಡಿ

ಘಟಪ್ರಭಾ,ಎ,೦೪: ನೈರುತ್ಯ ರೈಲ್ವೆ ಇಲಾಖೆಯಿಂದ ಪುಣ್ಯ ಕ್ಷೇತ್ರಗಳ ದರ್ಶನಕ್ಕಾಗಿ ಸಂಚರಿಸುತ್ತಿರುವ ಕರ್ನಾಟಕ ಭಾರತ್ ಗೌರವ್ ಕಾಶಿ ದರ್ಶನ ರೈಲನ್ನು ಇಲ್ಲಿನ ಪ್ರವಾಸಿಗರ ವಿನಂತಿ ಮೇರೆಗೆ ೫ ನಿಮಿಷದ ಹೋಗುವಾಗ ಮತ್ತು ಬರುವಾಗ ನಿಲುಗಡೆಗೆ ಆದೇಶಿಸಲಾಗಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಏಪ್ರಿಲ್ ೬ರಂದು ಘಟಪ್ರಭಾ ನಿಲ್ದಾಣದಲ್ಲಿ ೫ ನಿಮಿಷ ಹಾಗೂ ಏಪ್ರಿಲ್ ೧೪ರಂದು ವಾಪಸು ಬರುವಾಗ ೫ ನಿಮಿಷ ನಿಲುಗಡೆಯಾಗುತ್ತದೆ ಇಲ್ಲಿನ ಭಕ್ತರು ಮನವಿಯ ಮೇರೆಗೆ ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ ಹಾಗೂ ರೈಲ್ವೆ ರಾಜ್ಯ ಸಚಿವರಾದ ವಿ.ಸೋಮಣ್ಣರವರಿಗೆ ವಿನಂತಿ ಮಾಡಿಕೊಂಡಿದ್ದರಿಂದ ಅವರು ರೈಲ್ವೆ ಅಧಿಕಾರಿಗಳಿಗೆ ಸೂಚಿಸಿ ಆದೇಶವನ್ನು ನೀಡಿದ್ದಾರೆ. ಆದ್ದರಿಂದ ಇಲ್ಲಿನ ಸುತ್ತ-ಮುತ್ತಲಿನ ಸದ್ಭಕ್ತರು ಸದುಪಯೋಗ ಪಡೆದುಕೊಳ್ಳಬೇಕೆಂದು ತಿಳಿಸಿದ್ದಾರೆ

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆವಿ.ಶ್ರೀ.ಕೃ. ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ: ಅಭಿವೃದ್ಧಿಗೆ ಎಲ್ಲರ ಸಹಭಾಗಿತ್ವ ಅಗತ್ಯಕರಕುಶಲತೆಯ ಜೊತೆ ಶಿಕ್ಷಣವೂ ಅನಿವಾರ್ಯ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜತಾಳಿಕೋಟೆ ತಾಲೂಕು ಕೂಡ ಶೀಘ್ರ ಬರಪೀಡಿತ ಪಟ್ಟಿಗೆ : ಶಾಸಕ ನಾಡಗೌಡತೇರದಾಳ ಹಾಗೂ ರಬಕವಿ /ಬನಹಟ್ಟಿ ತಾಲೂಕುಗಳು ಬರಗಾಲ ಪಟ್ಟಿಗೆ, ಸಿಎಂ ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆ.ರೋಗಿಗಳಿಗೆ ಹಾಲುಹಣ್ಣು ವಿತರಿಸಿ ಬಿಜೆಪಿ ಕಾರ್ಯಕರ್ತರಿಂದ ’ಸೇವಾ ಸಂಕಲ್ಪಹಕ್ಕುಪತ್ರ ಪಡೆದ ಫಲಾನುಭವಿಗಳಿಗೆ ಫಾರಂ-2 ಇ-ಖಾತಾ ಮಾಡಿಕೊಡಲು ಆಗ್ರಹಸೆ.20ರಂದು ಬಳ್ಳಾರಿಯಲ್ಲಿ ಹಿಂದೂ ಮಹಾ ಗಣಪತಿ ಭವ್ಯ ಶೋಭಾಯಾತ್ರೆಜನರ ಮನೆ ಬಾಗಿಲಿಗೆ ಸರ್ಕಾರದ ಸೇವೆ ಸಿಎಂ ಕನಸು; ಜನರಿಗೆ ತೊಂದರೆ ನೀಡಿದರೆ ಕ್ರಮ: ನಾರಾ ಭರತ್ ರೆಡ್ಡಿ