Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶೀಘ್ರದಲ್ಲೇ ಗಡಿಗಿ ಚೆನ್ನಪ್ಪ ವೃತ್ತ ಉದ್ಘಾಟನೆ : ಭರತ್ ರೆಡ್ಡಿ 



 ಬಳ್ಳಾರಿ ಜುಲೈ 17 : ನಗರದ ಹೃದಯ ಭಾಗದಲ್ಲಿರುವ ಗಡಿಗಿ ಚೆನ್ನಪ್ಪ ವೃತ್ತವನ್ನು ಅತ್ಯಂತ ಉತ್ತಮವಾದ ಗುಣಮಟ್ಟದಲ್ಲಿ ಕಾಮಗಾರಿಯನ್ನು  ನಡೆಸಲಾಗುತ್ತಿದೆ  ನಗರದ ಜನರು ಸ್ವಲ್ಪ ತಾಳ್ಮೆಯಿಂದ ಇರಬೇಕು, ಒಂದನ್ನು ಪಡೆಯಬೇಕಾದರೆ ಇನ್ನೊಂದನ್ನು ಕಳೆದುಕೊಳ್ಳಲೇಬೇಕು ಅದೇ ರೀತಿ ಗುಣಮಟ್ಟದ ಕಾಮಗಾರಿ ಬೇಕಾದಲ್ಲಿ ಸಂಚಾರದಲ್ಲಿ ಸಮಸ್ಯೆ ಕಾಣುವುದು ಸಹಜ ಸಾರ್ವಜನಿಕರು ಸಹಕರಿಸಬೇಕು ಯಾರೇ  ಏನೇ ಒತ್ತಡ ಹಾಕಿದರೂ ಗಡಿಗಿ ಚನ್ನಪ್ಪ ವೃತ್ತವನ್ನು ಉತ್ತಮ ಗುಣಮಟ್ಟದಿಂದ ಸಂಪೂರ್ಣ ಕಾಮಗಾರಿ ಮುಗಿಸಲಾಗುವುದು ಎಂದು ಶಾಸಕ ನಾರಾ ಭರತ್ ರೆಡ್ಡಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು.


ಗಡಿಗಿ ಚೆನ್ನಪ್ಪ ವೃತ್ತದ ಉದ್ಘಾಟನೆ ಉದ್ದೇಶವಾಗಿ ಮುಂದೂಡುತ್ತಿಲ್ಲ, ಕಾಮಗಾರಿ ನಡೆಸಲು ಸ್ವಲ್ಪ ವಿಳಂಬವಾಗುತ್ತಿದೆ ಮತ್ತು ಕಾಮಗಾರಿ ತಡವಾಗಿ ನಡೆಯಲು  ಹಲವು ಕಾರಣಗಳಿವೆ, ಕೆಲವರು ಕೋರ್ಟ್ ಮೊರೆ ಹೋಗಿದ್ದಾರೆ, ಕೆಲ ಕಾಮಗಾರಿಗೆ ಸರ್ಕಾರದ ಅನಮೋದನೆ ವಿಳಂಬ ಆಗಿದೆ, ಆದ್ದರಿಂದ ಗಡಿಗಿ ಚನ್ನಪ್ಪ ವೃತ್ತ ಉದ್ಘಾಟನೆ ತಡವಾಗಿದೆ, ಸಾರ್ವಜನಿಕರು ಇದಕ್ಕೆ ಸಹಕರಿಸಬೇಕು, ಶಾಶ್ವತ ಕಾಮಗಾರಿ ಆಗಿರುವ ಕಾರಣ ಉತ್ತಮ ರೀತಿಯಲ್ಲೇ ಮಾಡಬೇಕಾಗಿದೆ, ಆದಷ್ಟು ಶೀಘ್ರದಲ್ಲೇ ವೃತ್ತವನ್ನು ಉದ್ಘಾಟನೆ ಮಾಡಲಾಗುವುದು ಎಂದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ