Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಭೀರಪ್ಪ ಹೊಸೂರ ಅವರಿಗೆ ರಾಜ್ಯ ಮಾಧ್ಯಮ ಸೇವಾರತ್ನ ಪ್ರಶಸ್ತಿ

ಇಂಡಿ,ಆ.೧೮: ಬೆಂಗಳೂರಿನ ರವಿಂದ್ರ ಕಲಾಕ್ಷೇತ್ರದಲ್ಲಿ ಕಲರ್ ಫುಲ್ ಸುದ್ದಿ ಕನ್ನಡ ಮಾಸ ಪತ್ರಿಕೆ ಹಾಗೂ ಕನ್ನಡ ಫಿಲಂ ಚೇಂಬರ್ (ರಿ)ವತಿಯಿಂದ ಹಮ್ಮಿಕೊಂಡ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರ ಪ್ರಶಸ್ತಿ ಸನ್ಮಾನ ಸಮಾರಂಭದಲ್ಲಿ ಇಂಡಿ ತಾಲೂಕು ರವಿವಾಣಿ ಪ್ರಾದೇಶಿಕ ಕನ್ನಡ ದಿನ ಪತ್ರಿಕೆ ಪತ್ರಕರ್ತ ಭೀರಪ್ಪ ಹೊಸೂರ ಅವರಿಗೆ ರಾಜ್ಯ ಮಾಧ್ಯಮ ಸೇವಾರತ್ನ ಪ್ರಶಸ್ತಿಯನ್ನು ನೀಡಿ ಪ್ರಧಾನ ಮಾಡಿದ್ದಾರೆ.ಈ ಸಂದರ್ಭದಲ್ಲಿ ಶ್ರೀವೇದಮೂರ್ತಿ ಡಾ.ಕಾಡಯ್ಯಾ ಶಿವಮೂರ್ತಿ ಹಿರೇಮಠ (ಸ್ವಾಮಿಗಳು) ಶ್ರೀ ದುರ್ಗಾಮಾತಾ ಮತ್ತು ಶ್ರೀ ಕಾಳಿಮಾತಾ ಆರಾಧಕರು,ಕೆ.ಎನ್. ರಮೇಶ್ ಆಙSP, ಪೊಲೀಸ್ ಇಲಾಖೆ ತುಮಕೂರು ಜಿಲ್ಲೆ, ಟಿ.ಎಸ್. ನಾಗಭರಣ ಖ್ಯಾತ ನಟರು,ಲಯಕೋಕಿಲ ಖ್ಯಾತ ಹಾಸ್ಯನಟರು ಹಾಗೂ ಸಂಗೀತ ನಿರ್ದೇಶಕರು,ಭೂಮಿಕಾ ಎ.ಕ. ಚಲನಚಿತ್ರ ನಟಿ,ಸವಿ ಪ್ರಕಾಶ್ ಅಂತಾರಾಷ್ಟ್ರೀಯ ನಿರೂಪಕರು ದೂರದರ್ಶನ ಚಂದನ ವಾಹಿನಿಯ ನಿರೂಪಕಿ,ಎಂ ಎಸ್ ರವೀಂದ್ರ ಅಧ್ಯಕ್ಷರು, ಡಾ,ಎನ್ ಎನ್ ಪ್ರಹ್ಲಾದ್ ಉಪಾಧ್ಯಕ್ಷರು, ನರಸಿಂಹಯ್ಯ ಎನ್, ಆರ್ಯನ್ ರೆಡ್ಡಪ್ಪ ಎಂ ಆರ್, ಡಾ, ವಿಜಯ ಎಸ್ ಅಗಡಿ, ಅಲ್ಲೂರಿ ಸಿತಾರಾಮರಾಜು ಬಿ ಆರ್,ಪ್ರೊ ಕೆ ವಿ ಐಹಾನ್,ಡಾ, ಮಹಾದೇವಿ, ಸೇರಿದಂತೆ ಅನೇಕ ಗಣ್ಯರು ಪ್ರಶಸ್ತಿ ವಿತರಿಸಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ