Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೇ.೧೧ರಂದು ಬೃಹತ್ ಉದ್ಯೋಗ ಮೇಳ

ಸಿಂದಗಿ: ನಗರದ ಶ್ರೀ ಪದ್ಮರಾಜ ವಿದ್ಯಾವರ್ಧಕ ಸಂಸ್ಥೆ, ಸಾರಂಗಮಠದ ಅಂಗ ಸಂಸ್ಥೆಯಾದ ಜಿ.ಪಿ.ಪೋರವಾಲ ಕಲಾ, ವಾಣಿಜ್ಯ ಹಾಗೂ ವಿ.ವಿ.ಸಾಲಿಮಠ ವಿಜ್ಞಾನ ಮಹಾವಿದ್ಯಾಲಯದಲ್ಲಿ ಕಲಬುರ್ಗಿಯ ನಿರ್ಮಾಣ್ ಸಂಸ್ಥೆಯ ಸಹಯೋಗದಲ್ಲಿ ಮೇ.೧೧ರಂದು ಬೆಳಿಗ್ಗೆ ೧೦ ಗಂಟೆಯಿಂದ ಸಾಯಂಕಾಲ ೪ ಗಂಟೆಯವರೆಗೆ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು ಪ್ರಾಚಾರ್ಯ ಡಿ.ಎಂ.ಸರಶೆಟ್ಟಿ ತಿಳಸಿದ್ದಾರೆ.
ಉದ್ಯೋಗ ಮೇಳದಲ್ಲಿ ಟಾಟಾ, ಹೋಂಡಾ, ಟಿವಿಎಸ್, ಏಷಿಯನ್ ಪೇಂಟ್ಸ್, ಟೊಯೋಟಾ, ಆದಿತ್ಯ ಹೆಲ್ತ್‌ಕೇರ್, ಐಫೋನ್, ? ಹುಂಡೈ, ಲುಮ್ಯಾಕ್ಸ್, ಎಚ್.ಡಿ.ಎಫ್.ಸಿ ಬ್ಯಾಂಕ್, ಆರ್‌ಬಿಎಲ್ ಬ್ಯಾಂಕ್, ಐಸಿಐಸಿಐ ಬ್ಯಾಂಕ್ ಒಳಗೊಂಡಂತೆ ಅನೇಕ ಬೆಂಗಳೂರಿನ ಪ್ರತಿಷ್ಠಿತ ಹಾಗೂ ಇನ್ನುಳಿದ ೨೫ಕ್ಕಿಂತ ಅಧಿಕ ಕಂಪನಿಗಳು ಭಾಗವಹಿಸಲಿವೆ. ಬ್ಯಾಂಕಿಂಗ್, ಉತ್ಪಾದನೆ, ಆರೋಗ್ಯ, ವಾಹನೋದ್ಯಮ ಮತ್ತು ಸೇವಾ ಕ್ಷೇತ್ರಗಳಲ್ಲಿ ಒಟ್ಟು ೫ ಸಾವಿರಕ್ಕಿಂತ ಅಧಿಕ ಉದ್ಯೋಗಾವಕಾಶಗಳಿವೆ. ಕೆಲವು ಕಂಪನಿಗಳು ಸ್ಥಳದಲ್ಲಿಯೇ ಉದ್ಯೋಗ ನೇಮಕಾತಿ ಆದೇಶ ಪತ್ರವು ನೀಡಲಿವೆ. ಎಸ್.ಎಸ್.ಎಲ್.ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳು ಭಾಗವಹಿಸಬಹುದು. ಅಭ್ಯರ್ಥಿಗಳು ಶೈಕ್ಷಣಿಕ ಅರ್ಹತೆಯ ದಾಖಲೆ, ಆಧಾರ ಕಾರ್ಡ್, ಇತ್ತೀಚಿನ ಭಾವಚಿತ್ರ, ವೈಯಕ್ತಿಕ ಪರಿಚಯದೊಂದಿಗೆ ಪ್ರಚಾರ ಭಿತ್ತಿಪತ್ರದಲ್ಲಿರುವ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಅಥವಾ ಸ್ಥಳದಲ್ಲಿ ನೋಂದಣಿ ಮಾಡಬಹುದು ಎಂದು ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಐಕ್ಯೂಎಸಿ ಸಂಯೋಜಕ  ಬಿ.ಆರ್. ಮಹಾಜನಶೆಟ್ಟಿ, ೯೯೦೧೩೭೯೩೦೯, ಸಂಯೋಜಕರು ಪ್ರಕಾಶ ತೇಜು ೯೮೪೪೯೯೪೯೫೪, ೯೮೪೫೬೧೦೧೮೩ ಇವರನ್ನು ಸಂಪರ್ಕಿಸಲು ಮಾಹಿತಿ ನೀಡಿದ್ದಾರೆ.

 

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ : ಬೈಕ್ ಸವಾರ ಸ್ಥಳದಲ್ಲೇ ಸಾವುತಾಂತ್ರಿಕ ಕಾರಣಗಳಿಂದ ವೀರಭದ್ರೇಶ್ವರ ಏತ ನೀರವಾರಿ ವಿಳಂಭ : ಹೊಸ ಟೆಂಡರ್ ಕರೆದು, ಶೀಘ್ರ ಕಾಮಗಾರಿ ಪ್ರಾರಂಭ : ಪಟ್ಟಣ ಭರವಸೆ"ಸತತ ಪರಿಶ್ರಮ ಓದಿನೊಂದಿಗೆ ಜೀವನದಲ್ಲಿ ಯಶಸ್ಸು ಪಡೆಯಲು ಸಾಧ್ಯ"ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಮೆಗಾ ಮಾರ್ಕೆಟಗೆ ರೂ.೫ ಕೋಟಿ ಅನುದಾನ ಬಿಡುಗಡೆ ತೋಟದ ವಸತಿಗಳಲ್ಲಿ ಸರಣಿ ಕಳ್ಳತನ ಮೇ.೧೧ರಂದು ಬೃಹತ್ ಉದ್ಯೋಗ ಮೇಳ  ಎಂಟು ಜ್ಞಾನಪೀಠ ಪ್ರಶಸ್ತಿಯನ್ನು ಪಡೆದ ಹೆಮ್ಮೆಯ ರಾಜ್ಯ ನಮ್ಮದಾಗಿದೆ : ಹಾಸಿಂಪೀರ ವಾಲಿಕಾರ ಸಮುದಾಯ ಭವನಕ್ಕೆ ರೂ.೨೫ಲಕ್ಷ, ಶೇಟಿಗಮ್ಮ ದೇವಸ್ಥಾನಕ್ಕೆ ರೂ.೫ಲಕ್ಷ ಅನುದಾನ : ಮನಗೂಳಿ ಭರವಸೆ ಇಂಗಳಗಾಂವ ತೀರ್ಥ ಗ್ರಾಮದ ಸೀಮಿ ಲಕ್ಷ್ಮಿದೇವಿ ದೇವಸ್ಥಾನಕ್ಕೆ ಶಾಸಕ ಲಕ್ಷ್ಮಣ ಸವದಿಯಿಂದ ಅಡಿಗಲ್ಲುಆರ್‌ವೈಎಂಇಸಿ ಕಾಲೇಜಿನಲ್ಲಿ ‘ಗುರು ವಿಕಾಸ್’ ವಿಜ್ಞಾನ ವಿಭಾಗದ ಅಧ್ಯಾಪಕರ ವೃತ್ತಿಪರ ಅಭಿವೃದ್ಧಿ ಕಾರ್ಯಾಗಾರ ಯಶಸ್ವಿಯಾಗಿ ಸಂಪನ್ನ