Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗ್ಯಾಂಗ್​​​ಸ್ಟಾರ್​ ಲಾರೆನ್ಸ್ ಬಿಷ್ಣೋಯ್​​ಗೆ ಬಿಗ್​​​ ರಿಲೀಫ್

ಬಾಲಿವುಡ್ ಚಿತ್ರರಂಗಕ್ಕೆ ಗ್ಯಾಂಗ್​​​ಸ್ಟಾರ್​ ಲಾರೆನ್ಸ್ ಬಿಷ್ಣೋಯ್ ದೊಡ್ಡ ತಲೆನೋವಾಗಿದೆ. ಬಿಷ್ಣೋಯ್ ಸಮುದಾಯಕ್ಕೆ ಬಾಲಿವುಡ್​​​ನ ನಟ ಸಲ್ಮಾನ್ ಖಾನ್ ಹಾಗೂ ಮೂಲಗಳ ಪ್ರಕಾರ ಬಾಲಿವುಡ್​​​ನ ಅನೇಕ ನಟರು ಹಿಂದೂ ಧರ್ಮವನ್ನು ಅವಮಾನಿಸಿದ್ದಾರೆ ಈ ರೀತಿ ಸೇಡು ತೀರುಸಿಕೊಳ್ಳುತ್ತಿದ್ದಾರೆ ಎಂದು ಹೇಳಲಾಗಿದೆ.

ಈ ಕಾರಣಕ್ಕೆ ಸಲ್ಮಾನ್ ಖಾನ್ ಸೇರಿದಂತೆ ಅನೇಕರನ್ನು ಹತ್ಯೆ ಮಾಡಲು ಹಲವು ರೀತಿಯಲ್ಲಿ ಪ್ರಯತ್ನ ಮಾಡಿದ್ದಾರೆ. ಈಗಾಗಲೇ ಜೈಲಿನಲ್ಲಿರುವ ಲಾರೆನ್ಸ್ ಬಿಷ್ಣೋಯ್ ಅಲ್ಲಿಯೇ ಕೂತು ಈ ಕೆಲಸವನ್ನು ಮಾಡುತ್ತಿದ್ದಾರೆ. ಅವರ ಮೇಲೆ ಈಗಾಗಲೇ ಅನೇಕ ಪ್ರಕರಣಗಳು ಇದೆ. ಈ ಪೈಕಿ ಅವರ ಮೇಲಿದ್ದ ಪಂಜಾಬ್‌ನ ಮೊಹಾಲಿಯಲ್ಲಿ ವಿದ್ಯಾರ್ಥಿಯೊಬ್ಬರ ಮೇಲೆ ಹಲ್ಲೆ ಪ್ರಕರಣದಲ್ಲಿ ಖುಲಾಸೆಯಾಗಿದೆ.




Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ