Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆರ್​​.ಆರ್​​ ನಗರ ಶಾಸಕ ಮುನಿರತ್ನಗೆ ಬಿಗ್​ ರಿಲೀಫ್​!

ಬೆಂಗಳೂರು,
ಆರ್ ಆರ್ ನಗರ ಕ್ಷೇತ್ರದ ಶಾಸಕ ಮುನಿರತ್ನಗೆ (MLA Muniratna) ಬಿಗ್​ ರಿಲೀಫ್ (Big Relief)​ ಸಿಕ್ಕಿದೆ. ಶಾಸಕರಿಗೆ ನಕಲಿ ಬಿಲ್ಲು ಪ್ರಕರಣದಲ್ಲಿ ದೊಡ್ಡ ಮಟ್ಟದ ನಿರಾಳತೆ ದೊರಕಿದೆ. ಹಲವು ವರ್ಷಗಳಿಂದ ನ್ಯಾಯಾಲಯದಲ್ಲಿ ಮುಂದುವರಿದಿದ್ದ ಈ ಪ್ರಕರಣದಲ್ಲಿ ಇದೀಗ ನ್ಯಾಯಾಲಯ ಮುನಿರತ್ನ ಸೇರಿದಂತೆ ನಾಲ್ವರು ಆರೋಪಿಗಳಿಗೆ ಖುಲಾಸೆ ನೀಡಿದೆ. ಈ ತೀರ್ಪಿನ ಹಿನ್ನಲೆ ಅವರ ಮೇಲೆ ಇದ್ದ ಕಾನೂನುಬದ್ಧ ಒತ್ತಡ ಕಡಿಮೆಯಾಗಿದೆ. ಇದರಿಂದ ಮುನಿರತ್ನಗೆ ಸ್ವಲ್ಪ ಸಮಾಧಾನ ಸಿಕ್ಕಿದೆ.
ಮುನಿರತ್ನ ಸೇರಿ ನಾಲ್ವರ ವಿರುದ್ದ ಬಿಎಂಟಿಎಫ್ ನಲ್ಲಿ ಕೇಸ್​ ದಾಖಲಾಗಿತ್ತು. ಪ್ರಕಾಶ್ ಕುಮಾರ್, ವೈ ಎಮ್ ಮುನಿರಾಜು, ಹರೀಶ್ ಹಾಗೂ ಮುನಿರತ್ನ ವಿರುದ್ಧದ ಕೇಸ್ ಇದಾಗಿದ್ದು, ಇದೀಗ ಈ ಪ್ರಕರಣವನ್ನು ಕೋರ್ಟ್​ ಖುಲಾಸೆಗೊಳಿಸಿದೆ.
ಶಾಸಕ ಮುನಿರತ್ನಗೆ ಬಿಗ್​ ರಿಲೀಫ್​!
ಈ ಪ್ರಕರಣದ ಹಿನ್ನೆಲೆಯನ್ನು ನೋಡಿದರೆ, 2008-09ರ ಸಾಲಿನಲ್ಲಿ ನಡೆದಿದ್ದ ಕೆಲ ಕಾಮಗಾರಿಗಳ ಬಿಲ್ಲುಗಳನ್ನು ಕುರಿತು ನಕಲಿ ದಾಖಲೆ ಮಾಡಲಾಗಿದೆ ಎಂಬ ಆರೋಪ ಹೊರಬಿದ್ದಿತ್ತು. ಈ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಸಲ್ಲಿಸಿದ್ದ ಬಿಲ್ಲುಗಳು ನಿಜವಲ್ಲ, ಕೃತಕವಾಗಿ ಸಿದ್ಧಪಡಿಸಲಾಗಿದೆ ಎಂಬ ಶಂಕೆ ಆಧಾರದ ಮೇಲೆ ತನಿಖೆ ಆರಂಭಗೊಂಡಿತ್ತು. ಈ ಆರೋಪದ ಹಿನ್ನೆಲೆಯಲ್ಲಿ ಬಿಎಂಟಿಎಫ್ (BMTF) ನಲ್ಲಿ ಕೇಸ್ ದಾಖಲಾಗಿತ್ತು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಆರ್​​.ಆರ್​​ ನಗರ ಶಾಸಕ ಮುನಿರತ್ನಗೆ ಬಿಗ್​ ರಿಲೀಫ್​!ಮಹರ್ಷಿ ಭಗೀರಥ ಜಯಂತಿ ಆಚರಣೆವಿನಯ್ ಕುಲಕರ್ಣಿ ಪರ ಧಾರವಾಡದಲ್ಲಿ ಮೌನ ಕ್ರಾಂತಿ ಡಿಸಿ ಕಚೇರಿಯಲ್ಲೇ ಇಲ್ಲ ಕುಡಿಯುವ ನೀರುಜಮೀನಿಗೆ ದಾರಿ ಕೊಡದಿದ್ದರೆ ಜೈಲು ಶಿಕ್ಷೆ ಗ್ಯಾರಂಟಿ! ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 100% ಫಲಿತಾಂಶ ನೀಡಿದ ಡಾ. ಗಂಗಾಧರ ಆಂಗ್ಲ ಮಾಧ್ಯಮ ಶಾಲೆ  ನೆಮ್ಮದಿಗಾಗಿ ಸ್ವಲ್ಪ ಸಮಯ ಆಧ್ಯಾತ್ಮಿಕದ ಕಡೆಗೆ ಒಲವು ತೋರಿಸಬೇಕು : ಶೆಟ್ಟರಕಂಟೋನ್ಮೆಂಟ್ ರೈಲ್ವೆ ಗೇಟ್ ಬಳಿ ನೆರಳಿನ ವ್ಯವಸ್ಥೆಗಾಗಿ ಸಾರ್ವಜನಿಕರ ಆಗ್ರಹವೀರಶೈವ ಲಿಂಗಾಯತ ಸಮಾಜದಿಂದ ಉನ್ನತ ಸ್ಥಾನಕ್ಕೇರುವವರ ಸಂಖ್ಯೆ ಜಾಸ್ತಿಯಾಗಲಿ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ವೀರಶೈವ ಲಿಂಗಾಯತ ಸಮಾಜದಿಂದ ಉನ್ನತ ಸ್ಥಾನಕ್ಕೇರುವವರ ಸಂಖ್ಯೆ ಜಾಸ್ತಿಯಾಗಲಿ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌