ಇಂದು ನಗರಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ. ವಿಜಯೇಂದ್ರ ಆಗಮನ
ಬೆಳಗಾವಿ: ಭಾರತೀಯ ಜನತಾ ಪಾರ್ಟಿಯ ರಾಜ್ಯಾಧ್ಯಕ್ಷರಾದ ಬಿ.ವೈ.ವಿಜಯೇಂದ್ರರವರು ಇಂದು ಗುರುವಾರ 10-10-2024 ಬೆಳಿಗ್ಗೆ 11am ಗಂಟೆಗೆ ಜಿಲ್ಲೆಯ ಹುಕ್ಕೇರಿಯ ಹಿರೇಮಠದ ದಸರಾ ಉತ್ಸವದಲ್ಲಿ ಪಾಲ್ಗೊಂಡು ನಂತರ ಮಧ್ಯಾಹ್ನ 1-00 ಗಂಟೆಗೆ ಬೆಳಗಾವಿ ನಗರಕ್ಕೆ ಆಗಮಿಸಿ ಸಂಕಮ್ ಹೊಟೆಲದಲ್ಲಿ ನಡೆಯುವ ಭಾರತೀಯ ಜನತಾ ಪಾರ್ಟಿ ಸಂಘಟನಾತ್ಮಕ ಸಭೆಯಲ್ಲಿ ಭಾಗವಹಿಸಲಿದ್ದಾರೆ ಮತ್ತು ಪತ್ರಿಕಾಗೋಷ್ಠಿಯನ್ನು ಉದ್ದೇಸಿಸಿ ಮಾತನಾಡಲಿದ್ದಾರೆ ಎಂದು ಭಾರತೀಯ ಜನತಾ ಪಾರ್ಟಿ ಬೆಳಗಾವಿ ಗ್ರಾಮಂತರ ಜಿಲ್ಲಾಧ್ಯಕ್ಷರಾದ ಸುಭಾಷ್ ಪಾಟೀಲ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.