Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಿಜೆಪಿಯ ಕೇಂದ್ರ ಸರ್ಕಾರ ಸಧೃಢ ಭಾರತ ನಿರ್ಮಿಸುತ್ತಿದೆ : ಮಹಾದೇವ ಶೇಕ್ಕಿ

ಮೂಡಲಗಿ : ಕೇಂದ್ರದಲ್ಲಿ ಮಾನ್ಯ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಸಧೃಢ ಭಾರತ ನಿರ್ಮಾಣದೊಂದಿಗೆ ಒಳ್ಳೆಯ ಆಡಳಿತ ನೀಡುತ್ತ ಪ್ರತಿ ಭಾರತೀಯರ ಮೆಚ್ಚುಗೆಗೆ ಪಾತ್ರವಾಗಿದೆ ಎಂದು ಬಿಜೆಪಿ ಅರಭಾವಿ ಮಂಡಲ ಅಧ್ಯಕ್ಷ ಮಹಾದೇವ ಶೇಕ್ಕಿ ಹೇಳಿದರು.
ಬುಧವಾರವಾರದಂದು ಪಟ್ಟಣದ ಗಾಂಧಿಚೌಕಿನಲ್ಲಿರುವ ವಿಠ್ಠಲ-ರುಕ್ಮಿಣಿ ದೇವಸ್ಥಾನದಲ್ಲಿ ಬಿಜೆಪಿ ಅರಭಾವಿ ಮಂಡಲವತಿಯಿಂದ ಮಾನ್ಯ ಪ್ರಧಾನಮಂತ್ರಿಗಳ ಉತ್ತಮ ಆರೋಗ್ಯ,ಕ್ಕಾಗಿ ವಿಶೇ? ಪೂಜೆ ಸಲ್ಲಿಸಿ ಮಾತನಾಡಿದ ಅವರು, ನರೇಂದ್ರ ಮೋದಿ ಅವರು ಪ್ರದಾನಿಯಾಗಿ ಯಶಸ್ವಿ ೧೨ ವಸಂತಗಳನ್ನು ಪೂರೈಸುವುದರೊಂದಿಗೆ ೨೦೨೬ರ ಜೂನ್ ವೇಳೆಗೆ ಅತಿ ಹೆಚ್ಚು ಅವಧಿಗೆ ಸೇವೆ ಸಲ್ಲಿಸಿದ ಭಾರತದ ಚುನಾಯಿತ ಪ್ರಧಾನಮಂತ್ರಿ ಎಂಬ ವಿಶಿ? ಗೌರವಕ್ಕೆ ಪಾತ್ರರಾಗಲಿದ್ದಾರೆ. ಇದು ದೇಶದ ಇತಿಹಾಸದಲ್ಲೇ ಒಂದು ಅವಿಸ್ಮರಣೀಯ ಸಂಗತಿ ಎಂದು ಸಂತಸ ವ್ಯಕ್ತ ಪಡಿಸಿದರು.
ಈ ಸಂಧರ್ಭದಲ್ಲಿ ಡಾ.ಬಸವರಾಜ ಪಾಲಬಾಂವಿ, ಬಿಜೆಪಿ ಮಂಡಲ ಉಪಾಧ್ಯಕ್ಷರಾದ ಪಾಂಡುರಂಗ ಮಹೇಂದ್ರಕರ,  ಒಬಿಸಿ ಮೋರ್ಚಾ ಅಧ್ಯಕ್ಷ ಕೇದಾರಿ ಭಸ್ಮೆ, ಪ್ರಭು ಹಡಪದ, ಚಂದ್ರಶೇಖರ್ ಪತ್ತಾರ್, ಈಶ್ವರ್ ಮುರಗೊಡ, ರಂಗಪ್ಪ ಕುಲಗೋಡ ಸೇರಿದಂತೆ ಬಿಜೆಪಿಯ ಅನೇಕ ಕಾರ್ಯಕರ್ತರು ಉಪಸ್ಥಿತರಿದ್ದರು.

 

 

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾಗವಾಡ:ನೆರೆ ಹಾವಳಿ ತಡೆಗೆ ಪೂರ್ವಭಾವಿ ಸಭೆ; ಅಧಿಕಾರಿಗಳೇ ಕೇಂದ್ರ ಸ್ಥಾನದಲ್ಲಿಯೇ ಇರಿ: ತಹಶೀಲ್ದಾರ ರವೀಂದ್ರ ಹಾದಿಮನಿ ಸೂಚನೆ..!ಡಾ. ಹೆಚ್. ಸಿ. ಮಹಾದೇವಪ್ಪ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡುವಂತೆ ಆಗ್ರಹ* ಬಿಜೆಪಿಯ ಕೇಂದ್ರ ಸರ್ಕಾರ ಸಧೃಢ ಭಾರತ ನಿರ್ಮಿಸುತ್ತಿದೆ : ಮಹಾದೇವ ಶೇಕ್ಕಿಸಚಿವ ಸ್ಥಾನ ಇಲ್ಲದಿದ್ದರೂ ಜನಸ್ಪಂದನೆ ಅಚಲ: ಲಕ್ಷ್ಮೀ ಹೆಬ್ಬಾಳಕರ್ ಜನತಾ ದರ್ಶನದಲ್ಲಿ ಅಪಾರ ಜನಸಾಗರಜನರ ಮನ ರಂಜಿಸಿದ ತೊಗಲು ಗೊಂಬೆಯಾಟ, ಜನಪದ ಸಂಗೀತಮುನ್ನಚ್ಚರಿಕಾ ಕ್ರಮ ಕೈಗೊಳ್ಳಲು ಶಾಸಕ ಉಮೇಶ ಮೇಟಿ ಸೂಚನೆಅಕ್ರಮ ಅದಿರು ದಾಸ್ತಾನು, ಮಣ್ಣು ಸಾಗಣೆಗೆ ಲಂಚ ಆರೋಪ: ಸಿಪಿಐ ಉದಯರವಿ ಅಮಾನತುವೃದ್ದಾಶ್ರಮಕ್ಕೆ ಅಕ್ಕಿ, ಬೆಳೆ ವಿತರಿಸಿ ಹುಟ್ಟಹಬ್ಬ ಆಚರಿಸಿಕೊಂಡ ದಸ್ತಗಿರಸಾಬ ನಿಟ್ಟಾಲಿಚನ್ನಾಪುರ ಗ್ರಾಮ; ನರೇಗಾ ಯೋಜನೆ ಕಾಮಗಾರಿ ಪರಿಶೀಲನೆ