Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬ್ಲಾಕ್ ಬೆಲ್ಟ್ ವಿತರಣೆ

 

 

ಕೊಪ್ಪಳ: ನ್ಯಾಷನಲ್ ಶೋಟೊಖಾನ್ ಕರಾಟೆ ಅಸೋಷಿಯೇಷನ್ ಇಂಡಿಯಾ ವತಿಯಿಂದ ಮಹಾರಾಷ್ಟ್ರದ ನಾಗಪುರದಲ್ಲಿ ಮೇ-೦೧ ರಿಂದ ಮೇ-೦೩ ರವರೆಗೆ ತರಬೇತುದಾರರ ತರಬೇತಿ ಮತ್ತು ತೀರ್ಪುಗಾರರ ತಾಂತ್ರಿಕ ಕಾರ್ಯಗಾರವನ್ನು ಆಯೋಜಿಸಲಾಗಿತ್ತು.

ಈ ಕಾರ್ಯಗಾರದಲ್ಲಿ ತರಬೇತುದಾರರಿಗೆ ಬ್ಲಾಕ್ ಬೆಲ್ಟ್ ಪರೀಕ್ಷೆ ನಡೆಸಲಾಯಿತು.

 ಈ ತರಬೇತಿ ಮತ್ತು ಪರೀಕ್ಷೆಯಲ್ಲಿ ಕೊಪ್ಪಳದಿಂದ ಭಾಗವಹಿಸಿದ್ದ ದೇವಪ್ಪ ಕಲ್ಲನವರ ಬ್ಲಾಕ್ ಬೆಲ್ಟ್ 3 ಡಾನ್, ತಿರುಮಲ ಕಲ್ಲನವರ ಬ್ಲಾಕ್ ಬೆಲ್ಟ್ 1 ಡಾನ್ ಮತ್ತು ರೇಣುಕಾ ಕಲ್ಲನವರ ಬ್ಲಾಕ್ ಬೆಲ್ಟ್ 1 ಡಾನ್ ಪಡೆದುಕೊಂಡಿದ್ದು ಅವರಿಗೆ NSKAI ಸಂಸ್ಥೆಯ ಮುಖ್ಯಸ್ಥರಾದ ಶಿಹಾನ್ ಸಂಜಯ ಇಂಗೋಲೆ ರವರು ಬ್ಲಾಕ್ ಬೆಲ್ಟ್ ಗಳನ್ನು ವಿತರಣೆ ಮಾಡಿದರು.

ಈ ಸಂದರ್ಭದಲ್ಲಿ NSKAI ಕರ್ನಾಟಕದ ಅಧ್ಯಕ್ಷರಾದ ಶನ್‌ಸಾಯ್ ಡಿ, ಬಾಷಾ ಸಾಹೇಬ್ ಉಪಸ್ಥಿತರಿದ್ದರು.

ಬ್ಲಾಕ್ ಬೆಲ್ಟ್ ಪಡೆದ ತರಬೇತುದಾರರಿಗೆ ಧರ್ಮದರ್ಶಿ ರಾಮಣ್ಣ ಕಲ್ಲನವರ, ಮುಖಂಡರಾದ ಯಮನೂರಪ್ಪ ನಾಯಕ, ರಾಜಬಕ್ಷಿ ಎಚ್, ವಿ ಸೇರಿದಂತೆರ ವಿಧ್ಯಾರ್ಥಿಗಳು ಶುಭಕೋರಿದ್ದಾರೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ