LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Belagavi

ನಾಳೆ ಶಿಕ್ಷಕರ ದಿನ ಅಂಗವಾಗಿ ರಕ್ತದಾನ ಶಿಬಿರ


ಯರಗಟ್ಟಿ,ಸೆ,೦೧ : ಶಿಕ್ಷಕರ ದಿನ ಅಂಗವಾಗಿ, ತಾಲೂಕ ಪಂಚಾಯತ, ತಾಲೂಕು ಆಡಳಿತ ವತಿಯಿಂದ ಸೆಪ್ಟೆಂಬರ್ ೩ರಂದು ತಾಲ್ಲೂಕಿನಾದ್ಯಂತ ಹಮ್ಮಿಕೊಂಡಿರುವ ರಕ್ತದಾನ ಶಿಬಿರದ ಪೂರ್ವಭಾವಿ ಸಭೆಯನ್ನು ತಹಶೀಲ್ದಾರ ಕಚೇರಿಯಲ್ಲಿ ಜರುಗಿತು.


ತಹಶೀಲ್ದಾರ ಎಮ್. ವ್ಹಿ. ಗುಂಡಪ್ಪಗೋಳ ಮಾತನಾಡಿ ರಕ್ತದಾನ ಶಿಬಿರದ ಮೂಲಕ ಶಿಕ್ಷಕರ ದಿನವನ್ನು ವಿಭಿನ್ನವಾಗಿ ಆಚರಿಸುತ್ತಿರುವುದು ಹೆಮ್ಮೆಯ ವಿ?ಯ. ದೇಶದಲ್ಲೇ ಇದೊಂದು ಐತಿಹಾಸಿಕ ಕಾರ್ಯಕ್ರಮವಾಗಲಿದೆ. ಸ್ಥಳೀಯ ಸರಕಾರಿ ಆಸ್ಪತ್ರೆಯಲ್ಲಿ ಸಾರ್ವಜನಿಕರೂ ಸ್ವಯಂಪ್ರೇರಿತರಾಗಿ ಶಿಬಿರದಲ್ಲಿ ಭಾಗವಹಿಸಬೇಕು’ ಎಂದು ಕೋರಿದರು.

‘ತಾಲೂಕು ಪಂಚಾಯಿತಿ, ತಾಲೂಕಾ ಆಡಳಿತ ಮತ್ತು ವಿವಿಧ ಇಲಾಖೆಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಶಿಬಿರದಲ್ಲಿ ಭಾಗವಹಿಸುವರು’ ಎಂದರು.

ಈ ವೇಳೆ ತಾ.ಪಂ. ಇಓ ಬಸವರಾಜ ಅಯ್ಯನಗೌಡರ, ಪ. ಪಂ. ಮುಖ್ಯಾಧಿಕಾರಿ ಮಹೇಶ ಭಜಂತ್ರಿ, ಪಶು ವೈದ್ಯಾಧಿಕಾರಿ ಎಮ್. ವ್ಹಿ. ಪಾಟೀಲ, ಶಿಕ್ಷಣ ಸಂಯೋಜಕ ಎಂ. ಬಿ. ಕಡಕೋಳ, ಸಿಆರ್.ಪಿಗಳಾದ ವಸಂತ ಬಡಿಗೇರ, ಎಮ್. ಎನ್. ಮಲ್ಲಕನ್ನವರ, ಬಿ. ಎಸ್. ಸಿದ್ದಬಸನ್ನವರ, ಸೋಮು ಪೂಜೇರ, ಶ್ರೀಮತಿ ಜಿ. ಎನ್. ಮಲಕನ್ನವರ, ಶಿಕ್ಷಕ ಸಂಘದ ನಿರ್ದೇಶಕರಾದ ಎಸ್. ಬಿ. ಮಿಕಲಿ, ಡಿ. ಎಚ್. ಭಜಂತ್ರಿ, ಎಲ್. ವಾಯ್. ನಂದಿ, ಶ್ವೇತಾ ನೈನಾರ, ಎಸಿಡಿಪಿಓ ಚೇತನಾ ಹಳ್ಳಿ, ರಾಜ್ಯ ಸಂಪನ್ಮೂಲ ವ್ಯಕ್ತಿಯಾದ ಎಂ. ಎಂ. ಚೀಲದ, ಪ್ರಾಧ್ಯಾಪಕರಾದ ಡಾ. ರಾಜಶೇಖರ ಬಿರಾದಾರ, ಉಪನ್ಯಾಸಕ ಎಮ್. ಡಿ. ಸರದಾರ, ನಸಿಂಗ್ ಆಫೀಸರ ಸುನೀಲ ಕಾಶನ್ನವರ, ಹೇಸ್ಕಾಂ ಅಧಿಕಾರಿ ಮಹಾಂತೇಶ ಯರಗಟ್ಟಿ ಸೇರಿದಂತೆ ಅನೇಕರು ಇದ್ದರು.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್