Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪೂರ್ವ ಕಾಂಗೋದ ಶಿಬಿರಗಳ ಮೇಲೆ ಬಾಂಬ್ ದಾಳಿ: ಮಕ್ಕಳು ಸೇರಿ12 ಜನರ ಸಾವು

ಗೋಮಾ: ಪೂರ್ವ ಕಾಂಗೋದ ಉತ್ತರ ಕಿವು ಪ್ರಾಂತ್ಯದ ಸ್ಥಳಾಂತರಗೊಂಡ ನಿರಾಶ್ರಿತರ ಎರಡು ಶಿಬಿರಗಳ ಮೇಲೆ ಶುಕ್ರವಾರ ಬಾಂಬ್​ ದಾಳಿಯಲ್ಲಿ ನಡೆದಿದೆ. ಈ ದುರ್ಘಟನೆಯಲ್ಲಿ ಮಕ್ಕಳು ಸೇರಿದಂತೆ ಕನಿಷ್ಠ 12 ಜನರು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.


ಉತ್ತರ ಕಿವು ಪ್ರಾಂತೀಯ ರಾಜಧಾನಿ ಗೋಮಾ ನಗರದ ಸಮೀಪವಿರುವ ಲ್ಯಾಕ್ ವರ್ಟ್ ಮತ್ತು ಮುಗುಂಗಾದಲ್ಲಿ ನಿರಾಶ್ರಿತರ ಎರಡು ಶಿಬಿರಗಳ ಮೇಲೆ ಬಾಂಬ್‌ ದಾಳಿ ನಡೆಸಲಾಗಿದೆ. ಈ ದಾಳಿಯನ್ನು ಮಾನವ ಹಕ್ಕುಗಳು ಮತ್ತು ಅಂತರಾಷ್ಟ್ರೀಯ ಮಾನವೀಯ ಕಾನೂನಿನ ಸ್ಪಷ್ಟ ಉಲ್ಲಂಘನೆಯಾಗಿದೆ ಮತ್ತು ಇದು ಯುದ್ಧ ಅಪರಾಧವಾಗಿದೆ ಎಂದು ವಿಶ್ವಸಂಸ್ಥೆ ಕಿಡಿಕಾರಿದೆ.


ಕಾಂಗೋಲೀಸ್ ಸೇನೆಯ ವಕ್ತಾರ, ಲೆಫ್ಟಿನೆಂಟ್ ಕರ್ನಲ್ ಎನ್​ ಕೈಕೋ ಪ್ರತಿಕ್ರಿಯಿಸಿ, ರುವಾಂಡಾ ಜೊತೆ ಆಪಾದಿತ ಸಂಪರ್ಕಗಳನ್ನು ಹೊಂದಿರುವ M23 ಎಂದು ಕರೆಯಲ್ಪಡುವ ಬಂಡುಕೋರರು ಈ ದಾಳಿ ನಡೆದಿದೆ ಎಂದು ಆರೋಪಿಸಿದರು. ದಾಳಿಯಲ್ಲಿ ಕನಿಷ್ಠ 12 ಜನರು ಸಾವನ್ನಪ್ಪಿದ್ದಾರೆ. 20 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವಿಶ್ವಸಂಸ್ಥೆಯ ವಕ್ತಾರ ಜೀನ್ ಜೊನಾಸ್ ಯೋವಿ ಟೊಸ್ಸಾ ತಿಳಿಸಿದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ