Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎಲ್ಲ ವರ್ಗಕ್ಕಾಗಿ ಬಜೆಟ್‌ ನೀಡಿದ್ದೇವೆ: ಬಿಜೆಪಿ ಆರೋಪಕ್ಕೆ ಸಿಎಂ ತಿರುಗೇಟು

ಬೆಂಗಳೂರು, ಮಾರ್ಚ್​ 07): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ (ಮಾ.7) ತಮ್ಮ ದಾಖಲೆಯ ಹದಿನಾರನೇ ಬಜೆಟ್ ಮಂಡಿಸಿದ್ದಾರೆ. 2025ನೇ ಸಾಲಿನ ಕರ್ನಾಟಕ ಬಜೆಟ್​​ನ ಗಾತ್ರದ ಮೊತ್ತ ನಾಲ್ಕು ಲಕ್ಷ ಕೋಟಿ ರೂಪಾಯಿ. ಇನ್ನು ಈ ಬಜೆಟ್​ನಲ್ಲಿ ಅಲ್ಪಸಂಖ್ಯಾತರು ಅಂದರೆ, ಮುಸ್ಲಿಂ ಕ್ರಿಶ್ಚಿಯನ್​ ಸಮುದಾಯಕ್ಕೂ ಕೊಡುಗೆ ನೀಡಿದ್ದಾರೆ.

ಇದರಿಂದ ಸಿಡಿದೆದ್ದಿರುವ ವಿಪಕ್ಷ ಬಿಜೆಪಿ ಹಾಗೂ ಹಿಂದೂ ಸಂಘಟನೆಗಳು ಸಿದ್ದರಾಮಯ್ಯ ಬಜೆಟ್​ ವಿರುದ್ಧ ಕ್ರೋಶ ಹೊರಹಾಕುತ್ತಿವೆ. ಇದೊಂದು ಸಾಬರ ಬಜೆಟ್, ರಂಜಾನ್ ಹಬ್ಬಕ್ಕೆ ಈ ಬಜೆಟ್​ನಲ್ಲಿ ಭರ್ಜರಿ ಕೊಡುಗೆ ನೀಡಲಾಗಿದೆ. ಹಲಾಲ್ ಬಜೆಟ್, ಪಾಕಿಸ್ತಾನ್ ಬಜೆಟ್ ಅಂತೆಲ್ಲಾ ಟೀಕೆಗಳನ್ನು ಮಾಡುತ್ತಿವೆ. ಇದೀಗ ಇದಕ್ಕೆ ಸ್ವತಃ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿ, ಎಲ್ಲಾ ಆರೋಪಗಳಿಗೆ ಸ್ಪಷ್ಟನೆ ನೀಡುವ ಮೂಲಕ ತಿರುಗೇಟು ನೀಡಿದ್ದಾರೆ.




ಅಲ್ಲದೇ ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪರ ವಿರೋಧದ ಚರ್ಚೆಗೆ ಗ್ರಾಸವಾಗಿದೆ. ಇದರ ಮಧ್ಯ ಇತ್ತ ಸಿದ್ದರಾಮಯ್ಯನವರು ಬಜೆಟ್​ ಮಂಡನೆ ಬಳಿಕ  ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿದ್ದರಾಮಯ್ಯ, ಬಜೆಟ್​​ನ ಸಂಪೂರ್ಣ ವಿವರವನ್ನು ನೀಡಿದರು. ಅಲ್ಲದೇ ಸಾಲದ ಬಜೆಟ್​, ಮುಸ್ಲಿಮರ ಬಜೆಟ್​ ಎನ್ನುವ ಟೀಕೆಗಳಿಗೆ ತಿರುಗೇಟು ನೀಡಿದರು. ಅಲ್ಲದೇ ಎಸ್​ಸಿಪಿ-ಟಿಎಸ್​ಪಿ ಹಣದ ಬಗ್ಗೆ ವಿವರಿಸಿದ್ದಾರೆ.


Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ