Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಉಗಾರ ಪುರಸಭೆ ವಾರ್ಡ್ ನಂ-15 ಕ್ಕೆ ಉಪ ಚುನಾವಣೆ ದಿನಾಂಕ ನಿಗದಿ:ತಹಶಿಲ್ದಾರ ರವೀಂದ್ರ ಹಾದಿಮನಿ

ಕಾಗವಾಡ:ತಾಲ್ಲೂಕಿನ ಉಗಾರ ಪುರಸಭೆ ವ್ಯಾಪ್ತಿಯ ವಾರ್ಡ್ ನಂಬರ್ -15 ರಲ್ಲಿ ವಾರ್ಡ್ ಸದಸ್ಯರಾಗಿದ್ದ ಸುಜಯ್ ರಾಜಾರಾಮ್ ಫರಾಕಟ್ಟೆ ಅವರು ದಿನಾಂಕ 16-11-2024 ರಂದು ನಿಧನದಿಂದ ತೆರವಾದ ಸ್ಥಾನಕ್ಕೆ ಉಪ ಚುನಾವಣಾ ದಿನಾಂಕ ನಿಗದಿಯಾಗಿದೆ.


ಉಗಾರ ಪುರಸಭೆ ವಾರ್ಡ್ ನಂ-15 ಕ್ಕೆ ನಾಮಪತ್ರ ಸಲ್ಲಿಸಲು ದಿನಾಂಕ 29-07-2025 ಮಂಗಳವಾರ,ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ 05-08-2025 ಮಂಗಳವಾರ, ನಾಮಪತ್ರ ಪರಿಶೀಲಿಸುವ ದಿನಾಂಕ 06-08-2025 ಬುಧವಾರ,ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನಾಂಕ 08-08-2025 ಶುಕ್ರವಾರ, ಮತದಾನ ಅವಶ್ಯಕವಿದ್ದರೆ ಮತದಾನವನ್ನು ನಡೆಸಬೇಕಾದ ದಿನಾಂಕ ಮತ್ತು ದಿನ 17-08-2025 ಭಾನುವಾರ ಬೆಳಿಗ್ಗೆ 7.00 ಗಂಟೆಯಿಂದ ಸಾಯಂಕಾಲ 5.00 ಗಂಟೆಯವರೆಗೆ ಹಾಗೂ ಮರು ಮತದಾನ ಅವಶ್ಯವಿದ್ದಲ್ಲಿ ಮತದಾನ ನಡೆಸಬೇಕಾದ ದಿನಾಂಕ ಮತ್ತು ದಿನ 19-08-2025 ಮಂಗಳವಾರ ಸಮಯ ಬೆಳಿಗ್ಗೆ 7.00 ಗಂಟೆಯಿಂದ ಸಾಯಂಕಾಲ 5.00 ಯವರೆಗೆ ,ಮತಗಳ ಎಣಿಕೆಯ ದಿನಾಂಕ ಮತ್ತು ದಿನ 20-08-2025 ಬುಧವಾರ (ತಾಲ್ಲೂಕಿನ ಕೇಂದ್ರ ಸ್ಥಳದಲ್ಲಿ ) ನಡೆಸಲಾಗುತ್ತದೆ.


ಈ ಉಪ ಚುನಾವಣೆಗೆ ಸದಾಚಾರ ಸಂಹಿತೆಯು ದಿನಾಂಕ 29/07/2025 ರಿಂದ ದಿನಾಂಕ 20/08/2025 ರವರೆಗೆ ಉಪ ಚುನಾವಣೆ ನಡೆಯುವ ನಗರ ಸ್ಥಳೀಯ ಸಂಸ್ಥೆಗಳ ವಾರ್ಡುಗಳ ವ್ಯಾಪ್ತಿಯಲ್ಲಿ ಮಾತ್ರ ಜಾರಿಯಲ್ಲಿರುತ್ತದೆ ಮತ್ತು ಉಪಚುನಾವಣೆ ಚುನಾವಣಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿಗಳ ನೇಮಕ ಮಾಡಲಾಗಿದೆ.


ವಿವಿಧ ರಾಜಕೀಯ ಪಕ್ಷಗಳ ಮುಖಂಡರಿಗೆ ನೀತಿ ಸಂಹಿತೆ ಬಗ್ಗೆ ಚರ್ಚಿಸಲಾಯಿತು ಎಂದು ತಹಶಿಲ್ದಾರ ರವೀಂದ್ರ ಹಾದಿಮನಿ ತಿಳಿಸಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ