Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಳ್ಳಾರಿ ರಾಘವ ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

ಬಳ್ಳಾರಿ, ಜೂನ್ 29: ಬಳ್ಳಾರಿಯ ಹೆಮ್ಮೆಯ ರಂಗಭೂಮಿ ದಿಗ್ಗಜ ಬಳ್ಳಾರಿ ರಾಘವ ಅವರ 146ನೇ ಜಯಂತಿ ಅಂಗವಾಗಿ ಆಗಸ್ಟ್ 2 ಮತ್ತು 3, 2026ರಂದು ರಾಘವ ಮೆಮೋರಿಯಲ್ ಅಸೋಸಿಯೇಷನ್, ಬಳ್ಳಾರಿ ವತಿಯಿಂದ ರಾಜ್ಯ ಮಟ್ಟದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಕಳೆದ 17 ವರ್ಷಗಳಿಂದ ನಿರಂತರವಾಗಿ ಕನ್ನಡ ಹಾಗೂ ತೆಲುಗು ರಂಗಭೂಮಿ ಕಲಾವಿದರಿಗೆ ರಾಜ್ಯ ಮಟ್ಟದ ಬಳ್ಳಾರಿ ರಾಘವ ರಾಜ್ಯ ಪ್ರಶಸ್ತಿ ಪ್ರದಾನ ಮಾಡುತ್ತ ಬಂದಿರುವ ಅಸೋಸಿಯೇಷನ್, ಈ ವರ್ಷವೂ ಅರ್ಹ ಕಲಾವಿದರಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಪ್ರಶಸ್ತಿಗೆ ಅರ್ಜಿ ಸಲ್ಲಿಸುವ ಕಲಾವಿದರು 50 ವರ್ಷ ಮೇಲ್ಪಟ್ಟವರಾಗಿದ್ದು, ಕನಿಷ್ಠ 20 ವರ್ಷಗಳ ಕಾಲ ರಂಗಭೂಮಿ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರಬೇಕು. ತಮ್ಮ ರಂಗಸೇವೆಯನ್ನು ಪ್ರತಿಬಿಂಬಿಸುವ ಬಯೋಡೇಟಾ ಹಾಗೂ ಅಗತ್ಯ ದಾಖಲೆಗಳನ್ನು ಜುಲೈ 15, 2026ರೊಳಗಾಗಿ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಗೌರವ ಕಾರ್ಯದರ್ಶಿ ಶ್ರೀ ಎನ್. ಪ್ರಕಾಶ್ ಅವರನ್ನು 94481 24243 ಸಂಖ್ಯೆಯಲ್ಲಿ ಸಂಪರ್ಕಿಸಬಹುದು.
ಬಳ್ಳಾರಿ ರಾಘವ ರಾಜ್ಯ ಪ್ರಶಸ್ತಿ ರಾಜ್ಯ ಮಟ್ಟದ ರಂಗಭೂಮಿ ಕಲಾವಿದರಿಗೆ ಗೌರವ ಮತ್ತು ಪ್ರೋತ್ಸಾಹ ನೀಡುವ ಮಹತ್ವದ ಪ್ರಶಸ್ತಿಯಾಗಿದ್ದು, ಅರ್ಹ ಕಲಾವಿದರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ರಾಘವ ಮೆಮೋರಿಯಲ್ ಅಸೋಸಿಯೇಷನ್ ಅಧ್ಯಕ್ಷ ಶ್ರೀ ಕೆ. ಕೊಟೇಶ್ವರ ರಾವ್ ಹಾಗೂ ಗೌರವ ಕಾರ್ಯದರ್ಶಿ ಶ್ರೀ ಎನ್. ಪ್ರಕಾಶ್ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ