Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

"ಕಳೆದುಕೊಂಡ ಮೊಬೈಲ್ ಪತ್ತೆಮಾಡಲು ಸಿಇಐಆರ್ ಪೋರ್ಟಲ್ ಸಹಕಾರಿ"

ಮೂಡಲಗಿ: ವಾರಸುದಾರರು ತಮ್ಮ ಕಳೆದುಹೋದ ಮೊಬೈಲನ ಸರಿಯಾದ ಮಾಹಿತಿಯನ್ನು  ಸಿಇಐಆರ್ ಪೋರ್ಟಲ್ ನಲ್ಲಿ ತುಂಬಿ ನೋಂದಾಯಿಸಿಕೊಂಡರೆ, ಪೊಲೀಸರು ಮೊಬೈಲನ್ನು ಸುಲಭವಾಗಿ ಪತ್ತೆಹಚ್ಚಿ ವಾರಸುದಾರರಿಗೆ ಮರಳಿಸಲು ಅನುಕೂಲವಾಗುತ್ತದೆ ಎಂದು ಸಿಪಿಐ ಶ್ರೀಶೈಲ ಬ್ಯಾಕೂಡ ಹೇಳಿದರು.
ಮಂಗಳವಾರದಂದು ಪಟ್ಟಣದ ಸಿಪಿಐ ಕಚೇರಿಯಲ್ಲಿ ವಿವಿಧ ಕಡೆಗಳಲ್ಲಿ ಕಳೆದುಹೋಗಿದ್ದ ಸುಮಾರು ೧೪ ಮೊಬೈಲ್ ಗಳನ್ನು ಸಿಇಐಆರ್ ಪೋರ್ಟಲ್ ಮುಖಾಂತರ ಪತ್ತೆಮಾಡಿ ಮೊಬೈಲ್ ವಾರಸುದಾರರಿಗೆ ಮರಳಿಸುವ ಸಂದರ್ಭದಲ್ಲಿ ಮಾತನಾಡಿದ ಅವರು, ಮೊಬೈಲ್ ಖರೀದಿಸುವ ಸಂಧರ್ಭದಲ್ಲಿ ಕೊಡಮಾಡಿದ ರಶೀದಿ ಕಾಗದಪತ್ರಗಳನ್ನು ಭದ್ರವಾಗಿ ಕಾಯ್ದುಕೊಂಡಿದ್ದರೆ ಮೊಬೈಲ್ ಕಳೆದುಕೊಂಡಾಗ ಅದರ ಮಾಹಿತಿಯನ್ನು ಸಿಇಐಆರ್ ಪೋರ್ಟಲನಲ್ಲಿ ನೋಂದಾಯಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಕಿವಿಮಾತು ಹೇಳಿದರು.
ಈ ಸಂದರ್ಭದಲ್ಲಿ ಪಿ.ಎಸ್.ಐ ರಾಜು ಪೂಜೇರಿ, ಪ್ರೊಬೇಶನರಿ ಪಿ.ಎಸ್.ಐ ರಾಜೀವ ಪೂಜಾರ, ಸಿಬ್ಬಂದಿಗಳಾದ ಲಕ್ಷ್ಮಣ ಗುಡೇರ, ಎಸ್.ಜಿ.ಮನ್ನಾಪೂರ, ಎಲ್.ಎಸ್.ಜೊಕ್ಕಾನಟ್ಟಿ, ಕೆ.ಸಿ.ಬಗಲಿ ಉಪಸ್ಥಿತರಿದ್ದರು

 

 

Advertisement

 

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರತಿಭಟನಾ ಸ್ಥಳಕ್ಕೆ ಪಟ್ಟಣ ಭೇಟಿ : ಕಾಮಗಾರಿ ಶೀಘ್ರ ಪೂರ್ಣಗೊಳಿಸುವ ಭರವಸೆ"ಮಕ್ಕಳಲ್ಲಿ ಸಂಸ್ಕಾರ ಬೆಳೆಸುವ ಕೆಲಸ ಮಾಡಿದಲ್ಲಿ ಮಾತ್ರ ಸಾಮರಸ್ಯದ ಬದುಕು ನಡೆಸಲು ಸಾಧ್ಯವಿದೆ""ಅಥಣಿ - ಪುಣೆ  ಮತ್ತು ಕೊಲ್ಲಾಪುರ  ಸಾರಿಗೆ ಬಸ್ ಗಳಿಗೆ ಚಾಲನೆ"  ಅಥಣಿಯಲ್ಲಿ ಶ್ರದ್ಧಾ-ಭಕ್ತಿಯಿಂದ ಜರುಗಿದ ಶ್ರೀ ಕೇರಿ ಲಕ್ಕವ್ವ ದೇವಿಯ ಜಾತ್ರಾ ಮಹೋತ್ಸವಬಕ್ರಿ ಈದ್ ಹಬ್ಬವನ್ನು ಶಾಂತಿಯುತವಾಗಿ ಆಚರಿಸಿ: ಗಣಪತಿ ಕೊಗನೋಳಿ"ಕಳೆದುಕೊಂಡ ಮೊಬೈಲ್ ಪತ್ತೆಮಾಡಲು ಸಿಇಐಆರ್ ಪೋರ್ಟಲ್ ಸಹಕಾರಿ"ರೈತರು ಸಬ್ಸಿಡಿ  ಬೀಜ, ಗೊಬ್ಬರದ ಸದುಪಯೋಗ ಪಡೆದುಕೊಳ್ಳಿ : ಬಾಬಾಸಾಹೇಬ ಪಾಟೀಲಕೊಪ್ಪಳದಲ್ಲಿ ಮುಂದುವರಿದ ಅಕ್ರಮ ಕಲ್ಲು ಗಣಿಗಾರಿಕೆ: ಶಾಸಕ, ಸಂಸದರ ವಿರುದ್ಧ ಗಣೇಶ ಹೊರತಟ್ನಾಳ್ ಆಕ್ರೋಶಬಿಡಿಸಿಸಿಐನ ಸೇವೆ ಶ್ಲಾಘನೀಯ: ಗಾದೆಪ್ಪತ್ಯಾಜ್ಯ ಮುಕ್ತ ನಗರವನ್ನಾಗಿಸಲು ಸಾರ್ವಜನಿಕರು ಪುರಸಭೆಗೆ ಸಹಕರಿಸಿ: ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ ಮನವಿ