Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರಥಮ ಶ್ರಾವಣ ಸೋಮವಾರದಂದು ಸಂಭ್ರಮದ ನವಗ್ರಹ ಪೂಜಾ, ಪ್ರಸಾದ ಕಾರ್ಯಕ್ರಮ




ನೇಸರಗಿ: ಶರಣರಿಗೆ ಶ್ರಾವಣ ಭಕ್ತಿ ಭಾವದ ಮಾಸ ಈ ಮಾಸದಲ್ಲಿ ತಾಲೂಕಿನ  ಗ್ರಾಮದ ಗ್ರಾಮ ಪಂಚಾಯತ ಕಾರ್ಯಾಲಯದ ಹತ್ತಿರ ಇರುವ ನವಗ್ರಹ ದೇವಸ್ಥಾನದಲ್ಲಿ ಬೆಳ್ಳಿಗ್ಗೆ ಅಭಿಷೇಕ, ಮಹಾಪೂಜೆ, ಮಂಗಳಾರತಿ, ಮಹಾಪ್ರಸಾದದೊಂದಿಗೆ ಸಡಗರ, ಸoಭ್ರಮದಿಂದ ಭಕ್ತಿ ಭಾವದಿಂದ ನೆರವೇರಿತು.


ಈ ಸಂದರ್ಭದಲ್ಲಿ ನೇಸರಗಿ ಗ್ರಾಮಕ್ಕೆ ಕೀರ್ತಿ ತಂದು ಶ್ರೀಲಂಕಾ ದೇಶದಲ್ಲಿ ನಡೆದ ಅಂತಾರಾಷ್ಟ್ರೀಯ ವಿಶೇಷ ಚೇತನರ ಸಿಟ್ಟಿಂಗ ಥ್ರೋ ಬಾಲ್ ಪಂದ್ಯಾವಳಿಯಲ್ಲಿ  ಫೈನಲನಲ್ಲಿ ಶ್ರೀಲಂಕಾ ತಂಡ ಸೋಲಿಸಿ ಪ್ರಥಮ ಪ್ರಶಸ್ತಿ ಪಡೆದ ಭಾರತ ರಾಷ್ಟ್ರೀಯ ತಂಡದ ಸದಸ್ಯರಾದ ಈರಪ್ಪ ಹೊಂಡಪ್ಪನವರ ಇವರನ್ನು ಸನ್ಮಾನಿಸಲಾಯಿತು.


 ಈ ನವಗ್ರಹ ಪೂಜಾ ಕಾರ್ಯಕ್ರಮದಲ್ಲಿ ಮಹಾದೇವ ಮೆಣಸಿಕಾಯಿ, ರಾಮು ಚೋಭಾರಿ, ಗಂಗಪ್ಪ ಗಲಭಿ, ಈರಪ್ಪ ಮೂಲಿಮನಿ, ಸಿದ್ದಪ್ಪ ಮದವಾಲ, ನಾಗರಾಜ ಮಾಳನ್ನವರ, ಶಿವಾನಂದ ಮಾಳನ್ನವರ,ಬಾಳಪ್ಪ ನಾಗನೂರ, ಬಸು ಹೊಂಡಪ್ಪನವರ,ವಿಷ್ಣು ಮೂಲಿಮನಿ, ಮಲ್ಲಿಕಾರ್ಜುನ ಸೋಮಣ್ಣವರ, ವಿನಾಯಕ ಮಾಸ್ತಮರಡಿ, ಬಸು ಮೆಣಸಿನಕಾಯಿ, ಪ್ರದೀಪ ಮುತವಾಡ, ಅಡಿವಪ್ಪ ಮಾಳನ್ನವರ, ಪ್ರಕಾಶ ತಳವಾರ, ಮಹಾಂತೇಶ ಮೆಣಸಿನಕಾಯಿ, ಮಾಜಿ ಸೈನಿಕರ ಸಂಘದ ಪದಾಧಿಕಾರಿಗಳು, ಸದಸ್ಯರು,ಗ್ರಾ ಪಂ. ಸದಸ್ಯರು, ನೇಸರಗಿ, ಸುತ್ತಮುತ್ತಲಿನ ಗ್ರಾಮಸ್ಥರು ನವಗ್ರಹ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.






Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ