Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತಾಲೂಕಾಡಳಿತದಿಂದ ಓನಕೆಓಬವ್ವ ಜಯಂತಿ ಆಚರಣೆ

ಜಮಖಂಡಿ: ನಗರದ ಕುಡಚಿ ರಸ್ತೆಯಲ್ಲಿರುವ ತಾಲೂಕಾಡತ ಸೌಧದ ಸಭಾಭವನದಲ್ಲಿ ಮಂಗಳವಾರ ವೀರಮಾತೆ ದಿಟ್ಟ ಹೋರಾಟಗಾರ್ತಿ ಚಿತ್ರದುರ್ಗದ ಓನಕೆ ಓಬವ್ವ ಜಯಂತಿ ಕಾರ್ಯಕ್ರಮ ಸಂಭ್ರಮದಿAದ ಆಚರಿಸಲಾಯಿತು.

ಇತಿಹಾಸ ಅಧ್ಯಾಪಕ ಡಾ.ಎನ್.ವಿ.ಅಸ್ಕಿ, ನ್ಯಾಯವಾದಿ ನಿಂಗಪ್ಪ ಗಸ್ತಿ ಮಾತನಾಡಿದರು. ಜಯಂತಿ ಆಚರಣೆಯ ಸಂದರ್ಭದಲ್ಲಿ ದಿಟ್ಟ ಹೋರಾಟಗಾರ್ತಿ ಓನಕೆ ಓಬವ್ವ ಛದ್ಮವೇಷ ಧರಿಸಿದ ವಿದ್ಯಾರ್ಥಿನಿಯರು ಗಮನ ಸೆಳೆದರು.

ಇದೇ ಸಂದರ್ಭದಲ್ಲಿ ನ್ಯಾಯವಾದಿ ಎಸ್.ಬಿ.ಕಾಳೆ, ಪರುಶರಾಮ ಬಿಸನಾಳ, ರಮೇಶ ಆಲಬಾಳ, ಶಿರಸ್ತೆದಾರರಾದ ಬಿ.ಎಸ್.ಸಿಂಧೂರ, ಎಂ.ಎಸ್.ಚಲವಾದಿ, ಜಿ.ಎಸ್.ಹೊಸಗೇರಿ ಸಹಿತ ಹಲವರು ಇದ್ದರು.

ಪೋಟೋ: ಜಮಖಂಡಿ: ನಗರದ ತಾಲೂಕಾಡತ ಸೌಧದ ಸಭಾಭವನದಲ್ಲಿ ಮಂಗಳವಾರ ವೀರಮಾತೆ ದಿಟ್ಟ ಹೋರಾಟಗಾರ್ತಿ ಚಿತ್ರದುರ್ಗದ ಓನಕೆ ಓಬವ್ವ ಜಯಂತಿ ಕಾರ್ಯಕ್ರಮ ಸಂಭ್ರಮದಿAದ ಆಚರಿಸಲಾಯಿತು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ