Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸ್ವಾತಂತ್ರ‍್ಯ ಹೋರಾಟಗಾರರಾದ ಸುಮಂತರಾವ್ ಪಟವಾರಿ ಅವರಿಗೆ ಗಣತಿ ಪತ್ರ ವಿತರಣೆ


ಕೊಪ್ಪಳ,,01: ಜಿಲ್ಲಾಧಿಕಾರಿಗಳಾದ ಡಾ.ಸುರೇಶ ಇಟ್ನಾಳ ಅವರು ಜೂನ್ 30ರಂದು ಹಳೆಯ ಕೊಪ್ಪಳದ ಕೋಟೆ ಪ್ರದೇಶದ ನಿವಾಸಿ, ಸ್ವಾತಂತ್ರ‍್ಯ ಹೋರಾಟಗಾರರಾದ ಶ್ರೀ ಸುಮಂತರಾವ್ ಪಟವಾರಿ ಅವರ ಮನೆಗೆ ಭೇಟಿ ನೀಡಿ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆಯ ಗಣತಿ ನಮೂನೆಯನ್ನು ವಿತರಿಸಿದರು.
 ಮಿಟ್ಟಿಕೇರಿ ವಾರ್ಡ ನಂಬರ್ 06ರ ಭಾಗ ಸಂಖ್ಯೆ 106ರ ಮತದಾರರ ಪಟ್ಟಿಯಲ್ಲಿರುವ 95ರ ವಯೋಮಾದ ಹಿರಿಯರಾದ ಸುಮಂತರಾವ್ ಅವರ ಮನೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡಾ.ರಾಮ್ ಎಲ್ ಅರಸಿದ್ದಿ ಅವರೊಂದಿಗೆ ಭೇಟಿ ನೀಡಿದ ವೇಳೆ ಜಿಲ್ಲಾಧಿಕಾರಿಗಳು ಮೊದಲಿಗೆ, ತಲೆಗೆ ಟವೆಲ್ ಧರಿಸಿ ಆಸೀನರಾಗಿದ್ದ ಸುಮಂತರಾವ್ ಅವರ ಆರೋಗ್ಯ, ಯೋಗಕ್ಷೇಮದ ಬಗ್ಗೆ ವಿಚಾರಿಸಿದರು. ಬಳಿಕ ಗಣತಿ ನಮೂನೆ ನೀಡಿದರು. ಎಸ್ ಆರ್ ಪಟವಾರಿ ಎಂದು ಜಿಲ್ಲಾಧಿಕಾರಿಗಳ ಸಮ್ಮುಖದಲ್ಲೇ ಸುಮಂತರಾವ್ ಅವರು ಗಣತಿ ನಮೂನೆ ಮೇಲೆ ಸಹಿ ಮಾಡಿ ಗಮನ ಸೆಳೆದರು.
ಈ ವೇಳೆ ತಹಸೀಲ್ದಾರ ಬಸವರಾಜ ತನ್ನಳ್ಳಿ, ಸುಮಂತರಾವ್ ಅವರ ಪುತ್ರ ವಾಸುದೇವ ಕುಲಕರ್ಣಿ (ಪಟವಾರಿ), ಮೊಮ್ಮಗ ಕಿರಣಕುಮಾರ ಕುಲಕರ್ಣಿ (ಪಟವಾರಿ), ಬಿಎಲ್‌ಓ ಪಾತಿಮಾ ಬೇಗಂ ಇದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ