Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದೇಶದ 6ನೇ ಸೆಮಿಕಂಡಕ್ಟರ್ ಘಟಕಕ್ಕೆ ಕೇಂದ್ರ ಸಂಪುಟ ಇಂದು ಬುಧವಾರ ಅನುಮೋದನೆ

ನವದೆಹಲಿ, ಮೇ 14: ಎಚ್​​ಸಿಎಲ್ ಟೆಕ್ನಾಲಜೀಸ್ ಮತ್ತು ಫಾಕ್ಸ್​​ಕಾನ್ ಸಂಸ್ಥೆಗಳು ಜಂಟಿಯಾಗಿ ಸ್ಥಾಪಿಸಬೇಕೆಂದಿರುವ ಸೆಮಿಕಂಡಕ್ಟರ್ ಘಟಕಕ್ಕೆ ) ಕೇಂದ್ರ ಸಂಪುಟ ಇಂದು ಬುಧವಾರ ಅನುಮೋದನೆ ನೀಡಿದೆ. ಈ ವಿಷಯವನ್ನು ಕೇಂದ್ರ ಐಟಿ ಮತ್ತು ಎಲೆಕ್ಟ್ರಾನಿಕ್ಸ್ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ. ಉತ್ತರಪ್ರದೇಶ ಜೇವರ್​​​ನಲ್ಲಿ (Jewar, UP) 3,076 ರೂ ಹೂಡಿಕೆಯಲ್ಲಿ ಸೆಮಿಕಂಡಕ್ಟರ್ ಘಟಕ ನಿರ್ಮಾಣವಾಗಲಿದೆ. ಕೇಂದ್ರ ಅನುಮತಿಸಿರುವ ಆರನೇ ಸೆಮಿಕಂಡಕ್ಟರ್ ಘಟಕ ಇದಾಗಿದೆ. ಈ ಹಿಂದೆ ಅನುಮೋದನೆ ನೀಡಿರುವ ಐದು ಘಟಕಗಳು ಅಂತಿಮ ನಿರ್ಮಾಣ ಹಂತದಲ್ಲಿವೆ ಎನ್ನುವ ಮಾಹಿತಿಯನ್ನು ಎ ವೈಷ್ಣವ್ ನೀಡಿದ್ದಾರೆ.








Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ