Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಿಎಂಟಿಸಿಗೆ 4500 ಹೊಸ ಬಸ್ಸು ಒದಗಿಸಲು ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್

ಬೆಂಗಳೂರು, ಸೆಪ್ಟೆಂಬರ್ 6: ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಬಿಎಂಟಿಸಿ ಬಸ್​​ಗಳಿಂದ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಇದಕ್ಕೆ ಪ್ರಮುಖ ಕಾರಣ ಬಿಎಂಟಿಸಿಯ ಹಳೆಯ ಡಕೋಟಾ ಬಸ್ಸುಗಳು ಎಂಬ ಆರೋಪವಿದೆ. ಕಳೆದ ಒಂದು ವರ್ಷದಲ್ಲಿ ಬಿಎಂಟಿಸಿ ಬಸ್ ಅಪಘಾತಗಳಲ್ಲಿ 44 ಜನ ಪ್ರಾಣ ಕಳೆದುಕೊಂಡಿದ್ದರೆ, ಕಳೆದ ಒಂದು ತಿಂಗಳಲ್ಲಿ 7 ಜನ ಪ್ರಾಣ ಕಳೆದುಕೊಂಡಿದ್ದಾರೆ. ಬಿಎಂಟಿಸಿ ಸಾಕಷ್ಟು ಬಸ್ಸುಗಳಲ್ಲಿ ಹಾರ್ನ್ ಇಲ್ಲ, ಇಂಜಿನ್ ಸಮಸ್ಯೆ, ಗೇರ್ ಬಾಕ್ಸ್ ಬ್ರೇಕ್, ಕ್ಲಚ್ ಪ್ಯಾಡ್, ಹೀಗೆ ನಾನಾ ರೀತಿಯ ಸಮಸ್ಯೆ ಗಳಿದ್ದು, ಹೊಸ ಬಸ್​ಗಳಿಂದ ಅಪಘಾತಗಳ ಸಂಖ್ಯೆ ಕಡಿಮೆ ಆಗಲಿದೆ ಎಂದು ಪ್ರಯಾಣಿಕರು ಅಭಿಪ್ರಾಯಪಟ್ಟಿದ್ದಾರೆ.





4100 ಸಾಮಾನ್ಯ ಎಲೆಕ್ಟ್ರಿಕ್ ಬಸ್, 400 ಎಸಿ ಎಲೆಕ್ಟ್ರಿಕ್ ಬಸ್ ಬರಲಿದ್ದು ಈಗಾಗಲೇ ಬಿಎಂಟಿಸಿ ನಿಗಮದ 15 ರಿಂದ 20 ಡಿಪೋ ಗಳಲ್ಲಿ ಚಾರ್ಜಿಂಗ್ ಸ್ಟೇಷನ್​ಗಳ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಬಿಎಂಟಿಸಿಯಲ್ಲಿ ಸದ್ಯ 1200 ಎಲೆಕ್ಟ್ರಿಕ್ ಬಸ್​ಗಳಿವೆ. 4500 ಹೊಸ ಬಸ್ಗಳಿಂದ ಬಿಎಂಟಿಸಿಯಲ್ಲಿ ಒಟ್ಟು 5700 ಎಲೆಕ್ಟ್ರಿಕ್​ಗಳಾಗಲಿವೆ. ಗ್ರಾಸ್ ಕಾಂಟ್ರಾಕ್ಟ್ ಅಡಿಯಲ್ಲಿ ಈ ಬಸ್ಸುಗಳು ನಗರದಲ್ಲಿ ಸಂಚಾರ ಮಾಡಲಿದೆ. ಈ ಬಸ್ಸಿಗೆ ಡ್ರೈವರ್ ಬಸ್ ಕಂಪನಿ ಅವರಾದರೆ, ಕಂಡಕ್ಟರ್ ಬಿಎಂಟಿಸಿಯಿಂದ ಇರುತ್ತಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ