LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಬಿಎಂಟಿಸಿಗೆ 4500 ಹೊಸ ಬಸ್ಸು ಒದಗಿಸಲು ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್

ಬೆಂಗಳೂರು, ಸೆಪ್ಟೆಂಬರ್ 6: ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಬಿಎಂಟಿಸಿ ಬಸ್​​ಗಳಿಂದ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಇದಕ್ಕೆ ಪ್ರಮುಖ ಕಾರಣ ಬಿಎಂಟಿಸಿಯ ಹಳೆಯ ಡಕೋಟಾ ಬಸ್ಸುಗಳು ಎಂಬ ಆರೋಪವಿದೆ. ಕಳೆದ ಒಂದು ವರ್ಷದಲ್ಲಿ ಬಿಎಂಟಿಸಿ ಬಸ್ ಅಪಘಾತಗಳಲ್ಲಿ 44 ಜನ ಪ್ರಾಣ ಕಳೆದುಕೊಂಡಿದ್ದರೆ, ಕಳೆದ ಒಂದು ತಿಂಗಳಲ್ಲಿ 7 ಜನ ಪ್ರಾಣ ಕಳೆದುಕೊಂಡಿದ್ದಾರೆ. ಬಿಎಂಟಿಸಿ ಸಾಕಷ್ಟು ಬಸ್ಸುಗಳಲ್ಲಿ ಹಾರ್ನ್ ಇಲ್ಲ, ಇಂಜಿನ್ ಸಮಸ್ಯೆ, ಗೇರ್ ಬಾಕ್ಸ್ ಬ್ರೇಕ್, ಕ್ಲಚ್ ಪ್ಯಾಡ್, ಹೀಗೆ ನಾನಾ ರೀತಿಯ ಸಮಸ್ಯೆ ಗಳಿದ್ದು, ಹೊಸ ಬಸ್​ಗಳಿಂದ ಅಪಘಾತಗಳ ಸಂಖ್ಯೆ ಕಡಿಮೆ ಆಗಲಿದೆ ಎಂದು ಪ್ರಯಾಣಿಕರು ಅಭಿಪ್ರಾಯಪಟ್ಟಿದ್ದಾರೆ.





4100 ಸಾಮಾನ್ಯ ಎಲೆಕ್ಟ್ರಿಕ್ ಬಸ್, 400 ಎಸಿ ಎಲೆಕ್ಟ್ರಿಕ್ ಬಸ್ ಬರಲಿದ್ದು ಈಗಾಗಲೇ ಬಿಎಂಟಿಸಿ ನಿಗಮದ 15 ರಿಂದ 20 ಡಿಪೋ ಗಳಲ್ಲಿ ಚಾರ್ಜಿಂಗ್ ಸ್ಟೇಷನ್​ಗಳ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಬಿಎಂಟಿಸಿಯಲ್ಲಿ ಸದ್ಯ 1200 ಎಲೆಕ್ಟ್ರಿಕ್ ಬಸ್​ಗಳಿವೆ. 4500 ಹೊಸ ಬಸ್ಗಳಿಂದ ಬಿಎಂಟಿಸಿಯಲ್ಲಿ ಒಟ್ಟು 5700 ಎಲೆಕ್ಟ್ರಿಕ್​ಗಳಾಗಲಿವೆ. ಗ್ರಾಸ್ ಕಾಂಟ್ರಾಕ್ಟ್ ಅಡಿಯಲ್ಲಿ ಈ ಬಸ್ಸುಗಳು ನಗರದಲ್ಲಿ ಸಂಚಾರ ಮಾಡಲಿದೆ. ಈ ಬಸ್ಸಿಗೆ ಡ್ರೈವರ್ ಬಸ್ ಕಂಪನಿ ಅವರಾದರೆ, ಕಂಡಕ್ಟರ್ ಬಿಎಂಟಿಸಿಯಿಂದ ಇರುತ್ತಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್