Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಿಎಂಟಿಸಿಗೆ 4500 ಹೊಸ ಬಸ್ಸು ಒದಗಿಸಲು ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್

ಬೆಂಗಳೂರು, ಸೆಪ್ಟೆಂಬರ್ 6: ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಬಿಎಂಟಿಸಿ ಬಸ್​​ಗಳಿಂದ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಇದಕ್ಕೆ ಪ್ರಮುಖ ಕಾರಣ ಬಿಎಂಟಿಸಿಯ ಹಳೆಯ ಡಕೋಟಾ ಬಸ್ಸುಗಳು ಎಂಬ ಆರೋಪವಿದೆ. ಕಳೆದ ಒಂದು ವರ್ಷದಲ್ಲಿ ಬಿಎಂಟಿಸಿ ಬಸ್ ಅಪಘಾತಗಳಲ್ಲಿ 44 ಜನ ಪ್ರಾಣ ಕಳೆದುಕೊಂಡಿದ್ದರೆ, ಕಳೆದ ಒಂದು ತಿಂಗಳಲ್ಲಿ 7 ಜನ ಪ್ರಾಣ ಕಳೆದುಕೊಂಡಿದ್ದಾರೆ. ಬಿಎಂಟಿಸಿ ಸಾಕಷ್ಟು ಬಸ್ಸುಗಳಲ್ಲಿ ಹಾರ್ನ್ ಇಲ್ಲ, ಇಂಜಿನ್ ಸಮಸ್ಯೆ, ಗೇರ್ ಬಾಕ್ಸ್ ಬ್ರೇಕ್, ಕ್ಲಚ್ ಪ್ಯಾಡ್, ಹೀಗೆ ನಾನಾ ರೀತಿಯ ಸಮಸ್ಯೆ ಗಳಿದ್ದು, ಹೊಸ ಬಸ್​ಗಳಿಂದ ಅಪಘಾತಗಳ ಸಂಖ್ಯೆ ಕಡಿಮೆ ಆಗಲಿದೆ ಎಂದು ಪ್ರಯಾಣಿಕರು ಅಭಿಪ್ರಾಯಪಟ್ಟಿದ್ದಾರೆ.





4100 ಸಾಮಾನ್ಯ ಎಲೆಕ್ಟ್ರಿಕ್ ಬಸ್, 400 ಎಸಿ ಎಲೆಕ್ಟ್ರಿಕ್ ಬಸ್ ಬರಲಿದ್ದು ಈಗಾಗಲೇ ಬಿಎಂಟಿಸಿ ನಿಗಮದ 15 ರಿಂದ 20 ಡಿಪೋ ಗಳಲ್ಲಿ ಚಾರ್ಜಿಂಗ್ ಸ್ಟೇಷನ್​ಗಳ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಬಿಎಂಟಿಸಿಯಲ್ಲಿ ಸದ್ಯ 1200 ಎಲೆಕ್ಟ್ರಿಕ್ ಬಸ್​ಗಳಿವೆ. 4500 ಹೊಸ ಬಸ್ಗಳಿಂದ ಬಿಎಂಟಿಸಿಯಲ್ಲಿ ಒಟ್ಟು 5700 ಎಲೆಕ್ಟ್ರಿಕ್​ಗಳಾಗಲಿವೆ. ಗ್ರಾಸ್ ಕಾಂಟ್ರಾಕ್ಟ್ ಅಡಿಯಲ್ಲಿ ಈ ಬಸ್ಸುಗಳು ನಗರದಲ್ಲಿ ಸಂಚಾರ ಮಾಡಲಿದೆ. ಈ ಬಸ್ಸಿಗೆ ಡ್ರೈವರ್ ಬಸ್ ಕಂಪನಿ ಅವರಾದರೆ, ಕಂಡಕ್ಟರ್ ಬಿಎಂಟಿಸಿಯಿಂದ ಇರುತ್ತಾರೆ.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*