LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಹೆಚ್ಚಿನ ದರಕ್ಕೆ ಅಡಿಗೆ ಅನೀಲ ಮಾರಾಟ ಜಾಲ ಪತ್ತೆ : ಸಿಲೆಂಡ್‌ರ ವಶ

ಹುನಗುಂದ; ತಾಲೂಕಿನ ಕಂದಾಯ ಇಲಾಖೆ ಕಣ್ಣಿಗೆ ಮಣ್ಣೆರಚಿ ಅಕ್ರಮವಾಗಿ ಸಂಗ್ರಹಿಸಿಟ್ಟುಕೊಂಡು ಹೆಚ್ಚಿನ ದರಕ್ಕೆ ಅಡಿಗೆ ಅನೀಲ ಮಾರಾಟ ಮಾಡುವ ಜಾಲವನ್ನು ತಹಶೀಲ್ದಾರ ಪ್ರದೀಪಕುಮಾರ ಹಿರೇಮಠ ನೇತೃತ್ವದ ತಂಡ ಪತ್ತೆ ಹಚ್ಚಿ ಸಂಗ್ರಹಿಸಿಟ್ಟ ಅಕ್ರಮ ಅಡುಗೆ ಅನೀಲದ ಸಿಲೆಂಡ್‌ರಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಶುಕ್ರವಾರ ಹುನಗುಂದ-ಇಲಕಲ್ಲ ಅವಳಿ ತಾಲೂಕಿನ ವ್ಯಾಪ್ತಿಯ ಅಕ್ರಮ ಸಿಲೆಂಡರ್ ಸಂಗ್ರಹದ ಜಾಲ ಪತ್ತೆ ಹಚ್ಚಿದ ಐಹೊಳೆ ಗ್ರಾಮದ ಸುತ್ತಲಿನ ಡಾಬಾ, ಹೊಟೆಲ್ ಮತ್ತು ಮನೆಗಳಲ್ಲಿ ಅಕ್ರಮವಾಗಿ ಹೆಚ್ಚಿನ ದರಕ್ಕೆ ಮಾರಾಟ ಮಾಡುವ ಉದ್ದೇಶದಿಂದ ಸಂಗ್ರಹಿಸಿಟ್ಟ ಮನೆಬಳಕೆ ೨೭ ಮತ್ತು ೧ವಾಣಿಜ್ಯ ಸಿಲೆಂಡರಗಳ ಸ್ಥಳಕ್ಕೆ ಭೇಟಿ ನೀಡಿ ಅಂದಾಜು ೨೮ ಸಿಲೆಂಡರ್‌ಗಳನ್ನು ವಸಪಡಿಸಿಕೊಳ್ಳಲಾಗಿದೆ. ಅಕ್ರಮವಾಗಿ ಸಿಲೆಂಡರ್ ಸಂಗ್ರಹಿಸಿಟ್ಟವರ ವಿರುದ್ದ ಕಾನೂನಾತ್ಮಕ ದೂರು ಮತ್ತು ದಂಡ ವಿಧಿಸುವ ನಿಟ್ಟಿನಲ್ಲಿ ಪ್ರಕರಣ ದಾಖಲಿಸಲಾಗಿದೆ. ವಶಪಡಿಸಿಕೊಂಡ ಸೆಲೆಂಡರಗಳನ್ನು ಹುನಗುಂದ ಎಲ್‌ಪಿಜಿ ಗ್ಯಾಸ್ ಸಂಗ್ರಹಣಾ ಸ್ಥಳಕ್ಕೆ ಒಪ್ಪಿಸಿ ಅಕ್ರಮದಲ್ಲಿದ್ದ ಸಿಲೆಂಡರ್ ನಂಬರಗಳನ್ನು ದಾಖಲಿಸಿ ಬಾಗಲಕೋಟ ಜಿಲ್ಲೆಯ ಉಪವಿಭಾಗಾಧಿಗಳ ವಶಕ್ಕೆ ಒಪ್ಪಿಸಲು ಸೂಚಿಸಲಾಗಿದೆ ಎಂದು ತಹಶೀಲ್ದಾರ ಪ್ರದೀಪಕುಮಾರ ಹಿರೇಮಠ ತಿಳಿಸಿದರು. ಆಹಾರ ಶಿರಸ್ತೆದಾರಸ್.ಎಂ. ಬಡ್ಡಿ, ಆಹಾರ ನಿರೀಕ್ಷಕ ರಾಜಶೇಖರ ತುಂಬಗಿ ಮತ್ತು ಆನಂದ ನಿಡಗುಂದಿ ಕಾರ್‍ಯಾಚರಣೆಯಲ್ಲಿ ಪಾಲ್ಗೊಂಡದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್ಮುದ್ದೇಬಿಹಾಳ ಬರಪೀಡಿತ ತಾಲೂಕು ಘೋಷಣೆ: ರೈತರಿಗೆ ಸಿಹಿ ಸುದ್ದಿಇಂದು ಅನಂತಪೂರ ಹೋಬಳಿ ಮಟ್ಟದ ಪ್ರಜಾ ಸೇವೆ ಆಂದೋಲನ ಸಭೆ