Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಾಳೆ ಶುಕ್ರವಾರ ಮಹಾಲಿಂಗಪುರದಲ್ಲಿ ಚಕ್ರವರ್ತಿ ಸೂಲಿಬೆಲೆ ಕಾರ್ಯಕ್ರಮ

ರನ್ನ ಬೆಳಗಲಿ: ಏ.೧೮: ಪಟ್ಟಣದ ನೆರೆಯ ನಗರವಾದ ಮಹಾಲಿಂಗಪುರ ದಲ್ಲಿ ಇಂದು ಮೋದೀಜಿಯವರ ೧೦ ವರ್ಷಗಳ ಅಭಿವೃದ್ಧಿಯೋಜನೆಗಳ ಕುರಿತ ಕಾರ್ಯಕ್ರಮವನ್ನು ಇಂದು ಶುಕ್ರವಾರ ಸಾಯಂಕಾಲ ೫.೩೦ ಕ್ಕೆ ಮಹಾಲಿಂಗಪುರದ ಕೆಎಲ್‌ಇ ಕಾಲೇಜು ಎದುರುಗಡೆ ನಮೋ ಬ್ರಿಗೇಡ್ ಮಹಾಲಿಂಗಪುರ ಘಟಕದ ವತಿಯಿಂದ ಆಯೋಜಿಸಿದ್ದು, ಮುಖ್ಯಭಾಷಣಕಾರರಾಗಿ ಯುವ್
ಬ್ರಿಗೇಡ್ ಸಂಸ್ಥಾಪಕ, ಖ್ಯಾತ ವಾಗ್ಮಿ ಚಕ್ರವರ್ತಿ ಸೂಲಿಬೆಲೆಯವರು ಆಗಮಿಸುತ್ತಿದ್ದು, ಹುಕ್ಕೇರಿ ಕ್ಷೇತ್ರ ಕ್ಯಾರಗುಡ್ಡಮಠದ ಅಭಿನವ ಮಂಜುನಾಥ ಸ್ವಾಮೀಜಿ ಸಾನಿಧ್ಯವಹಿಸಲಿರುವರು ಎಂದು ನಮೋ ಬ್ರಿಗೇಡ್ ಮಹಾಲಿಂಗಪುರ ಘಟಕದ ಉಪಾಧ್ಯಕ್ಷ ರಾಕೇಶ ಕೆಸರಗೊಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಳೆದ ೧೦ ವರ್ಷಗಳಲ್ಲಿ ಪ್ರಧಾನಿ ಮೋದೀಜಿ ವಿಕಾಸದ ಹಬ್ಬವನ್ನೇ ಮಾಡಿಬಿಟ್ಟಿದ್ದಾರೆ. ಅಭಿವೃದ್ಧಿಯ ಕಲ್ಪನೆಯನ್ನು ವಿಸ್ತಾರಗೊಳಿಸಿದ್ದಾರೆ. ದೇಶವನ್ನು ಕತ್ತಲಲ್ಲೇ ಇಟ್ಟಿದ್ದ ಇಂಡಿಕೂಟದವರಿಗೆ ಇದು ಸಹಿಸಲಾರದೇ ನರೇಂದ್ರ ಮೋದೀಜಿಯವರನ್ನು ಸೋಲಿಸಲೇಬೇಕೆಂದು ಹಟಕ್ಕೆ ಬಿದ್ದಿದ್ದಾರೆ.೭೦ ವರ್ಷಗಳ ತಪಸ್ಸಿನ ನಂತರ ಒಬ್ಬ ಮಹಾನ್ ನಾಯಕ ಸಿಕ್ಕಿದ್ದಾನೆ, ಮತ್ತೆ ಅವರನ್ನು ಗೆಲ್ಲಿಸಿ ನಮ್ಮ ಭವಿಷ್ಯ ಭದ್ರಪಡಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಕೋರಿದ್ದಾರೆ.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*