Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಿವಶರಣರ ನುಲಿಯ ಚಂದಯ್ಯ ಜಯಂತಿ ಆಚರಣೆ 

 ಮುದ್ದೇಬಿಹಾಳ : ಮುದ್ದೇಬಿಹಾಳ: ಪಟ್ಟಣದ ತಹಶೀಲ್ದಾರ್ ಕಾರ್ಯಾಲಯದಲ್ಲಿ ಶಿವಶರಣರ ನುಲಿಯ ಚಂದಯ್ಯನವರ ಜಯಂತಿಯನ್ನು ಆಚರಿಸಲಾಯ್ತು. ಪಟ್ಣದ ತಂಗಡಗಿ ರಸ್ತೆಯಲ್ಲಿರುವ ನುಲಿಯ ಚಂದಯ್ಯನವರ ಸರ್ಕಲ್ ನಲ್ಲಿ ಪೂಜೆ ಸಲ್ಲಿಸಿ ಮೆರವಣಿಗೆ ಮೂಲಕ ಬಸವೇಶ್ವರ ಸರ್ಕಲ್, ಅಂಬೇಡ್ಕರ್ ಸರ್ಕಲ್ ಮುಖಾಂತರ ತಹಶೀಲ್ದಾರ್ ಕಚೇರಿಗೆ ಆಗಮಿಸಿದ ಮೆರವಣಿಗೆ ತಹಶೀಲ್ದಾರ್ ಕಚೇರಿ ಬಳಿ ಸಮಾವೇಶಗೊಂಡಿತ್ತು. ಬಳಿಕ ತಹಶೀಲ್ದಾರ್ ಕಾರ್ಯಾಲಯದಲ್ಲಿ ಪುರಸಭೆ ಅಧ್ಯಕ್ಷ ಮೆಹೆಬೂಬ್ ಗೊಳಸಂಗಿ ಅವರು ಶಿವಶರಣರ ನೂಲಿ ಚಂದಯ್ಯನವರ ಭಾವ ಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಪೂಜೆ ಸಲ್ಲಸಿದರು.

ಇದೇ ವೇಳೆ ಕಸಾಪ್ ತಾಲೂಕಾ ಅಧ್ಯಕ್ಷ ಕಾಮರಾಜ ಬಿರಾದಾರ ಹಾಗೂ ಕ್ಷೇತ್ರಶಿಕ್ಷಣಾಧಿಕಾರಿ ಬಿ.ಎಸ್. ಸಾವಳಗಿ ಹಾಗೂ ಹುಲಗಪ್ಪ ಭಜಂತ್ರಿ ಅವರು ಮಾತನಾಡಿ ಕಾಯಕ ತತ್ವ ಆದರ್ಶಗಳು ಸರ್ವಕಾಲಕ್ಕು ಪ್ರಸ್ತುತವಾಗಿವೆ. ಅವರ ಜೀವನ ಸಂದೇಶಗಳು ಜನಸಾಮಾನ್ಯರು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಶರಣರು ತೋರೊದ ಮಾರ್ಗದಲ್ಲಿ ಸಾಗಬೇಕು ಎಂದರು.

ಇನ್ನು ಇದೇ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕಾಮರಾಜ್ ಬಿರಾದಾರ, ಕುಬಾ ಸಿಂಗ್ ಜಾಧವಾ, ಪುರಸಭೆ ಸದಸ್ಯ ಶಿವೂ ಶಿವಪೂಜೆ, ಗೋವಿಂದ ಭಜಂತ್ರಿ, ಸುರೇಶ್ ಭಜಂತ್ರಿ, ಸಮಾಜ ಕಲ್ಯಾಣ ಇಲಾಖೆ ಬಿ ಜಿ ಮಠ, ಸಂಗಣ್ಣ ವಾಲಿಕಾರ, ದ್ಯಾಮಣ್ಣ ಭಜಂತ್ರಿ, ಹಣಮಂತ ಭಜಂತ್ರಿ, ವೆಂಕಪ್ಪ ಭಜಂತ್ರಿ , ಅಶೋಕ್ ಭಜಂತ್ರಿ, ಮಡಿವಾಳಪ್ಪ ಭಜಂತ್ರಿ, ಚಂದ್ರಶೇಖರ ಬಿಳಬಾವಿ, ಶಿವಕುಮಾರ್ ಭಜಂತ್ರಿ,

ಸಂತೋಷ್ ಭಜಂತ್ರಿ, ಸೇರಿದಂತೆ ಹಲವು ಅಧಿಕಾರಿಗಳು , ಸಮಾಜದ ಗಣ್ಯರು ಉಪಸ್ಥಿತರಿದ್ದರು. ಇನ್ನು ಕಾರ್ಯಕ್ರಮದ ನಿರೂಪಣೆ ವಿ ಎಸ್ ಲಮಾಣಿ ಶಿಕ್ಷಕರ,

ನೆರವೇರಿಸಿದರು.  ಟಾಪ್ ಬ್ಯಾಂಡ್: ನುಲಿಯ ಚಂದಯ್ಯ ಜಯಂತಿ ಆಚರಣೆ ತಹಶೀಲ್ದಾರ್ ಕಾರ್ಯಲದಲ್ಲಿ ಜಯಂತ್ಯೋತ್ಸವಹಲವು ಅಧಿಕಾರಿಗಳು, ಸಮಾಜದ ಗಣ್ಯರು ಭಾಗಿಸ್ಲಗ್: ನುಲಿಯ ಚಂದಯ್ಯ ಜಯಂತಿ ಆಚರಣೆ, ಮೆರವಣಿಗೆ
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ