ಬೆಂಗಳೂರಿನಲ್ಲಿ ಸಪ್ಟೆಂಬರ 20,21,22 ರಂದು ಮೂರು ದಿನಗಳ ಕಾಲ ವಾಸನಿ ಅರಮನೆ ಮೈದಾನದಲ್ಲಿ ನಡೆಯುವ ಕರ್ನಾಟಕ ಫೋಟೋಗ್ರಾಫರ್ ಅಸೋಸಿಯೇಷನ್ ಇದರ ದಶಮಾನೋತ್ಸವ ಸಮಾರಂಭದಲ್ಲಿ ಪ್ರಶಸ್ತಿ ನೀಡಲಾಗುವದೆಂದು ಕೆ ಡಿ ಎ ನಿರ್ದೇಶಕ ಮಲ್ಲಿಕಾರ್ಜುನ ಕೆ. ಆರ್. ತಿಳಿಸಿದ್ದಾರೆ.
ಪ್ರಶಸ್ತಿ ಪ್ರಕಟಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ಛಾಯಾಗ್ರಾಹಕರು, ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಜನಪ್ರತಿನಿದಿನಗಳು, ಹಿತೈಷಿಗಳು ಶುಭ ಹಾರೈಸಿದ್ದಾರೆ.