Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಒಳ್ಳೆದನ್ನು ಬಯಸುವವರಲ್ಲಿ ದೇವರು ನೆಲೆಸುತ್ತಾನೆ : ಚಿದಾನಂದ ಸ್ವಾಮೀಜಿ

ಯರಗಟ್ಟಿ: ನಿತ್ಯದ ಬದುಕಿನಲ್ಲಿ ನಾವು ಮಾಡುವ ಕೆಲಸ ಸಮಾಜಮುಖಿಯಾಗಿ, ಇನ್ನೂಬ್ಬರಿಗೆ ಒಳ್ಳೆದನ್ನು ಬಯಸುವವರಲ್ಲಿ ದೇವರು ನೆಲೆಸುತ್ತಾನೆ ಎಂದು ಮಲ್ಲಾಪೂರ ಗಾಳೇಶ್ವರಮಠದ ಚಿದಾನಂದ ಸ್ವಾಮೀಜಿ ಹೇಳಿದರು.

ಸಮೀಪದ ಜಾಲಿಕಟ್ಟಿ ಗ್ರಾಮದಲ್ಲಿ ಈಚಗೆ ಹಮ್ಮಿಕೊಂಡಿದ್ದ ಶ್ರೀ ಕಾಳಿಕಾದೇವಿ ಪುರ ಪ್ರವೇಶ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮ್ಮ ಕ?ದೂರ ಮಾಡಿ ಇ?ರ್ಥ ಸಿದ್ಧಿಸಿಕೊಳ್ಳುವ ಮಾರ್ಗ ದೇವಸ್ಥಾನ ಒಂದೇ. ಈ ನಿಟ್ಟಿನಲ್ಲಿ ನಮ್ಮ ಕುಲದೇವರಿಗೆ ಸುಂದರ ದೇವಾಲಯ ನಿರ್ಮಾಣ ಮಾಡಿ ಶಕ್ತಿ ತುಂಬುತ್ತಿರುವುದು ನಾಡಿಗೆ ಸುಭಿಕ್ಷೆ ನೀಡಲಿದೆ.
ದೇವಸ್ಥಾನಗಳು ಪುನಶ್ವೆತನಗೊಂಡರೆ ಸಾಲದು, ನಿತ್ಯ ದೇವಸ್ಥಾನಗಳಲ್ಲಿ ಭಜನೆ, ಶ್ಲೋಕ, ಪೂಜಾ ಕಾರ್ಯಗಳು ನಡೆಯುವಂತಾದಾಗ ನೀವು ಕಟ್ಟಿದ ದೇವಾಲಯದಲ್ಲಿ ಬಂದು ನೆಲೆಸಲಿದ್ದಾನೆ ಎಂದರು.

ಕಪರಟ್ಟಿ ಬ್ರಹ್ಮಶ್ರೀ ಬಸವರಾಜ ಸ್ವಾಮೀಜಿ ಮಾತನಾಡಿ, ಮಾನವನ ಸುಖ, ಶಾಂತಿ, ನೆಮ್ಮದಿಯ ಜೀವನಕ್ಕೆ ದೇವಾಲಯ ಹಾಗೂ ಧಾರ್ಮಿಕ ಆಚರಣೆಗಳು ಸಹಕಾರಿಯಾಗಿದೆ ಎಂದರು.

ಇದಕ್ಕೂ ಮುಂಚೆ ಸಾಯಂಕಾಲ ಶ್ರೀ ಕಾಳಿಕಾದೇವಿ ಮೂರ್ತಿಯನ್ನು ಸುಮಂಗಲೆಯರ ಪೂರ್ಣಕುಂಭ, ಆರತಿ, ವಿವಿಧ ವಾದ್ಯಮೇಳದೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಿ ದೇವಸ್ಥಾನಕ್ಕೆ ಬರಮಾಡಿಕೊಳ್ಳಲಾಯಿತು. ನಂತರ ಮಹಾಪ್ರಸಾದ ಜರುಗಿತು.
ಗ್ರಾಪಂ ಉಪಾಧ್ಯಕ್ಷೆ ರುಕ್ಮೀಣಿ ನಾಯ್ಕರ, ಸದಸ್ಯ ಚೆನ್ನಯ್ಯ ಪೂಜೇರ, ನಿವೃತ್ತ ಪಿಡಿಒ ವಿರುಪಾಕ್ಷ ಪೂಜೇರ, ಮುಖಂಡ ತಿಪ್ಪನಾಯ್ಕ ಕಡಬಿ, ನಿವೃತ್ತ ಉಪನ್ಯಾಸಕರು ಯಲನಾಯ್ಕ ನಾಯ್ಕರ, ಮಾಜಿ ಸೈನಿಕ ಬಸವರಜ ಕಡಬಿ, ಮಹಾದೇವಯ್ಯ ಪೂಜೇರ, ಬಸಯ್ಯ ಪೂಜೇರ, ಸೋಮಯ್ಯ ಪೂಜೇರ, ಈರಯ್ಯ ಪೂಜೇರ, ಶಿವಕುಮಾರ ಪೂಜೇರ, ಬಸವರಾಜ ಕಂಬಾರ, ಶಂಕರೆಪ್ಪ ಬೀರಪ್ಪನವರ, ಬಸವರಾಜ ಬನಪ್ಪನವರ, ಮಹಾದೇವಯ್ಯ ಅಟಿಗಲ್ಲಮಠ, ಶಿವಾನಂದ ಅಟಿಗಲ್ಲಮಠ ಇದ್ದರು.
.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ