Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಒಂದೇ ಪ್ರಕರಣವನ್ನು ಮೂರು ಸಂಸ್ಥೆಗಳು ತನಿಖೆ: ಮುಖ್ಯಮಂತ್ರಿ ಸಿದ್ದಾರಾಮಯ್ಯ

ಬೆಂಗಳೂರು: ಕೇಂದ್ರೀಯ ತನಿಖಾ ದಳಗಳಾಗಿರುವ ಸಿಬಿಐ ಮತ್ತು ಸಿಬಿಐ ವಾಲ್ಮೀಕಿ ನಿಗಮ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ಬಿ ನಾಗೇಂದ್ರರನ್ನು ಪ್ರಕರಣದಲ್ಲಿ ಸಿಎಂ ಮತ್ತು ಡಿಸಿಎಂ ಶಾಮೀಲಾಗಿದ್ದಾರೆ ಎಂದು ಹೇಳಿಕೆ ನೀಡುವಂತೆ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಮುಖ್ಯಮಂತ್ರಿ ಸಿದ್ದಾರಾಮಯ್ಯ ಮತ್ತು ಅವರ ಸಚಿವ ಸಂಪುಟ ಸದಸ್ಯರು ಮತ್ತು ಶಾಸಕರು ವಿಧಾನ ಸೌಧದ ಮಹಾತ್ಮಾ ಗಾಂಧಿ ಪ್ರತಿಮೆ ಮುಂದೆ ಪ್ರತಿಭಟನೆ ನಡೆಸಿದರು.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಸಿದ್ದರಾಮಯ್ಯ ಪ್ರಕರಣದ ತನಿಖೆಯನ್ನು ಎಸ್ಐಟಿ ಮಾಡುತ್ತಿದ್ದರೂ ಸಿಬಿಐ ಯೂನಿಯನ್ ಬ್ಯಾಂಕ್ ನೀಡಿರುವ ದೂರನಡಿ ಮತ್ತು ಈಡಿ ಸ್ವಯಮಪ್ರೇರಿತವಾಗಿ ತನಿಖೆ ನಡೆಸುತ್ತಿವೆ. ಒಂದೇ ಪ್ರಕರಣವನ್ನು ಮೂರು ಸಂಸ್ಥೆಗಳು ತನಿಖೆ ನಡೆಸುತ್ತಿರುವುದು ಇದೇ ಮೊದಲ ತಾನು ನೋಡುತ್ತಿರೋದು ಎಂದು ಮುಖ್ಯಮಂತ್ರಿ ಹೇಳಿದರು.

ವಾಲ್ಮೀಕಿ ಹಗರಣದಲ್ಲಿ ಅವ್ಯವಹಾರ ನಡೆದಿರೋದು ಬಿಜೆಪಿ ಶಾಸಕರು ಹೇಳುತ್ತಿರುವಂತೆ ₹ 187 ಕೋಟಿ ಅಲ್ಲ, ₹ 89.63 ಕೋಟಿ ಹಣದ ದುರುಪಯೋಗ ನಡೆದಿದೆ ಮತ್ತು ಆ ಮೊತ್ತ ತೆಲಂಗಾಣಕ್ಕೆ ಹೋಗಿದೆ. ಆದರೆ ಎಸ್ಐಟಿ ಅಧಿಕಾರಿಗಳು 12 ಜನರನ್ನು ಬಂಧಿಸಿದ್ದಾರೆ ಮತ್ತು ಶೇಕಡ 90 ರಷ್ಟು ಹಣವನ್ನು ರಿಕವರ್ ಮಾಡಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ