Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪೌರಕಾರ್ಮಿಕರನ್ನು ಗೌರವದಿಂದ ನೋಡಬೇಕು: ಸುರೇಶ ಯಾದವ








ಬೆಳಗಾವಿ: ರಾಮತೀರ್ಥ ನಗರದ ವ್ಯಾಪ್ತಿಯ ಕಣಬರ್ಗಿ ಕೆರೆಯ ಹತ್ತಿರದ ಉದ್ಯಾನವನದಲ್ಲಿ ಸುರೇಶ ಯಾದವ ಪೌoಡೇಶನ ವತಿಯಿಂದ ಪೌರಕಾರ್ಮಿಕರಿಗೆ ಸನ್ಮಾನಿಸಲಾಯಿತು.ಈ ವೇಳೆ ಅಧ್ಯಕ್ಷ ಸುರೇಶ ಯಾದವ ಅವರು ಮಾತನಾಡಿ,  ಪೌoಡೇಶನಿಂದ  ಪೌರಕಾರ್ಮಿಕರಿಗೆ ಪ್ರತಿ ವರ್ಷವೂ  ಗೌರವ  ಸಲ್ಲಿಸಲಾಗುತ್ತಿದೆ.‌ ಈ ವರ್ಷ ರಾಮತೀರ್ಥ ನಗರವು ನಗರಪಾಲಿಕೆ ವ್ಯಾಪ್ತಿಗೆ ಸೇರ್ಪಡೆಯಾದರಿಂದ ಸುಮಾರು 30 ಜನ ಕಾರ್ಮಿಕರಿದ್ದಾರೆ. ಹೀಗಾಗಿ ರಾಮತೀರ್ಥ ನಗರದ ರಹವಾಸಿಗಳೊಂದಿಗೆ ಪೌರ ಕಾರ್ಮಿಕರಿಗೆ
ಸನ್ಮಾನ ಮಾಡಲಾಯಿತು ಎಂದರು.

ಊರಿನ ಆರೋಗ್ಯಕ್ಕಾಗಿ ತಮ್ಮ ಆರೋಗ್ಯ ಲೆಕ್ಕಿಸದೆ ದುಡಿಯುವ ಪೌರಕಾರ್ಮಿಕರನ್ನು ಎಲ್ಲರೂ ಗೌರವದಿಂದ ನೋಡಿದರೆ ಮಾನವೀಯತೆಗೆ ಅರ್ಥ ಬರಲಿದೆ. ಅರೋಗ್ಯಕರ ಸಮಾಜಕ್ಕೆ ಪೌರಕಾರ್ಮಿಕ ಶ್ರಮದಾನ ಮಹತ್ವವಾದದು, ನಾವು ನಮ್ಮ ಮನೆ ಸ್ವಚ್ಛತೆ ಮಾಡಿಕೊಳ್ಳಲು ಪರದಾಡುತ್ತೆವೆ. ಆದರೆ,  ಪೌರ ಕಾರ್ಮಿಕರು ಇಡೀ ಊರಿನ ಸ್ವಚತೆಗೆ ಯಾವುದೆ ರೀತಿ ಮುಜಗರ ಪಡೆದೆ ತಮ್ಮ ಆರೋಗ್ಯ ಲೆಕ್ಕಿಸದೆ ಕೆಲಸ ಮಾಡುತ್ತಾರೆ ಅವರನ್ನು ಪ್ರೀತಿಯಿಂದ ಕಾಣಬೇಕು ಎಂದು ಹೇಳಿದರು.

ಸಾರ್ವಜನಿಕರು ಕಸವನ್ನು ಹಸಿ ಮತ್ತು ಒಣ ಕಸ ಬೇರ್ಪಡಿಸಿ ಕೊಡಬೇಕು. ಅವರಿಗೂ ಕೂಡ ನಮ್ಮಂತೆ ತಂದೆ ತಾಯಿ ಹಾಗೂ ಮಕ್ಕಳು ಇರುತ್ತಾರೆ. ಹಾಗಾಗಿ ನಾವು ಅವರನ್ನು ನಮ್ಮoತೆ ಮನುಷ್ಯ ರೆಂದು ತಿಳಿದು ಸಹಕರಿಸಬೇಕು.

ಅದಲ್ಲದೆ ಕಾರ್ಮಿಕರು ತಮ್ಮ  ಆದಷ್ಟೂ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ತಮಗೆ ಏನಾದರೂ ಸಮಸ್ಯೆಯಾದರೆ ನಮ್ಮ ಪೌಂಡೇಶನ್ ದಿಂದ ಸಹಾಯ- ಸಹಕಾರ ನೀಡಲಾಗುವುದು ಎಂದು ಭರವಸೆ ನೀಡಿದರು.

ಈ ವೇಳೆ ರಾಮತೀರ್ಥ ನಗರ ಸೇವಕರಾದ ಹನುಮಂತ ಕೊಂಗಲಿ, ಹಾಗೂ ನಿರ್ವಾಣಿ ,  ಸುರೇಶ ಉರ್ಬಿನಟ್ಟಿ, ತೋರಗಲ,  ಬಿಡನಾಳ,  ಶಿವಾನಂದ ನಂದಗಾವಿ,  ಖೋತ್,  ವಿಲಾಸ ಕೆರೂರ,  ತಾಹೀರ,  ಅಪ್ಪಯ್ಯ ಕೋಲಕಾರ,  ರಾಚಯ್ಯ ಮಠಪತಿ,  ಚರಂತಿಮಠ,  ಹಾಗೂ ಕುಮಟೆಕಾರ್, ಸಂತೋಷ್ ಮೆರೆಕಾರ್, ಕೆಂಪಣ್ಣ ಹಾಗೂ ಇತರರು ಇದ್ದರು .





Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ