Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡಾ.ಎಪಿಜೆ ಅಬ್ದುಲ್ ಕಲಾಂ ಶೈಕ್ಷಣಿಕ ಹಾಗೂ ಧಾರ್ಮಿಕ ಸೇವಾ ಸಂಸ್ಥೆಯಿಂದ ಸ್ವಚ್ಛತಾ ಕಾರ್ಯ!

ಮಹಾಲಿಂಗಪುರ: ಪಟ್ಟಣದ ಡಾ.ಎಪಿಜೆ ಅಬ್ದುಲ್ ಕಲಾಂ ಶೈಕ್ಷಣಿಕ ಹಾಗೂ ಧಾರ್ಮಿಕ ಸೇವಾ ಸಂಸ್ಥೆಯಿಂದ ಸ್ಥಳೀಯ ಬಸ್ ನಿಲ್ದಾಣದ ಕೆರೆಯ ಪಕ್ಕದಲ್ಲಿರುವ ಪುರಸಭೆ ವ್ಯಾಪ್ತಿಯ ಖುಲ್ಲಾ ಜಾಗದಲ್ಲಿ ಸ್ವಚ್ಛತಾ ಕಾರ್ಯವನ್ನು ಹಮ್ಮಿಕೊಳ್ಳಲಾಗಿತ್ತು.
ಸಾರ್ವಜನಿಕರಿಂದ ಕಸ ಕಡ್ಡಿಗಳಿಂದ ತುಂಬಿಕೊಂಡು ದುರ್ವಾಸನೆ ಬೀರುತ್ತಿತ್ತು. ಪುರಸಭೆಯವರ ಗಮನಕ್ಕೆ ತಂದು ಅವರ ಅನುಮತಿಯೊಂದಿಗೆ ನಮ್ಮ ಸಂಸ್ಥೆಯ ಸರ್ವ ಸದಸ್ಯರು ಈ ಕಾರ್ಯವನ್ನು ಅತ್ಯಂತ ಯಶಸ್ವಿಯಾಗಿ ಮಾಡಿದರು. ಒಂದು ವಿಶಾಲವಾದ ಮೈದಾನದಲ್ಲಿ ಸುತ್ತಮುತ್ತಲಿನ ಅಂಗಡಿಯವರಿಗೆ ಒಂದು ಸುಸಜ್ಜಿತವಾದ ಕಸದ ತೊಟ್ಟಿಯನ್ನು ನಿರ್ಮಿಸುವುದು ಹಾಗೂ ಉಳಿದ ಜಾಗದಲ್ಲಿ ಆಟದ ಮೈದಾನವನ್ನು ನಿರ್ಮಿಸಿ ನಗರದ ಸೌಂದರ್ಯವನ್ನು ಹೆಚ್ಚಿಸಲು ಸಹಕರಿಸಬೇಕೆಂದು ಆಗ್ರಹಿಸಿದರು.
ಸಂಸ್ಥೆಯ ಅಧ್ಯಕ್ಷ ಡಾ. ಅಝಹರ್ ಕೋಲಾರ್, ಉಪಾಧ್ಯಕ್ಷ ಜಬಿವುಲ್ಲಾ ಮುಲ್ಲಾ, ಕಾರ್ಯದರ್ಶಿ ಯುನುಸ ಬೀಳಗಿ, ಸಹಕಾರ್ಯದರ್ಶಿ ಮುನ್ನಾ ಕರಡಿ, ಖಜಾಂಚಿ ಸೈಯದ್ ನದಾಫ್, ಸದಸ್ಯರಾದ ಭಾ? ಬಿಸ್ತಿ, ಸೈಯದ್ ಹಳಂಗಳಿ, ಮೈಬೂಬ್ ಭಾಗವಾನ, ಶಾರುಖ್ ರೊಣ, ರಿಯಾಜ್ ಯಾದಗುಡ, ಹ್ಯಾರಿಸ್ ಶಿರೋಳ್, ಕುತುಬುದ್ದೀನ್ ಜಲಗೇರಿ, ಇಲಿಯಾಸ್ ಬೀಳಗಿ, ಜಾಕಿರ್ ಶೇಕ್, ಮೈಬೂಬ್ ಗಡ್ಡಿ, ಹಿರಿಯರಾದ ಮೋದಿನ ತಟಗಾರ, ಯುವಕರಾದ ಶಾಹಿದ್ ಕರಡಿ, ಮೂಸಾ ಬೂದಿಹಾಳ,ಗೌಸ್ ಬಿಳಗಿ, ಇಲಾಹಿ ಮುಲ್ಲಾ,ಆರೀಫ್ ಬಿಳಗಿ,ಮೈಬೂಬ್ ಬಿಸ್ತಿ, ಅಬುಬಕರ್ ಜಮಖಂಡಿ, ರಿಯಾಜ್ ಬರ್ಗಿ ಸೇರಿದಂತೆ ಇತರರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ