Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿಎಂ ಬದಲಾವಣೆ ಹೈ ಕಮಾಂಡ್ ನಿರ್ಧಾರ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಇಬ್ಬರೂ ನಮ್ಮ ಪಕ್ಷದ ಎರಡು ಕಣ್ಣುಗಳಿದ್ದಂತೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

ಬೆಳಗಾವಿಯಲ್ಲಿ ಶುಕ್ರವಾರ ಮಾಧ್ಯಮಗಳ ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿದರು. ಕೊರೊನಾ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ರಾಜ್ಯಾದ್ಯಂತ​ ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಓಡಾಡಿ ಪಕ್ಷ ಸಂಘ​ಟನೆ ಮಾಡಿದ್ದಾರೆ. ​ಮಾಸ್ ಲೀಡರ್ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ​ಸಹ ಪಕ್ಷಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಇಬ್ಬರೂ ಕಾಂಗ್ರೆಸ್ ನ ಎರಡೂ ಕಣ್ಣು ಇದ್ದ​ ಹಾಗೆ‌. ​ಸಿದ್ದರಾಮಯ್ಯನವರು ನಮ್ಮ ಪಕ್ಷ ಕೊಟ್ಟ ಮಾತಿನಂತೆ ಅತ್ಯಂತ ಸಮರ್ಥವಾಗಿ ಯೋಜನೆಗಳನ್ನು ಜಾರಿ ಮಾಡಿ ಸಮರ್ಥವಾಗಿ ಆಡಳಿತ ಮಾಡುತ್ತಿದ್ದಾರೆ ಎಂದು ಹೆಬ್ಬಾಳಕರ್ ಹೇಳಿದರು.

ನಮ್ಮ ಪಕ್ಷದಲ್ಲಿ 136 ಜನ ಶಾಸಕರಿದ್ದಾರೆ. ಎಲ್ಲರ ಅಭಿಪ್ರಾಯ ತೆಗೆದುಕೊಂಡು ಒಳ್ಳೆಯ ಮುಖ್ಯಮಂತ್ರಿಯನ್ನು ನೇಮಕ ಮಾಡಿದ್ದಾರೆ. ನಮ್ಮಲ್ಲಿ ಹೈಕಮಾಂಡ್ ತೀರ್ಮಾನವೆ ಅಂತಿಮ. ಈಗಾಗಲೇ ಸಿದ್ದರಾಮಯ್ಯನವರು ಒಳ್ಳೆಯ ಆಡಳಿತ ನಡೆಸುತ್ತಿದ್ದಾರೆ. ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬರುವ ಮುನ್ನ ನೀಡಿದ ಆಶ್ವಾಸನೆಯನ್ನು ಈಡೇರಿಸಿ ಮುಂದೆ ಹೋಗುತ್ತಿದ್ದೇವೆ ಎಂದರು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*