Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎಲ್ಲಿದ್ದರೂ ದೆಹಲಿಯ ಕೆಲಸ ನಿಲ್ಲುವುದಿಲ್ಲ: ಸಿಎಂ ಕೇಜ್ರಿವಾಲ್

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಜಾಮೀನು ಅವಧಿ ಶನಿವಾರ ಮುಕ್ತಾಯಗೊಳ್ಳಲಿದ್ದು, ಈ ಹಿನ್ನೆಲೆ ತಾವು ಶರಣಾಗುವ ಮುನ್ನ ದೆಹಲಿ ಜನತೆಗೆ ವಿಡಿಯೋ ಸಂದೇಶ ನೀಡಿದ್ದಾರೆ.

ಈ ಬಗ್ಗೆ ತಮ್ಮ ವಿಡಿಯೋ ಸಂದೇಶದಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು, ನಾನು ಒಳಗಿರಲಿ ಅಥವಾ ಹೊರಗಿರಲಿ. ಎಲ್ಲಿದ್ದರೂ ದೆಹಲಿಯ ಕೆಲಸ ನಿಲ್ಲುವುದಿಲ್ಲ ಎಂದು ಹೇಳಿದ್ದಾರೆ.

ಸುಪ್ರೀಂ ಕೋರ್ಟ್‌ ನನಗೆ ಚುನಾವಣಾ ಪ್ರಚಾರ ಮಾಡಲು 21 ದಿನಗಳ ಅನುಮತಿ ನೀಡಿತ್ತು. ನಾಳೆಗೆ ಈ ಅವಧಿ ಪೂರ್ಣಗೊಳ್ಳಲಿವೆ. ಭಾನುವಾರ ನಾನು ಶರಣಾಗಬೇಕು. ಭಾನುವಾರ ಮಧ್ಯಾಹ್ನ 3 ಗಂಟೆಗೆ ಜೈಲಿಗೆ ಹೋಗುತ್ತೇನೆ. ಅವರು (ಬಿಜೆಪಿ) ಎಷ್ಟು ದಿನ ನನ್ನನ್ನು ಜೈಲಿನಲ್ಲಿ ಇಡುತ್ತಾರೋ ಗೊತ್ತಿಲ್ಲ, ಆದರೆ, ದೇಶವನ್ನು ಸರ್ವಾಧಿಕಾರದಿಂದ ರಕ್ಷಿಸಲು ನಾನು ಜೈಲಿಗೆ ಹೋಗುತ್ತಿದ್ದೇನೆ ಎಂಬ ಮಾತನ್ನು ನೆನಪಿಟ್ಟುಕೊಳ್ಳಿ ಎಂದು ತಿಳಿಸಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ