Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಹಕಾರ ಸಂಘಗಳು ಸಾಮಾಜಿಕ ಕಾರ್ಯಮಾಡಬೇಕು - ನ್ಯಾಯವಾದಿ ಪಿ ಆರ್ ಚೌಗಲಾ.

ಹುಕ್ಕೇರಿ : ಸಹಕಾರಿ ಸಂಘಗಳ ಸಾಮಾಜಿಕ ವಾಗಿ ಕಾರ್ಯ ನಿರ್ವಹಿಸ ಬೇಕು ಎಂದು ಹಿರಿಯ ನ್ಯಾಯವಾದಿ , ಹುಲ್ಲೋಳಿ ಅರಿಹಂತ ಸಹಕಾರಿ ಸಂಘದ ನಿರ್ದೆಶಕ ಪಿ ಆರ್ ಚೌಗಲಾ ಹೇಳಿದರು.

ಹುಕ್ಕೇರಿ ತಾಲೂಕಿನ ಹುಲ್ಲೋಳಿ ಸಹಕಾರಿ ಸಂಘವು ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಸೇವೆ ಸಲ್ಲಿಸುತ್ತಾ ಸಂಸ್ಥೆಯ ಮೂಲಕ ಬಡ ವಿದ್ಯಾರ್ಥಿಗಳಿಗೆ ಶಿಕ್ಷಣದ ಜೋತೆಗೆ ವಿಶೇಷ ಶಿಬಿರಗಳನ್ನು ಆಯೋಜಿಸಿ ಅತ್ಯುತ್ತಮ ಸಹಕಾರಿ ಸಂಘ ಎಂದು ಗುರುತಿಸಿದೆ ಕಾರಣ ಸಹಕಾರಿ ಸಂಸ್ಥೆಯ ಸಮಾಜ ಮುಖಿಯಾಗಿ ಕಾರ್ಯ ನಿರ್ವಹಿಸ ಬೇಕು ಎಂದರು.

ಮಾದ್ಯಮಗಳೊಂದಿಗೆ ಮಾತನಾಡಿದ ಸಂಸ್ಥೆಯ ಅದ್ಯಕ್ಷ ಭರಮಪ್ಪಾ ಚೌಗಲಾ ಸಹಕಾರಿ ಸಂಸ್ಥೆಗಳು ಪ್ರಗತಿ ಪಥದಲ್ಲಿ ಸಾಗಲು ಗ್ರಾಹಕರ‌ ಮತ್ತು ಸಿಬ್ಬಂದಿಗಳ ಕಾರ್ಯದೊಂದಿಗೆ ಪತ್ರಿಕಾ ಮಾದ್ಯಮಗಳ ಸಲಹೆ ಸೂಚನೆಗಳು ಸಹ ಅವಶ್ಯಕವಾಗಿವೆ ಎಂದರು.

ನಿರ್ದೆಶಕ ರವಿಂದ್ರ ಚೌಗಲಾ ಮಾತನಾಡಿ ಆಡಳಿತ ಮಂಡಳಿ ಸಭೆಗಳನ್ನು ಜರುಗಿಸಿ ಸಾಲದ ಸತ್ಯಾ ಸತ್ಯತೆ ಅರಿತು ಸಾಲ ನೀಡಿದರೆ ಮಾತ್ರ ಸಂಸ್ಥೆಗಳು ಉಳಿಯಲು ಸಾಧ್ಯ, ಏಕಪಕ್ಷೀಯವಾಗಿ ನಿರ್ಣಯ ಅಪಾಯಕಾರಿ ಎಂದರು.

ಉಪಾಧ್ಯಕ್ಷ ಬಾಹುಬಲಿ ನಾಗನೂರಿ ಮಾತನಾಡಿ ಸಂಸ್ಥೆಯ ಪ್ರಗತಿ ಕುರಿತು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಆಡಳಿತ ಮಂಡಳಿ ಸದಸ್ಯರಾದ ರಾಮಪ್ಪಾ ಗೊಟೂರಿ, ಜಿನ್ನಪ್ಪಾ ಸಪ್ತಸಾಗರ, ಅಶೋಕ ಚೌಗಲಾ, ಪ್ರಕಾಶ ಚೌಗಲಾ, ಮಾಯಪ್ಪಾ ಹೊಳೆಪ್ಪಗೋಳ, ಬಸವರಾಜ ಪಾಟೀಲ, ಬಾಳಪ್ಪಾ ಸಂಕೇಶ್ವರಿ, ಅರುಣ ಚೌಗಲಾ ಹಾಗೂ ಪ್ರಧಾನ ಕಾರ್ಯದರ್ಶಿ ಆನಂದ ಚೌಗಲಾ, ವ್ಯವಸ್ಥಾಪಕರಾದ ಮಹಾವೀರ ಚೌಗಲಾ, ಅಜೀತ ಸಪ್ತಸಾಗರ,ಕಲಗೌಡಾ ಪಾಟೀಲ ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ